TOP STORIES:

ಮಹಿಳೆ ಮನಸು ಮಾಡಿದರೆ ಏನು ಬೇಕಾದರೂ ಸಾದಿಸಬಹುದು ಅನ್ನುದಕ್ಕೆ ಉದಾರಣೆ ಆರ್. ಜೆ ರಶ್ಮಿ ಉಳ್ಳಾಲ್


ರೇಡಿಯೋ ಅಂದ ಕೂಡಲೇ ನೆನಪಾಗುವುದು ಆರ್. ಜೆ ತೆರೆಯ ಮರೆಯಲ್ಲಿ ಮನಸ್ಸಿಗೆ ಹಿತ ನೀಡುವ ಮಾತುಗಳು ಮತ್ತೊಂದು ಕಡೆ ಪಟ ಪಟ ಮಾತನಾಡುವ ಕಲೆ, ಖಾಲಿ ಮಾತಿನಿಂದಲೇ ಜನರ ಮನಸ್ಸನ್ನು ಗೆದ್ದಿರುವ ತುಳುನಾಡಿನ ಪ್ರತಿಭೆ ಆರ್ ಜೆ ರಶ್ಮಿ ಉಳ್ಳಾಲ್ ಪರಿಸರ ಕಾಳಜಿ ಹಾಗು ಸಾಮಾಜಿಕ ಕಾರ್ಯಕರ್ತರಾಗಿ ಅವರದೇ ಆದ ಅಭಿಮಾನಿ ಬಳಗವೆ ಇದೆ.ಮಂಗಳೂರಿನ ಉಳ್ಳಾಲ್ ದ ಯು. ಎ. ಪ್ರೇಮನಾಥ್ ಮತ್ತು ಪ್ರಮೀಳಾ ದಂಪತಿಗಳ ಮುದ್ದಿನ ಮಗಳು. ಬಾಲ್ಯದಿಂದಲೂ ರೇಡಿಯೋ ಕ್ಷೇತ್ರದಲ್ಲಿ ವಿಶೇಷ ಆಸಕ್ತಿ . ವಿದ್ಯಾ ಭ್ಯಾಸ ಮಾಡತ್ತಿರುವಾಗಲೆ ಸಾರಂಗ್ 107.8 ಎಫ್. ಎಮ್ , ಆರ್. ಜೆ ಆಗಿ ಕೆಲಸ ಮಾಡುತ್ತಿದ್ದರು ಮತ್ತು ಮಂಗಳೂರಿನ ಆಕಾಶವಾಣಿಯಲ್ಲಿ ಶೀರ್ಷಿಕೆಯಡಿ ಯುವ ಜನರಿಗೆ ಸ್ಫೂರ್ತಿ ನೀಡಿದ ಇವರು ಅನೇಕ ರೇಡಿಯೋ ಕಾರ್ಯ ಕ್ರಮ ನಡೆಸಿಕೊಟ್ಟಿದ್ದಾರೆ.
ಪದವಿಯಲ್ಲಿ ಉತ್ತಮ ದರ್ಜೆಯ ಅಂಕ ಪಡೆದು ಎಮ್. ಎನ್. ಸಿ ಕಂಪನಿಯಲ್ಲಿ ಎಕ್ಸಿಕ್ಯೂಟರ್ ಮತ್ತು ಕೋಟಕ್ ಮಹೇಂದ್ರ ಬ್ಯಾಂಕ್ನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ .

ಮಕ್ಕಳ ಮೌಲ್ಯದ ಬಗ್ಗೆ ಅರಿವು ಮೂಡಿಸಲು ದಿವ್ಯಾಸ್ ಯುವ ಸೇವಾ ಆರ್ಗನೈಜೇಷನ್ ಎನ್ ಜಿ ಒ ದಲ್ಲಿ ಸಾಮಾಜಿಕ ಕಾರ್ಯಕರ್ತರಾಗಿ ಕಾರ್ಯಕ್ರಮ ನಡೆಸಿಕೊಟ್ಟು ಪ್ರಶಂಸೆ ಪಡೆದರು ಇವರು ಸಮಾಜ ಸೇವೆ ಮಾಡುವ ಸೇವಾ ಸೇನಾನಿ ಹೌದು ವೃದ್ದ ಆಶ್ರಮ ಮತ್ತು ಅನಾಥ ಆಶ್ರಮದ ಮಕ್ಕಳಿಗೆ ಶಿಕ್ಷಣ ಮೌಲ್ಯ ಮತ್ತು ಅಗತ್ಯ ವಸ್ತುಗಳು ಪೂರೈಕೆ ಮಾಡುತ್ತಿದ್ದರು. ಒಂದು ಮಹಿಳೆ ಮನಸು ಮಾಡಿದರೆ ಏನು ಬೇಕಾದರೂ ಸಾದಿಸಬಹುದು ಅನ್ನುದಕ್ಕೆ ಉದಾರಣೆ ರಶ್ಮಿ ಉಳ್ಳಾಲ್.

ಅನೇಕ ಸಾಮಾಜಿಕ ಕಾರ್ಯಕ್ರಮ ಭಾಗವಹಿಸಿ ಹಲವಾರು ಸಂಘಸಂಸ್ಥೆಯಿಂದ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಉದಯ ಟಿವಿ ಸವಾಲಿಗೆ ಸೈ ಕಾರ್ಯಕ್ರಮದಲ್ಲಿ ಮಂಗಳೂರನ್ನು ಪ್ರತಿನಿಧಿಸಿ ಮಾತನಾಡಿದ ಇವರಿಗೆ ತುಳುಚಿತ್ರದ ವಾಯ್ಸ್ ಡಬ್ಬಿಂಗ್ ಮತ್ತು ಜಾಹಿರಾತಿಗೆ ವಾಯ್ಸ್ ನೀಡಿದ ಶ್ರೇಯ ಲಭಿಸುತ್ತದೆ . 800 ಕ್ಕೂ ಹೆಚ್ಚು ವೇದಿಕೆಯಲ್ಲಿ ನಿರೂಪಣೆ ಮಾಡಿದ ಹೆಗ್ಗಳಿಕೆ. ಬಹಳಷ್ಟು ಸಿನಿಮಾ ಹಾಗು ಸಂಗೀತ ಕ್ಷೇತ್ರದ ದಿಗಜ್ಜರ ಸಂದರ್ಶನ ನಡೆಸಿದ್ದು ಪ್ರಕೃತಿ ಪ್ರೇಮಿಯಾಗಿ 1000 ಕ್ಕೂ ಸೀಡ್ಬೂಲ್ ತಯಾರಿಸಿ, ಸೀಡ್ಬೂಲ್ ಬೀಜವನ್ನು ಹಾಕಿ ಹಸಿರು ಉತ್ಪತ್ತಿ ಮಾಡುವ ಅಭಿಯಾನವನ್ನು ನಡೆಸಿದ ಇವರು , ಮದುವೆಗೆ ಬಂದ ಎಲ್ಲಾ ಅತಿಥಿಗಳಿಗೆ ಗಿಡವನ್ನು ಉಡುಗೊರೆಯಾಗಿ ನೀಡಿದ್ದು ಜನ ಮೆಚ್ಚುಗೆ ಗಳಿಸಿದ್ದಾರೆ. ತನ್ನದೇ ಆದ ಯೌಟ್ಯೂಬ್ ಚಾನೆಲ್ ಆರ್ ಜೆ ರಶ್ಮಿ ಉಳ್ಳಾಲ್ ಆರಂಭಿಸಿದ್ದು ಜನರಿಗೆ ಪ್ರೇರಣೆ ನೀಡುವ ಕಾರ್ಯವನ್ನು ನಡೆಸುತ್ತಿದ್ದಾರೆ . ಈದೀಗ ಪ್ರಸ್ತುತ ಮ್ಯಾನೇಜರ್ ಹುದ್ದೆಯಲ್ಲಿ ಇದ್ದು ಹೀಗೆ ಅನೇಕ ಅವಕಾಶಗಳು ಒದಗಿ ಬರಲಿ, ಇನ್ನಷ್ಟು ಸಮಾಜ ಸೇವೆಮಾಡಲು ಆ ಭಗವಂತ ಶಕ್ತಿ ಕೊಡಲಿ ಮಿಂಚಲಿ ಎಂದು ಹಾರೈಸುವ.

Email us: billavaswarriors@gmail.com 

By: ಪ್ರಶಾಂತ್ ಅಂಚನ್ ಮಸ್ಕತ್ತ್


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »