TOP STORIES:

ಮಣಿಪಾಲದಲ್ಲಿ ಒಬ್ಬ ಅಪತ್ಬಂದವ, ಮಹೇಶ್ ಮಣಿಪಾಲ್


ಮಣಿಪಾಲದಲ್ಲಿ ಒಬ್ಬ ಅಪತ್ಬಂದವ ಕೊರೊನ ಸಮಸ್ಯೆ ಯಿಂದ ರಾಜ್ಯದಲ್ಲಿ ಲಾಕ್ ಡೌನ್ ಇರುವ  ಕಾರಣ ಬಡ ಜನರ ಪಾಡುಹೇಳತ್ತಿರದು ಮನೆಯಲ್ಲಿ ಸುಮ್ಮನೆ ಕುಳಿತುಕೊಂಡು ಕಾಲ  ಕಳೆಯುದಕ್ಕಿಂತ ಏನಾದರೂ ಒಂದು ಜನರ ಸೇವೆ ಮಾಡಬೇಕು ಎಂದುಆಲೋಚಿಸಿ ತನಗೆ ತುಂಬಾ ಕಷ್ಟ ಇದ್ದರು ಕೂಡ ಅದನ್ನು ಲೆಕ್ಕಿಸದೆ    ತನ್ನ  ಆಟೋದಲ್ಲಿ ರೋಗಿಗಳಿಗೆ ಉಚಿತ ಸೇವೆಯನ್ನು ಕೊಡುವನನ್ನಿಂದ ಜನರಿಗೆ ಸಹಾಯ ಆಗಬಹುದು ಎಂದು ನಿರ್ಧರಿಸಿ ಆಟೋದಲ್ಲಿ ರೋಗಿಗಳಿಗೆ ಉಚಿತ ಸೇವೆಯನ್ನು ಕೊಡುವನಿರ್ಧಾರವನ್ನು ಕೈಗೊಂಡರು, 

ಮಣಿಪಾಲದಲ್ಲಿ ಯಾರು ಕರೆ ಮಾಡಿದರು ರಾತ್ರಿ ಹಗಲು ಎನ್ನದೆ ಕೂಡಲೇ ಸ್ಪಂದಿಸಿ ರೋಗಿಗಳನ್ನುಆಸ್ಪತ್ರೆಗೆ ಕರೆದುಕೊಂಡು  ಹೋಗಿ ವಾಪಾಸ್ ಮನೆಗೆ  ಬಿಟ್ಟು  ಬರುವ   ಕೆಲಸವನ್ನು  ಮಾಡುತ್ತ  ಹಾಗೇನೇ ಯಾರಿಗಾದರೂಮೆಡಿಸಿನ್ ಬೇಕು ಎಂದು ಕಾಲ್ ಬಂದರೆ  ಅದನ್ನು ಕೂಡ ಮನೆ ಮನೆಗೆ ತಲುಪಿಸುವ ಕೆಲಸವನ್ನು ಮಹೇಶ್ ಮಣಿಪಾಲ್ ಇವರುಮಾಡ್ತಾ ಇದ್ದಾರೆ. ದಿನಾಲೂ ಹಲವಾರು ಕರೆಗಳು ಬರ್ತಾ ಇವೆ.ದಿನನಿತ್ಯ ಜನರ ಉಚಿತ ಸೇವೆಯನ್ನು  ಒಬ್ಬನಿಂದ ಮಾಡಲು ಅಸಾಧ್ಯಆದರೂ ನಾನು ಮಾಡುತ್ತೇನೆ ಎಂದು  ಒಳ್ಳೆ ಮನಸ್ಸಿನಿಂದ ಮುಂದೆ ಬಂದಿರುವ ಮಹೇಶ್ ಮಣಿಪಾಲ್ ರವರ ಜೊತೆ ಕೈ ಜೋಡಿಸುವಕೆಲಸವನ್ನು ಕನಸುಗಾರ ನವೀನ್ ಬೈಲೂರು ಇವರ ನೇತೃತ್ವದಲ್ಲಿ  ಗೆಳೆಯರೆಲ್ಲರೂ ಸೇರಿ 20 ಸಾವಿರ ರೂಪಾಯಿಯನ್ನು  ಇಂದುಮಣಿಪಾಲದಲ್ಲಿ ಮಹೇಶ್ ಬೈಲೂರು ಮತ್ತು ಸವಿನ್  ಪೂಜಾರಿ ಗೋವಿಂದೂರು ಇವರ ಮುಖಾಂತರ ಮಹೇಶ್ ಮಣಿಪಾಲ್  ಇವರಿಗೆ ಹಸ್ತಾಂತರಿಸಲಾಯಿತು ನಮ್ಮ ಜೊತೆ ಕೈ ಜೋಡಿಸಿ ಸಹಾಯ ಹಸ್ತ ನೀಡಿದ ಎಲ್ಲ ಆತ್ಮೀಯರಿಗೂ ಹೃದಯ ಪೂರ್ವಕಧನ್ಯವಾದಗಳು . ಮಣಿಪಾಲ ಪರ್ಕಳ ಉಡುಪಿ ಆಸುಪಾಸಿನಲ್ಲಿ ಯಾವುದೇ ಸಮಯದಲ್ಲಿ ಕರೆ ಮಾಡಿ  ಮಹೇಶ್ ಮಣಿಪಾಲ್ : 9481825345


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »