TOP STORIES:

ಮಾನವೀಯತೆ ಮೆರೆದ ಮಾನವ ಹಕ್ಕು ರಕ್ಷಣಾ ವೇದಿಕೆ ಇದರ (Dist. incharge Environment development) ಆಗಿರುವ ವೇದಸ್ರಿ ಕೋಟ್ಯಾನ್


ಕೊರೋನಾ ದಿಂದ ಇಡೀ ದೇಶವೇ ಮತ್ತೆ ತತ್ತರಿಸಿ ಹೋಗಿದೆ.. ಪರಿಸ್ಥಿತಿ ಮೊದಲಿನಂತೆ ಬರಲು ಎಲ್ಲೆಡೆ ಲಾಕ್ ಡೌನ್ ನಿಯಮಜಾರಿಯಲ್ಲಿದೆ.. ಎಲ್ಲರು ಮನೆಯಲ್ಲೇ ಇದ್ದು ತಮ್ಮ ತಮ್ಮ ಆರೋಗ್ಯ ಕಾಪಾಡಬೇಕಾಗಿದೆ..

   ಇಂತಹ ಸಮಯದಲ್ಲಿ ಮಾನವ ಹಕ್ಕು ರಕ್ಷಣಾ ವೇದಿಕೆ ಇದರ (Dist. incharge Environment development) ಆಗಿರುವ ವೇದಸ್ರಿಕೋಟ್ಯಾನ್ ಇವರು ಇಂತಹ ಪರಿಸ್ಥಿತಿಯಲ್ಲೂ ಮಾನವೀಯತೆ ಮೆರೆದಿರುವರು..

ಕೊರೋನಾ ದಲ್ಲಿ ನಾವೆಲ್ಲ ಮನೆಯಲ್ಲೇ ಇದ್ದು ಸುರಕ್ಷಿತವಾಗಿ ನಮ್ಮ ಆರೋಗ್ಯ ಕಾಪಾಡಿಕೊಳ್ಳುತ್ತೇವೆ.. ಆದರೆ ಪ್ರಾಮಾಣಿಕವಾಗಿನಮ್ಮನ್ನು ಕಾಯುತ್ತ ದಿನ ನಿತ್ಯ ಸುಡು ಬಿಸಿಲಿಗೆ ಕೊರೋನಾ ಮದ್ಯೆ ನಮ್ಮ ಜೀವವನ್ನ ಕಾಪಾಡೋ ಆರಕ್ಷಕ ಸಿಬ್ಬಂದಿ ವರ್ಗಕ್ಕೆಅದೆಷ್ಟೇ ಧನ್ಯವಾದ ತಿಳಿಸಿದರು ಅದು ಕೋಟಿ ಪದಗಳಿಗೆ ಸಿಗುವ ಪುಣ್ಯ

   ಇದನ್ನ ಮನದಲ್ಲಿಟ್ಟು ಕೊಂಡು ನಮ್ಮ ವೇದಕ್ಕ ಹಾಗು ಅವರ ತಂಡ ಪೊಲೀಸ್ ವರ್ಗಕ್ಕೆ ಊಟವನ್ನ ನೀಡೋ ಮುಖೇನಮಾನವೀಯತೆ ಮೆರೆದರು.. ಹಾಗೂ ಮೂಕ ಪ್ರಾಣಿಗಳಾದ ಬೀದಿ ನಾಯಿಗಳಿಗೆ ಆಹಾರವನ್ನ ಹಾಕುವ ಮುಖೇನ ಅವುಗಳ ಹಸಿವನ್ನನಿಗಿಸೋ ಮಹಾನ್ ಕಾರ್ಯ ಮಾಡಿರುವರು.. ಪಾಪ ರಸ್ತೆ ಯಲ್ಲಿ ಜನಸಾಮಾನ್ಯ ರಿದ್ದರೆ ಮಾತ್ರ ಮೂಕ ಪ್ರಾಣಿಗಳಿಗೆ ಏನಾದರುಸಿಗಲು ಸಾಧ್ಯ.. ಇಂತಹ ಪರಿಸ್ಥಿತಿಯಲ್ಲಿ ಆಹಾರ ಕ್ಕಾಗಿ ಪರದಾಡುವ ಬದಲು ತನ್ನಿಂದ ಮೂಕ ಪ್ರಾಣಿಗಳ ಹಸಿವು ನೀಗಲಿ ಎಂಬಅವರ ಆಲೋಚನೆಗೆ ನಾವೆಲ್ಲ ಗೌರವ ಸೂಚಿಸೋಣ.. ಇದು ನಿಜಕ್ಕೂ ಎಲ್ಲರು ಮೆಚ್ಚುವಂತಹ ಕೆಲಸ


ಮೇಡಂ ನಿಮ್ಮಿಂದ ಇನ್ನಷ್ಟು ಸೇವಾ ಕಾರ್ಯಗಳು ಹೀಗೆ ಮುಂದುವರಿಯಲಿ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »