TOP STORIES:

FOLLOW US

ಮಂಗಳೂರು : ಮುಂದಿನ ಮೇಯರ್ ಆಗಿ ಬಿಲ್ಲವ ಮುಖಂಡ ಜಯಾನಂದ್ ಅಂಚನ್ ಸೂಕ್ತ ಆಯ್ಕೆ…


ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಅವಧಿ ಮಾರ್ಚ್ 2ರಂದು ಮುಕ್ತಾಯವಾಗಲಿದ್ದು ಮುಂದಿನ ಮೇಯರ್ ಸ್ಥಾನಯಾರಿಗೆ ಒಲಿಯಲಿದೆ ಎಂಬ ಚರ್ಚೆ ಈಗಾಗಲೇ ಆರಂಭವಾಗಿದೆ.

ಪಾಲಿಕೆ ಆಡಳಿತ ಚುಕ್ಕಾಣಿಯನ್ನು ಬಿಜೆಪಿ ಹಿಡಿದ ಮೇಲೆ ಮೊದಲನೇ ಅವಧಿಗೆ ದಿವಾಕರ ಪಾಂಡೇಶ್ವರ ಅವರು ಮೇಯರ್ ಆದರೆ೨ನೇ ಅವಧಿಗೆ ಬಂಟ ಸಮುದಾಯದ ಪ್ರೇಮಾನಂದ ಶೆಟ್ಟಿ ಅಧಿಕಾರ ನಡೆಸುತ್ತಿದ್ದಾರೆ. ಆರಂಭದಲ್ಲಿ ಮೇಯರ್ ಸ್ಥಾನಗಳುಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಪಾಲಾದರೆ ಬಾರಿ ಮೇಯರ್ ಸ್ಥಾನ ಅರ್ಹವಾಗಿಯೇ ಮಂಗಳೂರು ನಗರಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಸಿಗಬೇಕಿದೆ. ಕಳೆದ ಬಾರಿ ಮೇಯರ್ ಸ್ಥಾನ ಬಂಟ ಸಮುದಾಯಕ್ಕೆ ದೊರೆತು ಅದರಂತೆ ಪ್ರೇಮಾನಂದಶೆಟ್ಟಿ ಸ್ಥಾನ ಅಲಂಕರಿಸಿದರು. ಬಾರಿ ಮೇಯರ್ ಸ್ಥಾನ ನ್ಯಾಯವಾಗಿ ಬಿಲ್ಲವ ಸಮಾಜದ ಮುಖಂಡರಿಗೆ  ಸಿಗಬೇಕಿದೆ. ೨೦೨೩ರ ಚುನಾವಣಾ ದೃಷ್ಟಿಯಿಂದ ಬಿಲ್ಲವ ಮತಗಳನ್ನು ಸೆಳೆಯಲೂ ಇದು ಸಹಕಾರಿಯಾಗಬಹುದು. ಉತ್ತರ ವಿಧಾನಸಭಾಕ್ಷೇತ್ರದಲ್ಲಿ ಹಲವು ಬಿಲ್ಲವ ಮುಖಂಡರು ಪಾಲಿಕೆ ಸದಸ್ಯರಾಗಿದ್ದರೂ ಪಾಲಿಕೆಯ ಹಿರಿಯ ಸದಸ್ಯ ಜಯಾನಂದ ಅಂಚನ್ಮುಂಚೂಣಿಯಲ್ಲಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಗೆ ಬಾರಿ ಸದಸ್ಯರಾಗಿ ಆಯ್ಕೆಯಾಗಿರುವ ಇವರು ಯಾವುದೇ ಅಧಿಕಾರಕ್ಕಾಗಿ ಲಾಬಿನಡೆಸಿದವರಲ್ಲ. ಯಾವುದೇ ಸ್ಥಾಯಿ ಸಮಿತಿಯಲ್ಲೂ ಸ್ಥಾನಕ್ಕಾಗಿ ಆಸೆ ಪಟ್ಟವರಲ್ಲ. ಮಂಗಳೂರು ಮಹಾನಗರ ಪಾಲಿಕೆಯ ೨೨ನೇಕದ್ರಿ ಪದವು ವಾರ್ಡ್ನ ಸದಸ್ಯರಾಗಿ ಆಯ್ಕೆಯಾದ ಬಳಿಕ  ತಮ್ಮ ವಾರ್ಡ್ನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಮೂಲಕಎಲ್ಲರ ಮೆಚ್ಚುಗೆಗೂ ಜಯಾನಂದ ಅಂಚನ್ ಪಾತ್ರರಾಗಿದ್ದಾರೆ. ವಾರ್ಡ್ನಲ್ಲಿನ ಜನರಿಗೆ ಯಾವುದೇ ಸಮಸ್ಯೆ ಬಂದರೂ ಸೂಕ್ತರೀತಿಯಲ್ಲಿ ಸ್ಪಂದಿಸಿ ಪರಿಹಾರ ಕಲ್ಪಿಸುವ ನಾಯಕತ್ವ ಗುಣ ಜಯಾನಂದ ಅಂಚನ್ ಅವರಿಗಿದೆ. ಜನರಿಂದ ಜನರಿಗಾಗಿ ಎಂಬನಾಯಕತ್ವ ಗುಣ ಹೊಂದಿರುವ, ಪಕ್ಷದ ತತ್ವ ಸಿದ್ಧಾಂತಗಳನ್ನು ಎತ್ತಿ ಹಿಡಿಯುವ ಜಯಾನಂದ ಅಂಚನ್ ಅವರೇ ಬಾರಿ ಮೇಯರ್ಸ್ಥಾನಕ್ಕೆ ಸೂಕ್ತ ವ್ಯಕ್ತಿ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ಬಿಜೆಪಿ ಮುಖಂಡರು ಜಯಾನಂದ ಅಂಚನ್ ಅವರಿಗೆ ಮೇಯರ್ ಸ್ಥಾನ ನೀಡುವ ಮೂಲಕ ಪಕ್ಷದಲ್ಲಿ ನಂಬಿಕಸ್ಥ ಸದಸ್ಯರಿಗೆಸ್ಥಾನಮಾನ ನೀಡುತ್ತದೆ ಎಂಬುದನ್ನು ಬಾರಿ ನಿರೂಪಿಸಬೇಕಿದೆ. ಬಿಲ್ಲವ ಸಮುದಾಯದ ಮುಖಂಡರಿಗೆ ಬಾರಿ ಮೇಯರ್ಸ್ಥಾನ ನೀಡದೇ ಹೋದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಲ್ಲವರು ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ. ಬಿಲ್ಲವರಿಗೆನಾಯಕತ್ವ ಗುಣ ಇದೆ ಎಂಬುದನ್ನು ಬಿಜೆಪಿ ಒಪ್ಪಿ ಅವರಿಗೂ ಸೂಕ್ತ ಸ್ಥಾನಮಾನ ನೀಡಬೇಕಿದೆ.


Share:

More Posts

Category

Send Us A Message

Related Posts

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »

ಮುಂಬಯಿ ಎನ್‌ಸಿಪಿ (ಎಸ್‌ಪಿ) ಈಶಾನ್ಯ ಜಿಲ್ಲಾ ನಿರೀಕ್ಷಕರಾಗಿ ಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಆಯ್ಕೆ


Share       ಮುಂಬಯಿ, ಮಾ. 21: ಎನ್‌ಸಿಪಿ (ಎಸ್‌ಪಿ) ಈಶಾನ್ಯ (ಉತ್ತರ ಮುಂಬಯಿ) ಜಿಲ್ಲಾ ನಿರೀಕ್ಷಕರಾಗಿ ತುಳು-ಕನ್ನಡಿಗಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಅವರನ್ನು ಪಕ್ಷದ ಅಧ್ಯಕ್ಷೆ ರಾಖಿ ಜಾಧವ್ ಅವರು ನೇಮಕ ಮಾಡಿದ್ದಾರೆ. ಮಂಗಳೂರು ಚಿತ್ರಾಪು


Read More »

ಬಿಲ್ಲವಾಸ್ ಫ್ಯಾಮಿಲಿ ದುಬೈ ಸಂಘಟನೆ ; ಉಪ ಪೊಲೀಸ್ ಅಧಿಕ್ಷಕರಾದ ಎಸ್ ಮಹೇಶ್ ಕುಮಾರ್ ರವರ ಮನದಾಳದ ಮಾತು


Share       ಬಿಲ್ಲವಾಸ್ ಫ್ಯಾಮಿಲಿ ದುಬೈ, ಸಮುದಾಯದ ಸಾಮಾಜಿಕ ಚಟುವಟಿಕೆಗಳಲ್ಲಿ ಮಂಚೂಣಿ ಯಲ್ಲಿರುವ ಸಂಘಟನೆ. ಇತ್ತೀಚೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ದುಬೈಗೆ ಪ್ರಯಾಣ ಬೆಳೆಸಿದಾಗ ಈ ಸಂಘಟನೆಯ ಕಾರ್ಯವೈಖರಿ ಯನ್ನು ಕಣ್ಣಾರೆ ನೋಡುವ ಅವಕಾಶ ಒದಗಿ


Read More »

ನಾರಾಯಣ ಗುರುಗಳ ತತ್ವದಂತೆ ಎಲ್ಲರೂ ಜೊತೆಗೂಡಿ ಮುನ್ನೆಡೆಯಬೇಕು : ಪದ್ಮರಾಜ್ ಆರ್ ಪೂಜಾರಿ


Share       ಬಂಟ್ವಾಳ: ಯುವವಾಹಿನಿ(ರಿ.) ಮಾಣಿ ಘಟಕದ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ದಿನಾಂಕ 10-03-2025 ರ ಸೋಮವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದ ನೂತನ ನಿವೇಶನದಲ್ಲಿ ಜರುಗಿತು. ಪದಗ್ರಹಣ


Read More »

ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ಕತಾರ್ ಬಿಲ್ಲವಸ್ ಸಂಘದ ಮೊಟ್ಟ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಅಪರ್ಣ ಶರತ್


Share       ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ನಮ್ಮ ತುಳುವರು ಹಲವಾರು ವರ್ಷಗಳಿಂದ ವಾಸವಿದ್ದಿದ್ದು, ಇಂದಿಗೂ ತುಳುವ ಮಣ್ಣಿನ ಪ್ರೀತಿಯನ್ನು ಮರೆತಿಲ್ಲ. ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರಗಳನ್ನು ಮರೆಯದೆ ಇಂದಿಗೂ ತಾವು ನೆಲೆ ನಿಂತ ಮಣ್ಣಿನಲ್ಲಿ ಸಂಭ್ರಮಿಸುತ್ತಾರೆ


Read More »

ದಮ್ಮಾಮ್: ಸೌದಿ ಬಿಲ್ಲವಾಸ್ ದಮ್ಮಾಮ್ ಸಂಘದ ಮಹಾಸಭೆ


Share       ದಮ್ಮಾಮ್: ಶ್ರೀ ನಾರಾಯಣ ಗುರು ಅವರ ತತ್ವ ಸಂದೇಶಗಳನ್ನು ಅಳವಡಿಸಿಕೊಂಡು ದಮ್ಮಾಮ್ ಬಿಲ್ಲವಾಸ್ ಸೌದಿ ಅರೇಬಿಯ ಸಂಘವನ್ನು ಮುನ್ನಡೆಸಬೇಕೆಂದು ಹಾಗು ಸಮಾಜದಲ್ಲಿರುವ ಶೋಷಿತರ , ಅಸಹಾಯಕರ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಹಾಗು


Read More »