TOP STORIES:

FOLLOW US

ಮಾಡಲ್ಲಿಂಗ್ ಹಾಗು ಸಿನಿಮಾ ರಂಗದಲ್ಲಿ ಬೆಳೆಯುತ್ತೀರುವ ಪೂಜಾ ಎಮ್ ಪೂಜಾರಿ


ಮೂಲತಹ ಇವರು ಉಡುಪಿ ಜಿಲ್ಲೆಯ ಬೈಲೂರಿನವರು. ತನ್ನ ವಿದ್ಯಾಭ್ಯಾಸವನ್ನು ಮುಗಿಸಿ ಮಾಡಲ್ಲಿಂಗ್ ಹಾಗು ಸಿನಿಮಾ ರಂಗದಲ್ಲಿ ಬೆಳೆಯಬೇಕೆಂಬ ಕನಸು ಹೊತ್ತ ಇವರು…

3 ಶಾರ್ಟ್ ಮೂವಿ, ಆಲ್ಬ್ಂ ಸಾಂಗ್, ತುಳು ಸೀರಿಯಲ್ ಹಾಗು ಗೋಲ್ ಮಾಲ್ ಸಿನಿಮಾದಲ್ಲಿ ನಟನೆ ಮಾಡಿ ತುಳು ಚಿತ್ರರಂಗಕ್ಕೂ ಕಾಲಿಟ್ಟಿದ್ದಾರೆ. ಮೌನ ರಾಗ ಕನ್ನಡ ಭಾಷೆಯ ಸೀರಿಯಲ್ ಗಳಲ್ಲಿ ನಟನೆ ಮಾಡಿ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಅನಿಶ್ ಪೂಜಾರಿ ಸಂಭಾಷಣೆ ರಚಿಸಿರುವ ”ಕನಸು ಮಾರಾಟಕ್ಕಿದೆ” ಸಿನಿಮಾದಲ್ಲಿ ನಟಿಸಿದ್ದಾರೆ. ಬಹುತೇಕ ಕಾಮಿಡಿ ಕಲಾವಿದರಿಂದಲೇ ಸಿದ್ಧಗೊಂಡಿರುವ ‘ಕನಸು ಮಾರಾಟಕ್ಕಿದೆ’ ಚಿತ್ರ ಈಗ ತೆರೆಕಾಣಲು ಸಜ್ಜಾಗಿದೆ. “ಐರ – ಕನ್ನಡ ” ಚಲನಚಿತ್ರದಲ್ಲು ಸೈ ಎನಿಸಿದ್ದಾರೆ. 650 ಶೊಸ್ – 14 ಡ್ರಾಮಗಳಲ್ಲಿ ಭಾಗವಹಿಸಿದ್ದಾರೆ.ತುಳು ಭಾಷೆ, ಸಂಸ್ಕೃತಿಯನ್ನು ಶ್ರೀಮಂತಗೊಳಿಸುವ ದ್ಯೇಯೋದ್ದೆಶಕ್ಕಾಗಿ ನಡೆದ ದಕ್ಷಿಣ ಕನ್ನಡ , ಉಡುಪಿ ಕಾಸರಗೋಡು ಜಿಲ್ಲಾ ಮಟ್ಟದ ತುಳು ನಾಟಕ ಸ್ಪರ್ದೆಯಲ್ಲಿ ನಟಿಸಿ ಶ್ರೇಷ್ಠ ನಟಿ ಬಿರುದನ್ನು ಗಳಿಸಿದ್ದಾರೆ.

ಮಾಡಲ್ಲಿಂಗ್ ರಂಗದಲ್ಲಿ ” Mr/Miss/Mrs Billava beauty pageant ” ನಲ್ಲಿ ” Miss Creative subtitle”. ಹಾಗು Karnataka Style Icon 2020, Best outfit subtitle, Miss Popular Karnataka style icon 2020 ಕ್ರೌನ್ ತಮ್ಮದಾಗಿಸಿದ್ದಾರೆ.

ಮಾಡೆಲ್ ಆಗಿ Designer Mantra, Fosters water bottel launching, Chethan’s beauty launge, MIFT COLLEGE as Runway model, Glamrentaldress & Glamstudio Surathkal.

ನಿಮ್ಮ ಭವಿಷ್ಯ ಉಜ್ವಲವಾಗಲಿ ಎಂದು ನಮ್ಮೆಲ್ಲರ ಆಶಯ.


Share:

More Posts

Category

Send Us A Message

Related Posts

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »

ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ ಆಯ್ಕೆ


Share       ಪುತ್ತೂರು: ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ


Read More »

‘ಕುಸಲ್ದ ಅರಸೆ’ ನವೀನ್ ಡಿ. ಪಡೀಲ್‌ಗೆ ‘ವಿಶ್ವಪ್ರಭಾ ಪುರಸ್ಕಾರ – 2025’


Share       ಉಡುಪಿ: ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ನವೀನ್ ಡಿ ಪಡೀಲ್ ಅವರು ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಕೊಡಲಾಗುವ ‘ವಿಶ್ವಪ್ರಭಾ ಪುರಸ್ಕಾರ-2025’ ಕ್ಕೆ ಆಯ್ಕೆಯಾಗಿದ್ದಾರೆ. 11 ನವೆಂಬರ್ 1969 ನವೀನ್ ಡಿ ಪಡೀಲ್


Read More »