TOP STORIES:

ಮಣಿಪಾಲದಲ್ಲಿ ಒಬ್ಬ ಅಪತ್ಬಂದವ, ಮಹೇಶ್ ಮಣಿಪಾಲ್


ಮಣಿಪಾಲದಲ್ಲಿ ಒಬ್ಬ ಅಪತ್ಬಂದವ ಕೊರೊನ ಸಮಸ್ಯೆ ಯಿಂದ ರಾಜ್ಯದಲ್ಲಿ ಲಾಕ್ ಡೌನ್ ಇರುವ  ಕಾರಣ ಬಡ ಜನರ ಪಾಡುಹೇಳತ್ತಿರದು ಮನೆಯಲ್ಲಿ ಸುಮ್ಮನೆ ಕುಳಿತುಕೊಂಡು ಕಾಲ  ಕಳೆಯುದಕ್ಕಿಂತ ಏನಾದರೂ ಒಂದು ಜನರ ಸೇವೆ ಮಾಡಬೇಕು ಎಂದುಆಲೋಚಿಸಿ ತನಗೆ ತುಂಬಾ ಕಷ್ಟ ಇದ್ದರು ಕೂಡ ಅದನ್ನು ಲೆಕ್ಕಿಸದೆ    ತನ್ನ  ಆಟೋದಲ್ಲಿ ರೋಗಿಗಳಿಗೆ ಉಚಿತ ಸೇವೆಯನ್ನು ಕೊಡುವನನ್ನಿಂದ ಜನರಿಗೆ ಸಹಾಯ ಆಗಬಹುದು ಎಂದು ನಿರ್ಧರಿಸಿ ಆಟೋದಲ್ಲಿ ರೋಗಿಗಳಿಗೆ ಉಚಿತ ಸೇವೆಯನ್ನು ಕೊಡುವನಿರ್ಧಾರವನ್ನು ಕೈಗೊಂಡರು, 

ಮಣಿಪಾಲದಲ್ಲಿ ಯಾರು ಕರೆ ಮಾಡಿದರು ರಾತ್ರಿ ಹಗಲು ಎನ್ನದೆ ಕೂಡಲೇ ಸ್ಪಂದಿಸಿ ರೋಗಿಗಳನ್ನುಆಸ್ಪತ್ರೆಗೆ ಕರೆದುಕೊಂಡು  ಹೋಗಿ ವಾಪಾಸ್ ಮನೆಗೆ  ಬಿಟ್ಟು  ಬರುವ   ಕೆಲಸವನ್ನು  ಮಾಡುತ್ತ  ಹಾಗೇನೇ ಯಾರಿಗಾದರೂಮೆಡಿಸಿನ್ ಬೇಕು ಎಂದು ಕಾಲ್ ಬಂದರೆ  ಅದನ್ನು ಕೂಡ ಮನೆ ಮನೆಗೆ ತಲುಪಿಸುವ ಕೆಲಸವನ್ನು ಮಹೇಶ್ ಮಣಿಪಾಲ್ ಇವರುಮಾಡ್ತಾ ಇದ್ದಾರೆ. ದಿನಾಲೂ ಹಲವಾರು ಕರೆಗಳು ಬರ್ತಾ ಇವೆ.ದಿನನಿತ್ಯ ಜನರ ಉಚಿತ ಸೇವೆಯನ್ನು  ಒಬ್ಬನಿಂದ ಮಾಡಲು ಅಸಾಧ್ಯಆದರೂ ನಾನು ಮಾಡುತ್ತೇನೆ ಎಂದು  ಒಳ್ಳೆ ಮನಸ್ಸಿನಿಂದ ಮುಂದೆ ಬಂದಿರುವ ಮಹೇಶ್ ಮಣಿಪಾಲ್ ರವರ ಜೊತೆ ಕೈ ಜೋಡಿಸುವಕೆಲಸವನ್ನು ಕನಸುಗಾರ ನವೀನ್ ಬೈಲೂರು ಇವರ ನೇತೃತ್ವದಲ್ಲಿ  ಗೆಳೆಯರೆಲ್ಲರೂ ಸೇರಿ 20 ಸಾವಿರ ರೂಪಾಯಿಯನ್ನು  ಇಂದುಮಣಿಪಾಲದಲ್ಲಿ ಮಹೇಶ್ ಬೈಲೂರು ಮತ್ತು ಸವಿನ್  ಪೂಜಾರಿ ಗೋವಿಂದೂರು ಇವರ ಮುಖಾಂತರ ಮಹೇಶ್ ಮಣಿಪಾಲ್  ಇವರಿಗೆ ಹಸ್ತಾಂತರಿಸಲಾಯಿತು ನಮ್ಮ ಜೊತೆ ಕೈ ಜೋಡಿಸಿ ಸಹಾಯ ಹಸ್ತ ನೀಡಿದ ಎಲ್ಲ ಆತ್ಮೀಯರಿಗೂ ಹೃದಯ ಪೂರ್ವಕಧನ್ಯವಾದಗಳು . ಮಣಿಪಾಲ ಪರ್ಕಳ ಉಡುಪಿ ಆಸುಪಾಸಿನಲ್ಲಿ ಯಾವುದೇ ಸಮಯದಲ್ಲಿ ಕರೆ ಮಾಡಿ  ಮಹೇಶ್ ಮಣಿಪಾಲ್ : 9481825345


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »