TOP STORIES:

ಮನೆ-ಮನ ಬೆಳಗುವ ಜ್ಯೋತಿಯಾದ ಗುರುಬೆಳದಿಂಗಳು


ಮನೆಮನ ಬೆಳಗುವ ಜ್ಯೋತಿಯಾದ ಗುರುಬೆಳದಿಂಗಳು

ಮಂಗಳೂರು: ಲಾಕ್‌ಡೌನ್‌ನಲ್ಲಿ ಯಾವುದೇ ಸದ್ದು ಗದ್ದಲ ಇಲ್ಲದೆ ಹಸಿದವರು, ಅಸಹಾಯಕರ ಸೇವೆಯಲ್ಲಿ ತೊಡಗುತ್ತಾನೊಂದವರ ಪಾಲಿಗೆ ಬದುಕು ಬೆಳಗಿಸುವ ಬೆಳಕಾಗಿದೆಗುರುಬೆಳದಿಂಗಳು’.

ಕೋವಿಡ್ ಆರೋಗ್ಯ ವಿಷಮ ಸ್ಥಿತಿಯಲ್ಲಿ ಸಂಕಷ್ಟದಲ್ಲಿರುವ ಸೇವೆಗಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾದ್ಯಂತ ಆರಂಭಿಸಿದಸಹಾಯವಾಣಿಗೆ ಈಗಾಗಲೇ ನೂರಾರು ವಿನಂತಿಗಳು ಬಂದಿದ್ದು, ಒಂದು ತಿಂಗಳಿಗೆ ಬೇಕಾಗುವಷ್ಟು ಅಕ್ಕಿ ಸಹಿತ ದಿನಸಿ ಸಾಮಗ್ರಿ, ಅನಾರೋಗ್ಯ ಪೀಡಿತರಿಗೆ ಸಾವಿರಾರು ಮೌಲ್ಯದ ಮೆಡಿಸಿಸ್, ವೈದ್ಯಕೀಯ ನೇರವು, ಕೆಲವು ಮಂದಿಗೆ ಆರ್ಥಿಕ ಸಹಾಯನೀಡಲಾಗಿದೆ. ಮಾತ್ರವಲ್ಲದೆ ಅನೇಕ ಮಂದಿಗೆ ವೈದ್ಯರಿಂದ ವೈದ್ಯಕೀಯ ಸಲಹೆ, ಅಶಕ್ತ ಬಡವರ ಮನೆ ಬಾಗಿಲಿಗೆ ಪಡಿತರ ವ್ಯವಸ್ಥೆಕಲ್ಪಿಸುವ ಮೂಲಕ ಬದುಕು ಬೆಳಗಿಸುವ ಕಾರ್ಯದೊಂದಿಗೆ ಅವರ ಮೊಗದಲ್ಲಿ ಭರವಸೆಯ ನಗು ಮೂಡಿಸಿದ ಸಂತೃಪ್ತಿ ಸಂಸ್ಥೆಯದ್ದು.

ಜಾತಿಮತಪಕ್ಷ ಭೇದ ರಹಿತವಾಗಿ ಸಮಾಜ ಸೇವೆಗೆ ಕಟಿಬದ್ಧರಾಗುವ ನಿಟ್ಟಿನಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಆಶೀರ್ವಾದ ಮತ್ತು ಕೇಂದ್ರದ ಮಾಜಿ ಸಚಿವ ಶ್ರೀ ಬಿ.ಜನಾರ್ದನ ಪೂಜಾರಿಯವರ ಮಾರ್ಗದರ್ಶನದಲ್ಲಿ ಶಿಕ್ಷಣ, ಆರೋಗ್ಯ, ಆಸರೆಎಂಬ ಮುಖ್ಯ ಧ್ಯೇಯಗಳೊಂದಿಗೆ ಸಮಾಜಮುಖಿ ಕಾರ್ಯನಿರ್ವಹಿಸಿ ಎಲ್ಲರ ಪ್ರೀತಿಗೆ ಪಾತ್ರವಾದಗುರುಬೆಳದಿಂಗಳುಅವಿಭಜಿತ. ಜಿಲ್ಲೆಯಲ್ಲಿ ಕರೊನಾ ಬಾಧಿಸಿ ಸಂಕಷ್ಟದಲ್ಲಿರುವವರಿಗೆ ವೈದ್ಯರ ಸಲಹೆ, ಆಂಬುಲೆನ್ಸ್ ಸೇವೆ, ಕ್ಷಣ ಕ್ಷಣದ ಆರೋಗ್ಯ  ಮಾಹಿತಿ, ಔಷಧ ಪೂರೈಕೆ ಹಾಗೂ ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ಅರ್ಹ ಕುಟುಂಬಗಳಿಗೆ ಆಹಾರ ಸಾಮಗ್ರಿಗಳ ಪೂರೈಕೆಯೊಂದಿಗೆಬಡವರ ಪಾಲಿನ ಬಡವರ ಪಾಲಿನ ಬೆಳಕಾಗಿದೆ. ನಮ್ಮ ಸೇವಾ ಯೋಜನೆಯಲ್ಲಿ ನೀವೂ ಕೈಜೋಡಿಸಬಹುದು. ಮಾಹಿತಿಗಾಗಿ9901246123,http://www.gurubeladingalu.org ಸಂಪರ್ಕಿಸಬಹುದು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »