TOP STORIES:

FOLLOW US

ಮನೆ-ಮನ ಬೆಳಗುವ ಜ್ಯೋತಿಯಾದ ಗುರುಬೆಳದಿಂಗಳು


ಮನೆಮನ ಬೆಳಗುವ ಜ್ಯೋತಿಯಾದ ಗುರುಬೆಳದಿಂಗಳು

ಮಂಗಳೂರು: ಲಾಕ್‌ಡೌನ್‌ನಲ್ಲಿ ಯಾವುದೇ ಸದ್ದು ಗದ್ದಲ ಇಲ್ಲದೆ ಹಸಿದವರು, ಅಸಹಾಯಕರ ಸೇವೆಯಲ್ಲಿ ತೊಡಗುತ್ತಾನೊಂದವರ ಪಾಲಿಗೆ ಬದುಕು ಬೆಳಗಿಸುವ ಬೆಳಕಾಗಿದೆಗುರುಬೆಳದಿಂಗಳು’.

ಕೋವಿಡ್ ಆರೋಗ್ಯ ವಿಷಮ ಸ್ಥಿತಿಯಲ್ಲಿ ಸಂಕಷ್ಟದಲ್ಲಿರುವ ಸೇವೆಗಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾದ್ಯಂತ ಆರಂಭಿಸಿದಸಹಾಯವಾಣಿಗೆ ಈಗಾಗಲೇ ನೂರಾರು ವಿನಂತಿಗಳು ಬಂದಿದ್ದು, ಒಂದು ತಿಂಗಳಿಗೆ ಬೇಕಾಗುವಷ್ಟು ಅಕ್ಕಿ ಸಹಿತ ದಿನಸಿ ಸಾಮಗ್ರಿ, ಅನಾರೋಗ್ಯ ಪೀಡಿತರಿಗೆ ಸಾವಿರಾರು ಮೌಲ್ಯದ ಮೆಡಿಸಿಸ್, ವೈದ್ಯಕೀಯ ನೇರವು, ಕೆಲವು ಮಂದಿಗೆ ಆರ್ಥಿಕ ಸಹಾಯನೀಡಲಾಗಿದೆ. ಮಾತ್ರವಲ್ಲದೆ ಅನೇಕ ಮಂದಿಗೆ ವೈದ್ಯರಿಂದ ವೈದ್ಯಕೀಯ ಸಲಹೆ, ಅಶಕ್ತ ಬಡವರ ಮನೆ ಬಾಗಿಲಿಗೆ ಪಡಿತರ ವ್ಯವಸ್ಥೆಕಲ್ಪಿಸುವ ಮೂಲಕ ಬದುಕು ಬೆಳಗಿಸುವ ಕಾರ್ಯದೊಂದಿಗೆ ಅವರ ಮೊಗದಲ್ಲಿ ಭರವಸೆಯ ನಗು ಮೂಡಿಸಿದ ಸಂತೃಪ್ತಿ ಸಂಸ್ಥೆಯದ್ದು.

ಜಾತಿಮತಪಕ್ಷ ಭೇದ ರಹಿತವಾಗಿ ಸಮಾಜ ಸೇವೆಗೆ ಕಟಿಬದ್ಧರಾಗುವ ನಿಟ್ಟಿನಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಆಶೀರ್ವಾದ ಮತ್ತು ಕೇಂದ್ರದ ಮಾಜಿ ಸಚಿವ ಶ್ರೀ ಬಿ.ಜನಾರ್ದನ ಪೂಜಾರಿಯವರ ಮಾರ್ಗದರ್ಶನದಲ್ಲಿ ಶಿಕ್ಷಣ, ಆರೋಗ್ಯ, ಆಸರೆಎಂಬ ಮುಖ್ಯ ಧ್ಯೇಯಗಳೊಂದಿಗೆ ಸಮಾಜಮುಖಿ ಕಾರ್ಯನಿರ್ವಹಿಸಿ ಎಲ್ಲರ ಪ್ರೀತಿಗೆ ಪಾತ್ರವಾದಗುರುಬೆಳದಿಂಗಳುಅವಿಭಜಿತ. ಜಿಲ್ಲೆಯಲ್ಲಿ ಕರೊನಾ ಬಾಧಿಸಿ ಸಂಕಷ್ಟದಲ್ಲಿರುವವರಿಗೆ ವೈದ್ಯರ ಸಲಹೆ, ಆಂಬುಲೆನ್ಸ್ ಸೇವೆ, ಕ್ಷಣ ಕ್ಷಣದ ಆರೋಗ್ಯ  ಮಾಹಿತಿ, ಔಷಧ ಪೂರೈಕೆ ಹಾಗೂ ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ಅರ್ಹ ಕುಟುಂಬಗಳಿಗೆ ಆಹಾರ ಸಾಮಗ್ರಿಗಳ ಪೂರೈಕೆಯೊಂದಿಗೆಬಡವರ ಪಾಲಿನ ಬಡವರ ಪಾಲಿನ ಬೆಳಕಾಗಿದೆ. ನಮ್ಮ ಸೇವಾ ಯೋಜನೆಯಲ್ಲಿ ನೀವೂ ಕೈಜೋಡಿಸಬಹುದು. ಮಾಹಿತಿಗಾಗಿ9901246123,http://www.gurubeladingalu.org ಸಂಪರ್ಕಿಸಬಹುದು.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »