TOP STORIES:

ಮರ ಸೇಬು ಹಣ್ಣಿನ ಬಗ್ಗೆ ನಿಮಗೆ ತಿಳಿದಿರದ ಪ್ರಯೋಜನಕಾರಿ ಮಾಹಿತಿಗಳು


ಮಳೆಗಾಲದಲ್ಲಿ ಸಿಗುವ ಹಣ್ಣು ಪಿಯರ್ಸ್‌. ಇದನ್ನು ಮರಸೇಬು ಅಥವಾ ಪೇರಿಕಾಯಿ ಎಂದು ಕರೆಯುತ್ತಾರೆ. ಸೇಬಿನ ಆಕಾರವನ್ನುಕೊಂಚ ಹೋಲುವ ಮರ ಸೇಬು ಗುಣದಲ್ಲಿ ಭಿನ್ನವಾಗಿರುತ್ತದೆ. ಪ್ರಾಚೀನ ಕಾಲದಿಂದಲೂ ಪಿಯರ್ಸ್‌ನ್ನು ಪ್ರಪಂಚದಾದ್ಯಂತಉಪಯೋಗಿಸಲ್ಪಡುತ್ತದೆ. ಮೂಲ ಯೂರೋಪ್‌ ದೇಶದ್ದಾದರೂ ಕಡಿಮೆ ಉಷ್ಣಾಂಶವಿರುವ ಪ್ರದೇಶಗಳಲ್ಲಿ ಇದನ್ನುಬೆಳೆಯಲಾಗುತ್ತದೆ. ಹಸಿರು ಬಣ್ಣವಿರುವ ಪಿಯರ್ಸ್‌ ಕೊಂಚ ಗಟ್ಟಿಯಾಗಿರುತ್ತದೆ. ಇದನ್ನು ನೋಡುವುದಕ್ಕೆ ಸ್ವಲ್ಪ ಪೇರಳೆ ಹಣ್ಣುಮತ್ತು ಸೇಬಿನ ಆಕಾರದಲ್ಲಿ ಇರುತ್ತದೆ. ಆದರೆ ಇದು ರುಚಿಯಲ್ಲಿ ಮತ್ತು ಗುಣದಲ್ಲಿ ಬೇರೆ ಬೇರೆಯಾಗಿರುತ್ತದೆ. ಪ್ರಾಚೀನಕಾಲದಿಂದಲೂ ಕೂಡ ಇದನ್ನು ಪ್ರಪಂಚದಂತೆ ಉಪಯೋಗ ಮಾಡುತ್ತಿದ್ದಾರೆ.

ದೇಹದ ಆರೋಗ್ಯ ಉತ್ತಮವಾಗಲು ಹಣ್ಣುಗಳು ಪ್ರಮುಖ ಪಾತ್ರವಹಿಸುತ್ತವೆ. ಸಮೃದ್ಧವಾದ ಪೌಷ್ಟಿಕಾಂಶ ಮತ್ತು ದೇಹಕ್ಕೆ ಬೇಕಾದಪ್ರೋಟೀನ್ಅಂಶಗಳನ್ನು ನೀಡುತ್ತವೆ. ಅಂತಹ ಹಣ್ಣುಗಳಲ್ಲಿ ಮರ ಸೇಬು ಹಣ್ಣು ಕೂಡ ಒಂದು. ಸುಲಭವಾಗಿ ಸಿಗುವ ಮರ ಸೇಬುಹಣ್ಣುಗಳಲ್ಲಿ ಯಥೇಚ್ಛವಾದ ಫೈಬರ್ಅಂಶ ಅಡಕವಾಗಿದೆ. ಅದೇ ರೀತಿ ಕೊಕೋ ಮತ್ತು ಸೇಬುಹಣ್ಣುಗಳಲ್ಲಿರುವ ಕ್ಯಾಟೆಷಿನ್ಗಳುಮರ ಸೇಬು ಹಣ್ಣಿನಲ್ಲಿವೆ. ಇವು ದೇಹವನ್ನು ಸುರಕ್ಷಿತವಾಗಿಡುತ್ತವೆ. ಇನ್ನೂ ಮುಖ್ಯವಾಗಿ ದೇಹದ ತೂಕ ಇಳಿಕೆಗೆ ಇದು ಸಹಾಯಕಏಕೆಂದರೆ ಮರ ಸೇಬು ಹಣ್ಣಿನಲ್ಲಿ ಕಡಿಮೆ ಕ್ಯಾಲೋರಿ ಅಂಶವಿದೆ.

pears coveer 1

ಹಸಿವೆಯನ್ನು ನಿಯಂತ್ರಿಸುತ್ತದೆ: ಫೈಬರ್ಅಂಶಗಳನ್ನು ಹೊಂದಿರುವ ಮರ ಸೇಬು ಹಣ್ಣು ಹಸಿವೆಯನ್ನು ನಿಯಂತ್ರಿಸುತ್ತದೆ. ಇದೇಕಾರಣದಿಂದ ಡಯೆಟ್ಗೂ ಕೂಡ ಮರ ಸೇಬುಅತ್ಯುತ್ತಮ ಆಹಾರವಾಗಿದೆ. ಮಧುಮೇಹಿಗಳಿಗೂ ಉತ್ತಮ ಆಹಾರವಾಗಿರುವ ಮರಸೇಬು ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಿಸುತ್ತದೆ.

ಇನ್ನು ಹಣ್ಣನ್ನು ಸೇಬು ಹಣ್ಣಿನಲ್ಲಿರುವ ಪೌಷ್ಟಿಕಾಂಶಗಳ ಬಗ್ಗೆ ಕಂಪೇರ್ ಮಾಡಿ ನೋಡುವುದಾದರೆ ಸೇಬುಹಣ್ಣಿನ ಗಿಂತ ಕಡಿಮೆಪೌಷ್ಟಿಕಾಂಶಗಳನ್ನು ಹೊಂದಿದ್ದರೂ ಕೂಡ ಇದರಲ್ಲಿ ಉತ್ತಮವಾದ ನಾರಿನಂಶ ಇದೆ. ಹಾಗಾಗಿ ಯಾರಿಗೆ ಮಲಬದ್ಧತೆಯ ಸಮಸ್ಯೆಇರುತ್ತದೆ ಅಂತಹವರು ಇದನ್ನು ಸೇವನೆ ಮಾಡುವುದರಿಂದ ಮಲಬದ್ಧತೆ ಸಮಸ್ಯೆ ಕಡಿಮೆಯಾಗುತ್ತದೆ. ಮತ್ತೆ ಯಾರಿಗೆ ಮೂಲವೇದಿಅಂತಹ ಸಮಸ್ಯೆ ಇರುತ್ತದೆಯೋ ಅಂತ ಅವರಿಗೂ ಕೂಡ ಹಣ್ಣು ತುಂಬಾನೇ ಪ್ರಯುಕ್ತ. ಯಾಕೆಂದರೆ ಮೂಲವ್ಯಾದಿ ಮತ್ತುಮಲಬದ್ಧತೆಯಂತಹ ಸಮಸ್ಯೆಯಿದ್ದವರು ತುಂಬಾನೇ ನಾರಿನಂಶ ಇರುವಂತಹ ಆಹಾರವನ್ನು ಮತ್ತು ಹಣ್ಣನ್ನು ಹಂಪಲುಗಳನ್ನುಸೇವನೆ ಮಾಡಬೇಕಾಗುತ್ತದೆ. ಹಾಗಾಗಿ ಅವರು ಹಣ್ಣನ್ನು ಸೇವನೆ ಮಾಡಿದರೆ ತುಂಬಾನೆ ಒಳ್ಳೆಯದು.

ಪೇರಳೆ ಹಣ್ಣುಗಳನ್ನು ತಿನ್ನುವುದು ನಿಮ್ಮ ಮೂತ್ರಪಿಂಡದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಪೇರಳೆಯಲ್ಲಿ ಸೋಡಿಯಂ ಕಡಿಮೆಇರುತ್ತದೆ, ಆದ್ದರಿಂದ ಅವುಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳುವುದರಿಂದ ಮೂತ್ರಪಿಂಡದ ಕಾಯಿಲೆಯನ್ನುತಡೆಯಬಹುದು. ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿರುವ ಜನರು ತಮ್ಮ ದೇಹದಲ್ಲಿ ಸೋಡಿಯಂ ಮತ್ತು ನೀರನ್ನುಸಮತೋಲನಗೊಳಿಸುವ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಾರೆ. ಆದ್ದರಿಂದ, ಡಯಾಲಿಸಿಸ್ ಮತ್ತು ಚೇತರಿಕೆಯಿಂದ ನಿಮ್ಮನ್ನುತಡೆಯಲು ಕಡಿಮೆ ಸೋಡಿಯಂ ಆಹಾರವನ್ನು ಹೊಂದಿರುವುದು ಅತ್ಯಗತ್ಯ.

ಪಿಯರ್ಸ್‌ನ್ನು ರಸ ಮಾಡಿ ಸೇವಿಸುವ ಬದಲು ಉಪ್ಪುಖಾರದ ಜೊತೆಗೆ ಹಾಗೆ ಸೇವಿಸಿದರೆ ಅದರ ರುಚಿ ಹೆಚ್ಚುತ್ತದೆ. ಕಾಲದಲ್ಲಿಸಿಗುವ ಹಣ್ಣುಗಳನ್ನು ತಿಂದು ಅದರ ಪ್ರಯೋಜನ ಪಡೆದುಕೊಂಡರೆ ಪೌಷ್ಟಿಕಾಂಶದ ಕೊರತೆ ನೀಗಿಸಬಹುದು.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »