TOP STORIES:

ಮಾನವೀಯತೆ ಮೆರೆದ ಮಾನವ ಹಕ್ಕು ರಕ್ಷಣಾ ವೇದಿಕೆ ಇದರ (Dist. incharge Environment development) ಆಗಿರುವ ವೇದಸ್ರಿ ಕೋಟ್ಯಾನ್


ಕೊರೋನಾ ದಿಂದ ಇಡೀ ದೇಶವೇ ಮತ್ತೆ ತತ್ತರಿಸಿ ಹೋಗಿದೆ.. ಪರಿಸ್ಥಿತಿ ಮೊದಲಿನಂತೆ ಬರಲು ಎಲ್ಲೆಡೆ ಲಾಕ್ ಡೌನ್ ನಿಯಮಜಾರಿಯಲ್ಲಿದೆ.. ಎಲ್ಲರು ಮನೆಯಲ್ಲೇ ಇದ್ದು ತಮ್ಮ ತಮ್ಮ ಆರೋಗ್ಯ ಕಾಪಾಡಬೇಕಾಗಿದೆ..

   ಇಂತಹ ಸಮಯದಲ್ಲಿ ಮಾನವ ಹಕ್ಕು ರಕ್ಷಣಾ ವೇದಿಕೆ ಇದರ (Dist. incharge Environment development) ಆಗಿರುವ ವೇದಸ್ರಿಕೋಟ್ಯಾನ್ ಇವರು ಇಂತಹ ಪರಿಸ್ಥಿತಿಯಲ್ಲೂ ಮಾನವೀಯತೆ ಮೆರೆದಿರುವರು..

ಕೊರೋನಾ ದಲ್ಲಿ ನಾವೆಲ್ಲ ಮನೆಯಲ್ಲೇ ಇದ್ದು ಸುರಕ್ಷಿತವಾಗಿ ನಮ್ಮ ಆರೋಗ್ಯ ಕಾಪಾಡಿಕೊಳ್ಳುತ್ತೇವೆ.. ಆದರೆ ಪ್ರಾಮಾಣಿಕವಾಗಿನಮ್ಮನ್ನು ಕಾಯುತ್ತ ದಿನ ನಿತ್ಯ ಸುಡು ಬಿಸಿಲಿಗೆ ಕೊರೋನಾ ಮದ್ಯೆ ನಮ್ಮ ಜೀವವನ್ನ ಕಾಪಾಡೋ ಆರಕ್ಷಕ ಸಿಬ್ಬಂದಿ ವರ್ಗಕ್ಕೆಅದೆಷ್ಟೇ ಧನ್ಯವಾದ ತಿಳಿಸಿದರು ಅದು ಕೋಟಿ ಪದಗಳಿಗೆ ಸಿಗುವ ಪುಣ್ಯ

   ಇದನ್ನ ಮನದಲ್ಲಿಟ್ಟು ಕೊಂಡು ನಮ್ಮ ವೇದಕ್ಕ ಹಾಗು ಅವರ ತಂಡ ಪೊಲೀಸ್ ವರ್ಗಕ್ಕೆ ಊಟವನ್ನ ನೀಡೋ ಮುಖೇನಮಾನವೀಯತೆ ಮೆರೆದರು.. ಹಾಗೂ ಮೂಕ ಪ್ರಾಣಿಗಳಾದ ಬೀದಿ ನಾಯಿಗಳಿಗೆ ಆಹಾರವನ್ನ ಹಾಕುವ ಮುಖೇನ ಅವುಗಳ ಹಸಿವನ್ನನಿಗಿಸೋ ಮಹಾನ್ ಕಾರ್ಯ ಮಾಡಿರುವರು.. ಪಾಪ ರಸ್ತೆ ಯಲ್ಲಿ ಜನಸಾಮಾನ್ಯ ರಿದ್ದರೆ ಮಾತ್ರ ಮೂಕ ಪ್ರಾಣಿಗಳಿಗೆ ಏನಾದರುಸಿಗಲು ಸಾಧ್ಯ.. ಇಂತಹ ಪರಿಸ್ಥಿತಿಯಲ್ಲಿ ಆಹಾರ ಕ್ಕಾಗಿ ಪರದಾಡುವ ಬದಲು ತನ್ನಿಂದ ಮೂಕ ಪ್ರಾಣಿಗಳ ಹಸಿವು ನೀಗಲಿ ಎಂಬಅವರ ಆಲೋಚನೆಗೆ ನಾವೆಲ್ಲ ಗೌರವ ಸೂಚಿಸೋಣ.. ಇದು ನಿಜಕ್ಕೂ ಎಲ್ಲರು ಮೆಚ್ಚುವಂತಹ ಕೆಲಸ


ಮೇಡಂ ನಿಮ್ಮಿಂದ ಇನ್ನಷ್ಟು ಸೇವಾ ಕಾರ್ಯಗಳು ಹೀಗೆ ಮುಂದುವರಿಯಲಿ.


Related Posts

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »