TOP STORIES:

ಮಹಿಳಾ ಡಿವೈ ಎಸ್ ಪಿ ಯಾಗಿ ಮಿಂಚಲಿರುವ ಕಾವ್ಯ ಅಂಚನ್


ಮಹಿಳಾ ಡಿವೈ ಎಸ್ ಪಿ ಯಾಗಿ ಮಿಂಚಲಿರುವ ಕಾವ್ಯ ಅಂಚನ್

ಇಸ್ಮಾಯಿಲ್ ಮೂಡುಶೆಡ್ಡೆ ನಿರ್ದೇಶನದ ಭಟ್ಕಳ್ ಚಿತ್ರದಲ್ಲಿ ಪ್ರಮುಖ ಪಾತ್ರ ಮಹಿಳಾ ಡಿವೈ ಎಸ್ ಪಿ ಯಾಗಿ ಮಿಂಚಿಲಿದ್ದಾರೆ. ಮೂಲತಃ ಇವರು ಉಡುಪಿ ಜಿಲ್ಲೆಯ ಕಾಪು. ದಿವಂಗತ ವಿಜಯ ಬಿ ಅಂಚನ್ ಮತ್ತು ಶಕುಂತಲಾರವರ ಮುದ್ದಿನ ಮಗಳು. ಈಕೆ ಮಂಗಳೂರು ಕೆನರಾ ಫಸ್ಟ್ ಗ್ರೇಡ್ ಕಾಲೇಜ್ ನಲ್ಲಿ ವಿದ್ಯಾಭ್ಯಾಸವನ್ನು ನಡೆಸುತ್ತಿದ್ದಾರೆ.

ಕೇವಲ ಸಿನಿಮಾ ಅಲ್ಲದೆ ಹಲವಾರು ಪ್ಯಾಷನ್ ಶೋ ಗಳಲ್ಲಿ ಭಾಗವಹಿಸಿದ ಈಕೆ Miss billava winner 2019, Miss karnataka international 2019 1st runner up, Vk navatare 2019 2nd runner ಮೊದಲಾದ ಪ್ರಶಸ್ತಿಗಳನ್ನು ಪಡೆದಿರುತ್ತಾರೆ, ಹಲವಾರು ನ್ರತ್ಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಹಲವಾರು ಶಾಲೆಯ ಮಕ್ಕಳಿಗೆ ನ್ರತ್ಯ ತರಬೇತಿ ಹಾಗು ನಿರ್ದೆಶನವನ್ನು ಕೂಡ ಮಾಡುತ್ತಾರೆ.

ಮೊದಲಬಾರಿಗೆ ಕ್ಯಾಮರ ಎದುರಿಸಿರುವ ಈಕೆ ಪ್ರಥಮ ಎಂಟ್ರಿಯಲ್ಲಿಯೇ ಚಾಲೆಂಜ್ ಪಾತ್ರ ನಿರ್ವಹಿಸಿದ್ದಾಳೆ. ಅದು ಕೂಡ ಪೋಲೀಸ್ ಅಧಿಕಾರಿ ಪಾತ್ರ ತುಂಬಾನೇ ಟಪ್ ಆಗಿರೋ ಪಾತ್ರಕ್ಕೆ ಜೀವ ತುಂಬಿದ್ದಾಳೆ, ಮುಂಬರುವ ದಿನಗಳಲ್ಲಿ ಭಟ್ಕಳ್ ಚಿತ್ರ ತೆರೆ ಕಾಣಲಿದೆ.

www.billavaswarriors.com


Related Posts

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »