TOP STORIES:

FOLLOW US

ಮಾನವೀಯತೆ ಮೆರೆದ ಮಾನವ ಹಕ್ಕು ರಕ್ಷಣಾ ವೇದಿಕೆ ಇದರ (Dist. incharge Environment development) ಆಗಿರುವ ವೇದಸ್ರಿ ಕೋಟ್ಯಾನ್


ಕೊರೋನಾ ದಿಂದ ಇಡೀ ದೇಶವೇ ಮತ್ತೆ ತತ್ತರಿಸಿ ಹೋಗಿದೆ.. ಪರಿಸ್ಥಿತಿ ಮೊದಲಿನಂತೆ ಬರಲು ಎಲ್ಲೆಡೆ ಲಾಕ್ ಡೌನ್ ನಿಯಮಜಾರಿಯಲ್ಲಿದೆ.. ಎಲ್ಲರು ಮನೆಯಲ್ಲೇ ಇದ್ದು ತಮ್ಮ ತಮ್ಮ ಆರೋಗ್ಯ ಕಾಪಾಡಬೇಕಾಗಿದೆ..

   ಇಂತಹ ಸಮಯದಲ್ಲಿ ಮಾನವ ಹಕ್ಕು ರಕ್ಷಣಾ ವೇದಿಕೆ ಇದರ (Dist. incharge Environment development) ಆಗಿರುವ ವೇದಸ್ರಿಕೋಟ್ಯಾನ್ ಇವರು ಇಂತಹ ಪರಿಸ್ಥಿತಿಯಲ್ಲೂ ಮಾನವೀಯತೆ ಮೆರೆದಿರುವರು..

ಕೊರೋನಾ ದಲ್ಲಿ ನಾವೆಲ್ಲ ಮನೆಯಲ್ಲೇ ಇದ್ದು ಸುರಕ್ಷಿತವಾಗಿ ನಮ್ಮ ಆರೋಗ್ಯ ಕಾಪಾಡಿಕೊಳ್ಳುತ್ತೇವೆ.. ಆದರೆ ಪ್ರಾಮಾಣಿಕವಾಗಿನಮ್ಮನ್ನು ಕಾಯುತ್ತ ದಿನ ನಿತ್ಯ ಸುಡು ಬಿಸಿಲಿಗೆ ಕೊರೋನಾ ಮದ್ಯೆ ನಮ್ಮ ಜೀವವನ್ನ ಕಾಪಾಡೋ ಆರಕ್ಷಕ ಸಿಬ್ಬಂದಿ ವರ್ಗಕ್ಕೆಅದೆಷ್ಟೇ ಧನ್ಯವಾದ ತಿಳಿಸಿದರು ಅದು ಕೋಟಿ ಪದಗಳಿಗೆ ಸಿಗುವ ಪುಣ್ಯ

   ಇದನ್ನ ಮನದಲ್ಲಿಟ್ಟು ಕೊಂಡು ನಮ್ಮ ವೇದಕ್ಕ ಹಾಗು ಅವರ ತಂಡ ಪೊಲೀಸ್ ವರ್ಗಕ್ಕೆ ಊಟವನ್ನ ನೀಡೋ ಮುಖೇನಮಾನವೀಯತೆ ಮೆರೆದರು.. ಹಾಗೂ ಮೂಕ ಪ್ರಾಣಿಗಳಾದ ಬೀದಿ ನಾಯಿಗಳಿಗೆ ಆಹಾರವನ್ನ ಹಾಕುವ ಮುಖೇನ ಅವುಗಳ ಹಸಿವನ್ನನಿಗಿಸೋ ಮಹಾನ್ ಕಾರ್ಯ ಮಾಡಿರುವರು.. ಪಾಪ ರಸ್ತೆ ಯಲ್ಲಿ ಜನಸಾಮಾನ್ಯ ರಿದ್ದರೆ ಮಾತ್ರ ಮೂಕ ಪ್ರಾಣಿಗಳಿಗೆ ಏನಾದರುಸಿಗಲು ಸಾಧ್ಯ.. ಇಂತಹ ಪರಿಸ್ಥಿತಿಯಲ್ಲಿ ಆಹಾರ ಕ್ಕಾಗಿ ಪರದಾಡುವ ಬದಲು ತನ್ನಿಂದ ಮೂಕ ಪ್ರಾಣಿಗಳ ಹಸಿವು ನೀಗಲಿ ಎಂಬಅವರ ಆಲೋಚನೆಗೆ ನಾವೆಲ್ಲ ಗೌರವ ಸೂಚಿಸೋಣ.. ಇದು ನಿಜಕ್ಕೂ ಎಲ್ಲರು ಮೆಚ್ಚುವಂತಹ ಕೆಲಸ


ಮೇಡಂ ನಿಮ್ಮಿಂದ ಇನ್ನಷ್ಟು ಸೇವಾ ಕಾರ್ಯಗಳು ಹೀಗೆ ಮುಂದುವರಿಯಲಿ.


Share:

More Posts

Category

Send Us A Message

Related Posts

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »

ಮುಂಬಯಿ ಎನ್‌ಸಿಪಿ (ಎಸ್‌ಪಿ) ಈಶಾನ್ಯ ಜಿಲ್ಲಾ ನಿರೀಕ್ಷಕರಾಗಿ ಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಆಯ್ಕೆ


Share       ಮುಂಬಯಿ, ಮಾ. 21: ಎನ್‌ಸಿಪಿ (ಎಸ್‌ಪಿ) ಈಶಾನ್ಯ (ಉತ್ತರ ಮುಂಬಯಿ) ಜಿಲ್ಲಾ ನಿರೀಕ್ಷಕರಾಗಿ ತುಳು-ಕನ್ನಡಿಗಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಅವರನ್ನು ಪಕ್ಷದ ಅಧ್ಯಕ್ಷೆ ರಾಖಿ ಜಾಧವ್ ಅವರು ನೇಮಕ ಮಾಡಿದ್ದಾರೆ. ಮಂಗಳೂರು ಚಿತ್ರಾಪು


Read More »

ಬಿಲ್ಲವಾಸ್ ಫ್ಯಾಮಿಲಿ ದುಬೈ ಸಂಘಟನೆ ; ಉಪ ಪೊಲೀಸ್ ಅಧಿಕ್ಷಕರಾದ ಎಸ್ ಮಹೇಶ್ ಕುಮಾರ್ ರವರ ಮನದಾಳದ ಮಾತು


Share       ಬಿಲ್ಲವಾಸ್ ಫ್ಯಾಮಿಲಿ ದುಬೈ, ಸಮುದಾಯದ ಸಾಮಾಜಿಕ ಚಟುವಟಿಕೆಗಳಲ್ಲಿ ಮಂಚೂಣಿ ಯಲ್ಲಿರುವ ಸಂಘಟನೆ. ಇತ್ತೀಚೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ದುಬೈಗೆ ಪ್ರಯಾಣ ಬೆಳೆಸಿದಾಗ ಈ ಸಂಘಟನೆಯ ಕಾರ್ಯವೈಖರಿ ಯನ್ನು ಕಣ್ಣಾರೆ ನೋಡುವ ಅವಕಾಶ ಒದಗಿ


Read More »

ನಾರಾಯಣ ಗುರುಗಳ ತತ್ವದಂತೆ ಎಲ್ಲರೂ ಜೊತೆಗೂಡಿ ಮುನ್ನೆಡೆಯಬೇಕು : ಪದ್ಮರಾಜ್ ಆರ್ ಪೂಜಾರಿ


Share       ಬಂಟ್ವಾಳ: ಯುವವಾಹಿನಿ(ರಿ.) ಮಾಣಿ ಘಟಕದ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ದಿನಾಂಕ 10-03-2025 ರ ಸೋಮವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದ ನೂತನ ನಿವೇಶನದಲ್ಲಿ ಜರುಗಿತು. ಪದಗ್ರಹಣ


Read More »

ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ಕತಾರ್ ಬಿಲ್ಲವಸ್ ಸಂಘದ ಮೊಟ್ಟ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಅಪರ್ಣ ಶರತ್


Share       ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ನಮ್ಮ ತುಳುವರು ಹಲವಾರು ವರ್ಷಗಳಿಂದ ವಾಸವಿದ್ದಿದ್ದು, ಇಂದಿಗೂ ತುಳುವ ಮಣ್ಣಿನ ಪ್ರೀತಿಯನ್ನು ಮರೆತಿಲ್ಲ. ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರಗಳನ್ನು ಮರೆಯದೆ ಇಂದಿಗೂ ತಾವು ನೆಲೆ ನಿಂತ ಮಣ್ಣಿನಲ್ಲಿ ಸಂಭ್ರಮಿಸುತ್ತಾರೆ


Read More »

ದಮ್ಮಾಮ್: ಸೌದಿ ಬಿಲ್ಲವಾಸ್ ದಮ್ಮಾಮ್ ಸಂಘದ ಮಹಾಸಭೆ


Share       ದಮ್ಮಾಮ್: ಶ್ರೀ ನಾರಾಯಣ ಗುರು ಅವರ ತತ್ವ ಸಂದೇಶಗಳನ್ನು ಅಳವಡಿಸಿಕೊಂಡು ದಮ್ಮಾಮ್ ಬಿಲ್ಲವಾಸ್ ಸೌದಿ ಅರೇಬಿಯ ಸಂಘವನ್ನು ಮುನ್ನಡೆಸಬೇಕೆಂದು ಹಾಗು ಸಮಾಜದಲ್ಲಿರುವ ಶೋಷಿತರ , ಅಸಹಾಯಕರ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಹಾಗು


Read More »