TOP STORIES:

FOLLOW US

ಮನೆ-ಮನ ಬೆಳಗುವ ಜ್ಯೋತಿಯಾದ ಗುರುಬೆಳದಿಂಗಳು


ಮನೆಮನ ಬೆಳಗುವ ಜ್ಯೋತಿಯಾದ ಗುರುಬೆಳದಿಂಗಳು

ಮಂಗಳೂರು: ಲಾಕ್‌ಡೌನ್‌ನಲ್ಲಿ ಯಾವುದೇ ಸದ್ದು ಗದ್ದಲ ಇಲ್ಲದೆ ಹಸಿದವರು, ಅಸಹಾಯಕರ ಸೇವೆಯಲ್ಲಿ ತೊಡಗುತ್ತಾನೊಂದವರ ಪಾಲಿಗೆ ಬದುಕು ಬೆಳಗಿಸುವ ಬೆಳಕಾಗಿದೆಗುರುಬೆಳದಿಂಗಳು’.

ಕೋವಿಡ್ ಆರೋಗ್ಯ ವಿಷಮ ಸ್ಥಿತಿಯಲ್ಲಿ ಸಂಕಷ್ಟದಲ್ಲಿರುವ ಸೇವೆಗಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾದ್ಯಂತ ಆರಂಭಿಸಿದಸಹಾಯವಾಣಿಗೆ ಈಗಾಗಲೇ ನೂರಾರು ವಿನಂತಿಗಳು ಬಂದಿದ್ದು, ಒಂದು ತಿಂಗಳಿಗೆ ಬೇಕಾಗುವಷ್ಟು ಅಕ್ಕಿ ಸಹಿತ ದಿನಸಿ ಸಾಮಗ್ರಿ, ಅನಾರೋಗ್ಯ ಪೀಡಿತರಿಗೆ ಸಾವಿರಾರು ಮೌಲ್ಯದ ಮೆಡಿಸಿಸ್, ವೈದ್ಯಕೀಯ ನೇರವು, ಕೆಲವು ಮಂದಿಗೆ ಆರ್ಥಿಕ ಸಹಾಯನೀಡಲಾಗಿದೆ. ಮಾತ್ರವಲ್ಲದೆ ಅನೇಕ ಮಂದಿಗೆ ವೈದ್ಯರಿಂದ ವೈದ್ಯಕೀಯ ಸಲಹೆ, ಅಶಕ್ತ ಬಡವರ ಮನೆ ಬಾಗಿಲಿಗೆ ಪಡಿತರ ವ್ಯವಸ್ಥೆಕಲ್ಪಿಸುವ ಮೂಲಕ ಬದುಕು ಬೆಳಗಿಸುವ ಕಾರ್ಯದೊಂದಿಗೆ ಅವರ ಮೊಗದಲ್ಲಿ ಭರವಸೆಯ ನಗು ಮೂಡಿಸಿದ ಸಂತೃಪ್ತಿ ಸಂಸ್ಥೆಯದ್ದು.

ಜಾತಿಮತಪಕ್ಷ ಭೇದ ರಹಿತವಾಗಿ ಸಮಾಜ ಸೇವೆಗೆ ಕಟಿಬದ್ಧರಾಗುವ ನಿಟ್ಟಿನಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಆಶೀರ್ವಾದ ಮತ್ತು ಕೇಂದ್ರದ ಮಾಜಿ ಸಚಿವ ಶ್ರೀ ಬಿ.ಜನಾರ್ದನ ಪೂಜಾರಿಯವರ ಮಾರ್ಗದರ್ಶನದಲ್ಲಿ ಶಿಕ್ಷಣ, ಆರೋಗ್ಯ, ಆಸರೆಎಂಬ ಮುಖ್ಯ ಧ್ಯೇಯಗಳೊಂದಿಗೆ ಸಮಾಜಮುಖಿ ಕಾರ್ಯನಿರ್ವಹಿಸಿ ಎಲ್ಲರ ಪ್ರೀತಿಗೆ ಪಾತ್ರವಾದಗುರುಬೆಳದಿಂಗಳುಅವಿಭಜಿತ. ಜಿಲ್ಲೆಯಲ್ಲಿ ಕರೊನಾ ಬಾಧಿಸಿ ಸಂಕಷ್ಟದಲ್ಲಿರುವವರಿಗೆ ವೈದ್ಯರ ಸಲಹೆ, ಆಂಬುಲೆನ್ಸ್ ಸೇವೆ, ಕ್ಷಣ ಕ್ಷಣದ ಆರೋಗ್ಯ  ಮಾಹಿತಿ, ಔಷಧ ಪೂರೈಕೆ ಹಾಗೂ ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ಅರ್ಹ ಕುಟುಂಬಗಳಿಗೆ ಆಹಾರ ಸಾಮಗ್ರಿಗಳ ಪೂರೈಕೆಯೊಂದಿಗೆಬಡವರ ಪಾಲಿನ ಬಡವರ ಪಾಲಿನ ಬೆಳಕಾಗಿದೆ. ನಮ್ಮ ಸೇವಾ ಯೋಜನೆಯಲ್ಲಿ ನೀವೂ ಕೈಜೋಡಿಸಬಹುದು. ಮಾಹಿತಿಗಾಗಿ9901246123,http://www.gurubeladingalu.org ಸಂಪರ್ಕಿಸಬಹುದು.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »