TOP STORIES:

ಮಂಗಳೂರು: ಸಮಾಜ ಸೇವೆಯತ್ತ ಉದ್ಯಮಿ ಸಾರಿಕ ಅವಿನಾಶ್ ಪೂಜಾರಿ ಮತ್ತು ತಂಡ


ಉದ್ಯಮಿ ಹಾಗೂ ಜೆಸಿಐ ಮಂಗಳೂರು ಇನ್ಸ್ಪೈರ್‌ನ ಅಧ್ಯಕ್ಷರಾದ ಶ್ರೀಮತಿ ಸಾರಿಕಾ ಪೂಜಾರಿ ಅವರು ಮತ್ತು ತಂಡದಿಂದ ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಸಾಮಾಜಿಕ ಕಾರ್ಯ ಗಳನ್ನು ಕೈಗೆತ್ತಿಕೊಂಡು ನಡೆಸುತ್ತ ಬರುತ್ತಿದ್ದು.

ಕೊರೊನಾದಿಂದಾಗಿ ಅದೆಷ್ಟೋ ಕನಸುಗಳು ನುಚ್ಚು ನೂರಾಗಿವೆ, ಬದುಕಿನ ಓಟ ನಿಂತೆ ಹೋಗಿದೆ.

ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ಎಲ್ಲೊ ಒಂದಷ್ಟು ಹೃದಯಗಳು ಬಡ ಜನರಿಗಾಗಿ ಮಿಡಿಯುತ್ತಿವೆ, ತಮ್ಮದೇಯಾದ ಒಂದು ತಂಡ ರಚನೆ ಮಾಡಿಕೊಂಡು ಬಡವರ ಹಸಿವನ್ನು ನೀಗಿಸುತ್ತಿದ್ದಾರೆ,

ಇಂತಹ ಕೋರೋಣ ದ ಸಂದರ್ಭದಲ್ಲಿ ನಿರ್ಗತಿಕರು ದಿನಕೂಲಿ ನೌಕರರಿಗೆ ಸಹಾಯ ಮಾಡೋಣ ..ಹೆಚ್ಚಾಗಿ ಶೇರ್ ಮಾಡಿ ಕೊಡುಗೈ ದಾನಿಗಳಿಂದ ಹಸಿವಿನಿಂದ ಬಳಲುವ ಅಸಹಾಯಕರಿಗೆ ಆಹಾರ ಸಿಗಲಿ ..

ಕೋರೋಣ ಲೊಕ್ಡೌನ್ ನಿಂದ ಅನೇಕ ಹೊರಗಿನಿಂದ ಬಂದಂತಹ ಹಾಗು ಇಲ್ಲಿರುವ ನಿರ್ಗತಿಕರು ದಿನಗೂಲಿ ನೌಕರರು ಬೀದಿಪಾಲಾಗಿದ್ದಾರೆ. ಅನೇಕ ದಿನಗಳಿಂದ ಶ್ರೀಮತಿ ಸಾರಿಕಾ ತಂಡ ಪುಣ್ಯಕೆಲಸ ನಡೆಸುತಿದೆ.

 ಸಹಹೃದಯಿ ಬಂದುಗಳಾದ ಮಂಗಳೂರಿನ ಜನ ಸಹಕರಿಸೋಣ .

ಸಹಾಯ ಮಾಡುವವರು ಸಾರೀಕರನ್ನು ಸ್ಸಂಪರ್ಕಿಸಿ ☎️ 90367 67240 Sarika Poojary


Related Posts

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »