TOP STORIES:

ಮಣಿಪಾಲದಲ್ಲಿ ಒಬ್ಬ ಅಪತ್ಬಂದವ, ಮಹೇಶ್ ಮಣಿಪಾಲ್


ಮಣಿಪಾಲದಲ್ಲಿ ಒಬ್ಬ ಅಪತ್ಬಂದವ ಕೊರೊನ ಸಮಸ್ಯೆ ಯಿಂದ ರಾಜ್ಯದಲ್ಲಿ ಲಾಕ್ ಡೌನ್ ಇರುವ  ಕಾರಣ ಬಡ ಜನರ ಪಾಡುಹೇಳತ್ತಿರದು ಮನೆಯಲ್ಲಿ ಸುಮ್ಮನೆ ಕುಳಿತುಕೊಂಡು ಕಾಲ  ಕಳೆಯುದಕ್ಕಿಂತ ಏನಾದರೂ ಒಂದು ಜನರ ಸೇವೆ ಮಾಡಬೇಕು ಎಂದುಆಲೋಚಿಸಿ ತನಗೆ ತುಂಬಾ ಕಷ್ಟ ಇದ್ದರು ಕೂಡ ಅದನ್ನು ಲೆಕ್ಕಿಸದೆ    ತನ್ನ  ಆಟೋದಲ್ಲಿ ರೋಗಿಗಳಿಗೆ ಉಚಿತ ಸೇವೆಯನ್ನು ಕೊಡುವನನ್ನಿಂದ ಜನರಿಗೆ ಸಹಾಯ ಆಗಬಹುದು ಎಂದು ನಿರ್ಧರಿಸಿ ಆಟೋದಲ್ಲಿ ರೋಗಿಗಳಿಗೆ ಉಚಿತ ಸೇವೆಯನ್ನು ಕೊಡುವನಿರ್ಧಾರವನ್ನು ಕೈಗೊಂಡರು, 

ಮಣಿಪಾಲದಲ್ಲಿ ಯಾರು ಕರೆ ಮಾಡಿದರು ರಾತ್ರಿ ಹಗಲು ಎನ್ನದೆ ಕೂಡಲೇ ಸ್ಪಂದಿಸಿ ರೋಗಿಗಳನ್ನುಆಸ್ಪತ್ರೆಗೆ ಕರೆದುಕೊಂಡು  ಹೋಗಿ ವಾಪಾಸ್ ಮನೆಗೆ  ಬಿಟ್ಟು  ಬರುವ   ಕೆಲಸವನ್ನು  ಮಾಡುತ್ತ  ಹಾಗೇನೇ ಯಾರಿಗಾದರೂಮೆಡಿಸಿನ್ ಬೇಕು ಎಂದು ಕಾಲ್ ಬಂದರೆ  ಅದನ್ನು ಕೂಡ ಮನೆ ಮನೆಗೆ ತಲುಪಿಸುವ ಕೆಲಸವನ್ನು ಮಹೇಶ್ ಮಣಿಪಾಲ್ ಇವರುಮಾಡ್ತಾ ಇದ್ದಾರೆ. ದಿನಾಲೂ ಹಲವಾರು ಕರೆಗಳು ಬರ್ತಾ ಇವೆ.ದಿನನಿತ್ಯ ಜನರ ಉಚಿತ ಸೇವೆಯನ್ನು  ಒಬ್ಬನಿಂದ ಮಾಡಲು ಅಸಾಧ್ಯಆದರೂ ನಾನು ಮಾಡುತ್ತೇನೆ ಎಂದು  ಒಳ್ಳೆ ಮನಸ್ಸಿನಿಂದ ಮುಂದೆ ಬಂದಿರುವ ಮಹೇಶ್ ಮಣಿಪಾಲ್ ರವರ ಜೊತೆ ಕೈ ಜೋಡಿಸುವಕೆಲಸವನ್ನು ಕನಸುಗಾರ ನವೀನ್ ಬೈಲೂರು ಇವರ ನೇತೃತ್ವದಲ್ಲಿ  ಗೆಳೆಯರೆಲ್ಲರೂ ಸೇರಿ 20 ಸಾವಿರ ರೂಪಾಯಿಯನ್ನು  ಇಂದುಮಣಿಪಾಲದಲ್ಲಿ ಮಹೇಶ್ ಬೈಲೂರು ಮತ್ತು ಸವಿನ್  ಪೂಜಾರಿ ಗೋವಿಂದೂರು ಇವರ ಮುಖಾಂತರ ಮಹೇಶ್ ಮಣಿಪಾಲ್  ಇವರಿಗೆ ಹಸ್ತಾಂತರಿಸಲಾಯಿತು ನಮ್ಮ ಜೊತೆ ಕೈ ಜೋಡಿಸಿ ಸಹಾಯ ಹಸ್ತ ನೀಡಿದ ಎಲ್ಲ ಆತ್ಮೀಯರಿಗೂ ಹೃದಯ ಪೂರ್ವಕಧನ್ಯವಾದಗಳು . ಮಣಿಪಾಲ ಪರ್ಕಳ ಉಡುಪಿ ಆಸುಪಾಸಿನಲ್ಲಿ ಯಾವುದೇ ಸಮಯದಲ್ಲಿ ಕರೆ ಮಾಡಿ  ಮಹೇಶ್ ಮಣಿಪಾಲ್ : 9481825345


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »