TOP STORIES:

ಮಾರ್ಚ್ 6ರಿಂದ 13ರವರೆಗೆ ಕುದ್ರೋಳಿ ಗೋಕರ್ಣನಾಥ ಕ್ಷೇತ್ರ ವಾರ್ಷಿಕ ಜಾತ್ರೆ, ಮಹಾ ಶಿವರಾತ್ರಿ ಮಹೋತ್ಸವ


ಮಾರ್ಚ್ 6ರಿಂದ 13ರವರೆಗೆ ಕುದ್ರೋಳಿ ಗೋಕರ್ಣನಾಥ ಕ್ಷೇತ್ರ ವಾರ್ಷಿಕ ಜಾತ್ರೆ, ಮಹಾ ಶಿವರಾತ್ರಿ ಮಹೋತ್ಸವ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಾರ್ಚ್ 6ರಿಂದ 13ರ ವರೆಗೆ ವರ್ಷಾವಧಿ ಜಾತ್ರೆ ಮತ್ತು ಮಹಾಶಿವರಾತ್ರಿ ಮಹೋತ್ಸವ ಆಚರಣೆ ಜರುಗಲಿದೆ.
ಮಾರ್ಚ್ 6: ಬೆಳಗ್ಗೆ 8.30ಕ್ಕೆ ಗುರುಪ್ರಾರ್ಥನೆ, ಪುಣ್ಯಾಹ ಹೋಮ, ಧ್ವಜಪೂಜೆ, ಬೆಳಗ್ಗೆ 10.35ಕ್ಕೆ ಧ್ವಜಾರೋಹಣ, ತೈಲಾಭಿಷೇಕ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ,ರಾತ್ರಿ 7ರಿಂದ 8ರವರೆಗೆ ಭಜನಾ ಕಾರ್ಯಕ್ರಮ, 8 ಗಂಟೆಗೆ ಮಹಾಪೂಜೆ, ಬಲಿ ಉತ್ಸವ , ಶಯನೋತ್ಸವ.
ಮಾರ್ಚ್ 7: ಬೆಳಗ್ಗೆ 10.30ಕ್ಕೆ ಮಹಾ ಮೃತ್ಯುಂಜಯ ಹೋಮ, ಮಧ್ಯಾಹ್ನ 12.30ಕ್ಕೆ ಪಂಚಾಮೃತಾಭಿಷೇಕ, ಮಹಾಪೂಜೆ, ರಾತ್ರಿ 7ರಿಂದ 8ರವರೆಗೆ ಭಜನಾ ಕಾರ್ಯಕ್ರಮ. 8ಗಂಟೆಗೆ ಮಹಾಪೂಜೆ, ಬಲಿ ಉತ್ಸವ, ಶಯನೋತ್ಸವ.
ಮಾರ್ಚ್ 8: ಬೆಳಗ್ಗೆ 10.30ಕ್ಕೆ ಶಿವ ಶಾಸ್ತ್ರನಾಮ ಹೋಮ, ಮಧ್ಯಾಹ್ನ 12.30ಕ್ಕೆ ಪಂಚಾಮೃತಾಭಿಷೇಕ, ಮಹಾಪೂಜೆ, ರಾತ್ರಿ 7ರಿಂದ 8ರವರೆಗೆ ಭಜನಾ ಕಾರ್ಯಕ್ರಮ, ರಾತ್ರಿ 8ಕ್ಕೆ ಮಹಾಪೂಜೆ, ಬಲಿ ಉತ್ಸವ, ಶಯನೋತ್ಸವ.
ಮಾರ್ಚ್ 9:ಬೆಳಗ್ಗೆ 10.30ಕ್ಕೆ ಶಿವ ಪಂಚಾಕ್ಷರಿ ಹೋಮ, ಮಧ್ಯಾಹ್ನ 12.30ಕ್ಕೆ ಪಂಚಾಮೃತಾಭಿಷೇಕ, ಮಹಾಪೂಜೆ ರಾತ್ರಿ 7ರಿಂದ 8ರ ವರೆಗೆ ಭಜನಾ ಕಾರ್ಯಕ್ರಮ, ರಾತ್ರಿ 8ಕ್ಕೆ ಮಹಾಪೂಜೆ, ಬಲಿ ಉತ್ಸವ, ಶಯನೋತ್ಸವ.
ಮಾರ್ಚ್ 10: ಬೆಳಗ್ಗೆ 8.15ಕ್ಕೆ ಮಹಾರುದ್ರ ಹೋಮ ಪ್ರಾರಂಭ, ಪಾರ್ವತಿ – ಪರಮೇಶ್ವರ ಯಜ್ಞಮಂಟಪ ಪ್ರವೇಶ ಮತ್ತು ಹಗಲೋತ್ಸವ ಬಲಿ. ಮಧ್ಯಾಹ್ನ 12.30ಕ್ಕೆ ಪಂಚಾಮೃತಾಭಿಷೇಕ, ಮಹಾಪೂಜೆ ರಾತ್ರಿ 7ರಿಂದ 8ರ ತನಕ ಭಜನಾ ಕಾರ್ಯಕ್ರಮ. 8ಕ್ಕೆ ಮಹಾಪೂಜೆ, ಬಲಿ ಉತ್ಸವ, ಶಯನೋತ್ಸವ.
ಮಾರ್ಚ್ 11:ಬೆಳಗ್ಗೆ 9.30ಕ್ಕೆ ಉಮಾಮಹೇಶ್ವರ ಹೋಮ, 11ಕ್ಕೆ ಮಹಾರುದ್ರಾಭಿಷೇಕ, ಶತ ಸೀಯಾಳಾಭಿಷೇಕ, ಮಧ್ಯಾಹ್ನ 1ಕ್ಕೆ ಮಹಾಪೂಜೆ. ರಾತ್ರಿ 8ಕ್ಕೆ ಸೇವಾ ರಥೋತ್ಸವ, 10ಕ್ಕೆ ವಿಷ್ಣುಬಲಿ ಉತ್ಸವ ಮತ್ತು ರಥೋತ್ಸವ. ರಾತ್ರಿ 1ಕ್ಕೆ ಶಿವಬಲಿ, ಮಹಾಶಿವರಾತ್ರಿ ಜಾಗರಣೆ ಬಲಿ, ಕಟ್ಟೆಪೂಜೆ , ರಥೋತ್ಸವ , ಕೆರೆದೀಪ , ಮಂಟಪ ಪೂಜೆ.
ಮಾರ್ಚ್: 12:ಬೆಳಗ್ಗೆ 10ಕ್ಕೆ ತತ್ವ ಹೋಮ, ಮಧ್ಯಾಹ್ನ 12.30ಕ್ಕೆ ಪಂಚಾಮೃತಾಭಿಷೇಕ , ಮಹಾಪೂಜೆ. ಮಧ್ಯಾಹ್ನ 1 ಗಂಟೆಗೆ ಮಹಾ ಅನ್ನಸಂತರ್ಪಣೆ. ರಾತ್ರಿ 2ರಿಂದ ಭೂತ ಬಲಿ, ಬಲಿಪೂಜೆ, ಅವಭೃತ ಸ್ನಾನ (ಓಕುಳಿ).
ಮಾರ್ಚ್ 13: ಮಧ್ಯಾಹ್ನ 11ಕ್ಕೆ ಧ್ವಜಾವರೋಹಣ. ರಾತ್ರಿ 8ಕ್ಕೆ ಗುರುಪೂಜೆ ಜರುಗಲಿದೆ.
‌ಭಕ್ತರು ಉತ್ಸವದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿ

ಕ್ಷೇತ್ರಾಡಳಿತ ಸಮಿತಿ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »