TOP STORIES:

ಮಂಗಳೂರು : ಮುಂದಿನ ಮೇಯರ್ ಆಗಿ ಬಿಲ್ಲವ ಮುಖಂಡ ಜಯಾನಂದ್ ಅಂಚನ್ ಸೂಕ್ತ ಆಯ್ಕೆ…


ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಅವಧಿ ಮಾರ್ಚ್ 2ರಂದು ಮುಕ್ತಾಯವಾಗಲಿದ್ದು ಮುಂದಿನ ಮೇಯರ್ ಸ್ಥಾನಯಾರಿಗೆ ಒಲಿಯಲಿದೆ ಎಂಬ ಚರ್ಚೆ ಈಗಾಗಲೇ ಆರಂಭವಾಗಿದೆ.

ಪಾಲಿಕೆ ಆಡಳಿತ ಚುಕ್ಕಾಣಿಯನ್ನು ಬಿಜೆಪಿ ಹಿಡಿದ ಮೇಲೆ ಮೊದಲನೇ ಅವಧಿಗೆ ದಿವಾಕರ ಪಾಂಡೇಶ್ವರ ಅವರು ಮೇಯರ್ ಆದರೆ೨ನೇ ಅವಧಿಗೆ ಬಂಟ ಸಮುದಾಯದ ಪ್ರೇಮಾನಂದ ಶೆಟ್ಟಿ ಅಧಿಕಾರ ನಡೆಸುತ್ತಿದ್ದಾರೆ. ಆರಂಭದಲ್ಲಿ ಮೇಯರ್ ಸ್ಥಾನಗಳುಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಪಾಲಾದರೆ ಬಾರಿ ಮೇಯರ್ ಸ್ಥಾನ ಅರ್ಹವಾಗಿಯೇ ಮಂಗಳೂರು ನಗರಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಸಿಗಬೇಕಿದೆ. ಕಳೆದ ಬಾರಿ ಮೇಯರ್ ಸ್ಥಾನ ಬಂಟ ಸಮುದಾಯಕ್ಕೆ ದೊರೆತು ಅದರಂತೆ ಪ್ರೇಮಾನಂದಶೆಟ್ಟಿ ಸ್ಥಾನ ಅಲಂಕರಿಸಿದರು. ಬಾರಿ ಮೇಯರ್ ಸ್ಥಾನ ನ್ಯಾಯವಾಗಿ ಬಿಲ್ಲವ ಸಮಾಜದ ಮುಖಂಡರಿಗೆ  ಸಿಗಬೇಕಿದೆ. ೨೦೨೩ರ ಚುನಾವಣಾ ದೃಷ್ಟಿಯಿಂದ ಬಿಲ್ಲವ ಮತಗಳನ್ನು ಸೆಳೆಯಲೂ ಇದು ಸಹಕಾರಿಯಾಗಬಹುದು. ಉತ್ತರ ವಿಧಾನಸಭಾಕ್ಷೇತ್ರದಲ್ಲಿ ಹಲವು ಬಿಲ್ಲವ ಮುಖಂಡರು ಪಾಲಿಕೆ ಸದಸ್ಯರಾಗಿದ್ದರೂ ಪಾಲಿಕೆಯ ಹಿರಿಯ ಸದಸ್ಯ ಜಯಾನಂದ ಅಂಚನ್ಮುಂಚೂಣಿಯಲ್ಲಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಗೆ ಬಾರಿ ಸದಸ್ಯರಾಗಿ ಆಯ್ಕೆಯಾಗಿರುವ ಇವರು ಯಾವುದೇ ಅಧಿಕಾರಕ್ಕಾಗಿ ಲಾಬಿನಡೆಸಿದವರಲ್ಲ. ಯಾವುದೇ ಸ್ಥಾಯಿ ಸಮಿತಿಯಲ್ಲೂ ಸ್ಥಾನಕ್ಕಾಗಿ ಆಸೆ ಪಟ್ಟವರಲ್ಲ. ಮಂಗಳೂರು ಮಹಾನಗರ ಪಾಲಿಕೆಯ ೨೨ನೇಕದ್ರಿ ಪದವು ವಾರ್ಡ್ನ ಸದಸ್ಯರಾಗಿ ಆಯ್ಕೆಯಾದ ಬಳಿಕ  ತಮ್ಮ ವಾರ್ಡ್ನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಮೂಲಕಎಲ್ಲರ ಮೆಚ್ಚುಗೆಗೂ ಜಯಾನಂದ ಅಂಚನ್ ಪಾತ್ರರಾಗಿದ್ದಾರೆ. ವಾರ್ಡ್ನಲ್ಲಿನ ಜನರಿಗೆ ಯಾವುದೇ ಸಮಸ್ಯೆ ಬಂದರೂ ಸೂಕ್ತರೀತಿಯಲ್ಲಿ ಸ್ಪಂದಿಸಿ ಪರಿಹಾರ ಕಲ್ಪಿಸುವ ನಾಯಕತ್ವ ಗುಣ ಜಯಾನಂದ ಅಂಚನ್ ಅವರಿಗಿದೆ. ಜನರಿಂದ ಜನರಿಗಾಗಿ ಎಂಬನಾಯಕತ್ವ ಗುಣ ಹೊಂದಿರುವ, ಪಕ್ಷದ ತತ್ವ ಸಿದ್ಧಾಂತಗಳನ್ನು ಎತ್ತಿ ಹಿಡಿಯುವ ಜಯಾನಂದ ಅಂಚನ್ ಅವರೇ ಬಾರಿ ಮೇಯರ್ಸ್ಥಾನಕ್ಕೆ ಸೂಕ್ತ ವ್ಯಕ್ತಿ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ಬಿಜೆಪಿ ಮುಖಂಡರು ಜಯಾನಂದ ಅಂಚನ್ ಅವರಿಗೆ ಮೇಯರ್ ಸ್ಥಾನ ನೀಡುವ ಮೂಲಕ ಪಕ್ಷದಲ್ಲಿ ನಂಬಿಕಸ್ಥ ಸದಸ್ಯರಿಗೆಸ್ಥಾನಮಾನ ನೀಡುತ್ತದೆ ಎಂಬುದನ್ನು ಬಾರಿ ನಿರೂಪಿಸಬೇಕಿದೆ. ಬಿಲ್ಲವ ಸಮುದಾಯದ ಮುಖಂಡರಿಗೆ ಬಾರಿ ಮೇಯರ್ಸ್ಥಾನ ನೀಡದೇ ಹೋದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಲ್ಲವರು ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ. ಬಿಲ್ಲವರಿಗೆನಾಯಕತ್ವ ಗುಣ ಇದೆ ಎಂಬುದನ್ನು ಬಿಜೆಪಿ ಒಪ್ಪಿ ಅವರಿಗೂ ಸೂಕ್ತ ಸ್ಥಾನಮಾನ ನೀಡಬೇಕಿದೆ.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »