TOP STORIES:

ಮರ ಸೇಬು ಹಣ್ಣಿನ ಬಗ್ಗೆ ನಿಮಗೆ ತಿಳಿದಿರದ ಪ್ರಯೋಜನಕಾರಿ ಮಾಹಿತಿಗಳು


ಮಳೆಗಾಲದಲ್ಲಿ ಸಿಗುವ ಹಣ್ಣು ಪಿಯರ್ಸ್‌. ಇದನ್ನು ಮರಸೇಬು ಅಥವಾ ಪೇರಿಕಾಯಿ ಎಂದು ಕರೆಯುತ್ತಾರೆ. ಸೇಬಿನ ಆಕಾರವನ್ನುಕೊಂಚ ಹೋಲುವ ಮರ ಸೇಬು ಗುಣದಲ್ಲಿ ಭಿನ್ನವಾಗಿರುತ್ತದೆ. ಪ್ರಾಚೀನ ಕಾಲದಿಂದಲೂ ಪಿಯರ್ಸ್‌ನ್ನು ಪ್ರಪಂಚದಾದ್ಯಂತಉಪಯೋಗಿಸಲ್ಪಡುತ್ತದೆ. ಮೂಲ ಯೂರೋಪ್‌ ದೇಶದ್ದಾದರೂ ಕಡಿಮೆ ಉಷ್ಣಾಂಶವಿರುವ ಪ್ರದೇಶಗಳಲ್ಲಿ ಇದನ್ನುಬೆಳೆಯಲಾಗುತ್ತದೆ. ಹಸಿರು ಬಣ್ಣವಿರುವ ಪಿಯರ್ಸ್‌ ಕೊಂಚ ಗಟ್ಟಿಯಾಗಿರುತ್ತದೆ. ಇದನ್ನು ನೋಡುವುದಕ್ಕೆ ಸ್ವಲ್ಪ ಪೇರಳೆ ಹಣ್ಣುಮತ್ತು ಸೇಬಿನ ಆಕಾರದಲ್ಲಿ ಇರುತ್ತದೆ. ಆದರೆ ಇದು ರುಚಿಯಲ್ಲಿ ಮತ್ತು ಗುಣದಲ್ಲಿ ಬೇರೆ ಬೇರೆಯಾಗಿರುತ್ತದೆ. ಪ್ರಾಚೀನಕಾಲದಿಂದಲೂ ಕೂಡ ಇದನ್ನು ಪ್ರಪಂಚದಂತೆ ಉಪಯೋಗ ಮಾಡುತ್ತಿದ್ದಾರೆ.

ದೇಹದ ಆರೋಗ್ಯ ಉತ್ತಮವಾಗಲು ಹಣ್ಣುಗಳು ಪ್ರಮುಖ ಪಾತ್ರವಹಿಸುತ್ತವೆ. ಸಮೃದ್ಧವಾದ ಪೌಷ್ಟಿಕಾಂಶ ಮತ್ತು ದೇಹಕ್ಕೆ ಬೇಕಾದಪ್ರೋಟೀನ್ಅಂಶಗಳನ್ನು ನೀಡುತ್ತವೆ. ಅಂತಹ ಹಣ್ಣುಗಳಲ್ಲಿ ಮರ ಸೇಬು ಹಣ್ಣು ಕೂಡ ಒಂದು. ಸುಲಭವಾಗಿ ಸಿಗುವ ಮರ ಸೇಬುಹಣ್ಣುಗಳಲ್ಲಿ ಯಥೇಚ್ಛವಾದ ಫೈಬರ್ಅಂಶ ಅಡಕವಾಗಿದೆ. ಅದೇ ರೀತಿ ಕೊಕೋ ಮತ್ತು ಸೇಬುಹಣ್ಣುಗಳಲ್ಲಿರುವ ಕ್ಯಾಟೆಷಿನ್ಗಳುಮರ ಸೇಬು ಹಣ್ಣಿನಲ್ಲಿವೆ. ಇವು ದೇಹವನ್ನು ಸುರಕ್ಷಿತವಾಗಿಡುತ್ತವೆ. ಇನ್ನೂ ಮುಖ್ಯವಾಗಿ ದೇಹದ ತೂಕ ಇಳಿಕೆಗೆ ಇದು ಸಹಾಯಕಏಕೆಂದರೆ ಮರ ಸೇಬು ಹಣ್ಣಿನಲ್ಲಿ ಕಡಿಮೆ ಕ್ಯಾಲೋರಿ ಅಂಶವಿದೆ.

pears coveer 1

ಹಸಿವೆಯನ್ನು ನಿಯಂತ್ರಿಸುತ್ತದೆ: ಫೈಬರ್ಅಂಶಗಳನ್ನು ಹೊಂದಿರುವ ಮರ ಸೇಬು ಹಣ್ಣು ಹಸಿವೆಯನ್ನು ನಿಯಂತ್ರಿಸುತ್ತದೆ. ಇದೇಕಾರಣದಿಂದ ಡಯೆಟ್ಗೂ ಕೂಡ ಮರ ಸೇಬುಅತ್ಯುತ್ತಮ ಆಹಾರವಾಗಿದೆ. ಮಧುಮೇಹಿಗಳಿಗೂ ಉತ್ತಮ ಆಹಾರವಾಗಿರುವ ಮರಸೇಬು ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಿಸುತ್ತದೆ.

ಇನ್ನು ಹಣ್ಣನ್ನು ಸೇಬು ಹಣ್ಣಿನಲ್ಲಿರುವ ಪೌಷ್ಟಿಕಾಂಶಗಳ ಬಗ್ಗೆ ಕಂಪೇರ್ ಮಾಡಿ ನೋಡುವುದಾದರೆ ಸೇಬುಹಣ್ಣಿನ ಗಿಂತ ಕಡಿಮೆಪೌಷ್ಟಿಕಾಂಶಗಳನ್ನು ಹೊಂದಿದ್ದರೂ ಕೂಡ ಇದರಲ್ಲಿ ಉತ್ತಮವಾದ ನಾರಿನಂಶ ಇದೆ. ಹಾಗಾಗಿ ಯಾರಿಗೆ ಮಲಬದ್ಧತೆಯ ಸಮಸ್ಯೆಇರುತ್ತದೆ ಅಂತಹವರು ಇದನ್ನು ಸೇವನೆ ಮಾಡುವುದರಿಂದ ಮಲಬದ್ಧತೆ ಸಮಸ್ಯೆ ಕಡಿಮೆಯಾಗುತ್ತದೆ. ಮತ್ತೆ ಯಾರಿಗೆ ಮೂಲವೇದಿಅಂತಹ ಸಮಸ್ಯೆ ಇರುತ್ತದೆಯೋ ಅಂತ ಅವರಿಗೂ ಕೂಡ ಹಣ್ಣು ತುಂಬಾನೇ ಪ್ರಯುಕ್ತ. ಯಾಕೆಂದರೆ ಮೂಲವ್ಯಾದಿ ಮತ್ತುಮಲಬದ್ಧತೆಯಂತಹ ಸಮಸ್ಯೆಯಿದ್ದವರು ತುಂಬಾನೇ ನಾರಿನಂಶ ಇರುವಂತಹ ಆಹಾರವನ್ನು ಮತ್ತು ಹಣ್ಣನ್ನು ಹಂಪಲುಗಳನ್ನುಸೇವನೆ ಮಾಡಬೇಕಾಗುತ್ತದೆ. ಹಾಗಾಗಿ ಅವರು ಹಣ್ಣನ್ನು ಸೇವನೆ ಮಾಡಿದರೆ ತುಂಬಾನೆ ಒಳ್ಳೆಯದು.

ಪೇರಳೆ ಹಣ್ಣುಗಳನ್ನು ತಿನ್ನುವುದು ನಿಮ್ಮ ಮೂತ್ರಪಿಂಡದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಪೇರಳೆಯಲ್ಲಿ ಸೋಡಿಯಂ ಕಡಿಮೆಇರುತ್ತದೆ, ಆದ್ದರಿಂದ ಅವುಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳುವುದರಿಂದ ಮೂತ್ರಪಿಂಡದ ಕಾಯಿಲೆಯನ್ನುತಡೆಯಬಹುದು. ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿರುವ ಜನರು ತಮ್ಮ ದೇಹದಲ್ಲಿ ಸೋಡಿಯಂ ಮತ್ತು ನೀರನ್ನುಸಮತೋಲನಗೊಳಿಸುವ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಾರೆ. ಆದ್ದರಿಂದ, ಡಯಾಲಿಸಿಸ್ ಮತ್ತು ಚೇತರಿಕೆಯಿಂದ ನಿಮ್ಮನ್ನುತಡೆಯಲು ಕಡಿಮೆ ಸೋಡಿಯಂ ಆಹಾರವನ್ನು ಹೊಂದಿರುವುದು ಅತ್ಯಗತ್ಯ.

ಪಿಯರ್ಸ್‌ನ್ನು ರಸ ಮಾಡಿ ಸೇವಿಸುವ ಬದಲು ಉಪ್ಪುಖಾರದ ಜೊತೆಗೆ ಹಾಗೆ ಸೇವಿಸಿದರೆ ಅದರ ರುಚಿ ಹೆಚ್ಚುತ್ತದೆ. ಕಾಲದಲ್ಲಿಸಿಗುವ ಹಣ್ಣುಗಳನ್ನು ತಿಂದು ಅದರ ಪ್ರಯೋಜನ ಪಡೆದುಕೊಂಡರೆ ಪೌಷ್ಟಿಕಾಂಶದ ಕೊರತೆ ನೀಗಿಸಬಹುದು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »