TOP STORIES:

ಮಾರ್ಚ್ 6ರಿಂದ 13ರವರೆಗೆ ಕುದ್ರೋಳಿ ಗೋಕರ್ಣನಾಥ ಕ್ಷೇತ್ರ ವಾರ್ಷಿಕ ಜಾತ್ರೆ, ಮಹಾ ಶಿವರಾತ್ರಿ ಮಹೋತ್ಸವ


ಮಾರ್ಚ್ 6ರಿಂದ 13ರವರೆಗೆ ಕುದ್ರೋಳಿ ಗೋಕರ್ಣನಾಥ ಕ್ಷೇತ್ರ ವಾರ್ಷಿಕ ಜಾತ್ರೆ, ಮಹಾ ಶಿವರಾತ್ರಿ ಮಹೋತ್ಸವ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಾರ್ಚ್ 6ರಿಂದ 13ರ ವರೆಗೆ ವರ್ಷಾವಧಿ ಜಾತ್ರೆ ಮತ್ತು ಮಹಾಶಿವರಾತ್ರಿ ಮಹೋತ್ಸವ ಆಚರಣೆ ಜರುಗಲಿದೆ.
ಮಾರ್ಚ್ 6: ಬೆಳಗ್ಗೆ 8.30ಕ್ಕೆ ಗುರುಪ್ರಾರ್ಥನೆ, ಪುಣ್ಯಾಹ ಹೋಮ, ಧ್ವಜಪೂಜೆ, ಬೆಳಗ್ಗೆ 10.35ಕ್ಕೆ ಧ್ವಜಾರೋಹಣ, ತೈಲಾಭಿಷೇಕ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ,ರಾತ್ರಿ 7ರಿಂದ 8ರವರೆಗೆ ಭಜನಾ ಕಾರ್ಯಕ್ರಮ, 8 ಗಂಟೆಗೆ ಮಹಾಪೂಜೆ, ಬಲಿ ಉತ್ಸವ , ಶಯನೋತ್ಸವ.
ಮಾರ್ಚ್ 7: ಬೆಳಗ್ಗೆ 10.30ಕ್ಕೆ ಮಹಾ ಮೃತ್ಯುಂಜಯ ಹೋಮ, ಮಧ್ಯಾಹ್ನ 12.30ಕ್ಕೆ ಪಂಚಾಮೃತಾಭಿಷೇಕ, ಮಹಾಪೂಜೆ, ರಾತ್ರಿ 7ರಿಂದ 8ರವರೆಗೆ ಭಜನಾ ಕಾರ್ಯಕ್ರಮ. 8ಗಂಟೆಗೆ ಮಹಾಪೂಜೆ, ಬಲಿ ಉತ್ಸವ, ಶಯನೋತ್ಸವ.
ಮಾರ್ಚ್ 8: ಬೆಳಗ್ಗೆ 10.30ಕ್ಕೆ ಶಿವ ಶಾಸ್ತ್ರನಾಮ ಹೋಮ, ಮಧ್ಯಾಹ್ನ 12.30ಕ್ಕೆ ಪಂಚಾಮೃತಾಭಿಷೇಕ, ಮಹಾಪೂಜೆ, ರಾತ್ರಿ 7ರಿಂದ 8ರವರೆಗೆ ಭಜನಾ ಕಾರ್ಯಕ್ರಮ, ರಾತ್ರಿ 8ಕ್ಕೆ ಮಹಾಪೂಜೆ, ಬಲಿ ಉತ್ಸವ, ಶಯನೋತ್ಸವ.
ಮಾರ್ಚ್ 9:ಬೆಳಗ್ಗೆ 10.30ಕ್ಕೆ ಶಿವ ಪಂಚಾಕ್ಷರಿ ಹೋಮ, ಮಧ್ಯಾಹ್ನ 12.30ಕ್ಕೆ ಪಂಚಾಮೃತಾಭಿಷೇಕ, ಮಹಾಪೂಜೆ ರಾತ್ರಿ 7ರಿಂದ 8ರ ವರೆಗೆ ಭಜನಾ ಕಾರ್ಯಕ್ರಮ, ರಾತ್ರಿ 8ಕ್ಕೆ ಮಹಾಪೂಜೆ, ಬಲಿ ಉತ್ಸವ, ಶಯನೋತ್ಸವ.
ಮಾರ್ಚ್ 10: ಬೆಳಗ್ಗೆ 8.15ಕ್ಕೆ ಮಹಾರುದ್ರ ಹೋಮ ಪ್ರಾರಂಭ, ಪಾರ್ವತಿ – ಪರಮೇಶ್ವರ ಯಜ್ಞಮಂಟಪ ಪ್ರವೇಶ ಮತ್ತು ಹಗಲೋತ್ಸವ ಬಲಿ. ಮಧ್ಯಾಹ್ನ 12.30ಕ್ಕೆ ಪಂಚಾಮೃತಾಭಿಷೇಕ, ಮಹಾಪೂಜೆ ರಾತ್ರಿ 7ರಿಂದ 8ರ ತನಕ ಭಜನಾ ಕಾರ್ಯಕ್ರಮ. 8ಕ್ಕೆ ಮಹಾಪೂಜೆ, ಬಲಿ ಉತ್ಸವ, ಶಯನೋತ್ಸವ.
ಮಾರ್ಚ್ 11:ಬೆಳಗ್ಗೆ 9.30ಕ್ಕೆ ಉಮಾಮಹೇಶ್ವರ ಹೋಮ, 11ಕ್ಕೆ ಮಹಾರುದ್ರಾಭಿಷೇಕ, ಶತ ಸೀಯಾಳಾಭಿಷೇಕ, ಮಧ್ಯಾಹ್ನ 1ಕ್ಕೆ ಮಹಾಪೂಜೆ. ರಾತ್ರಿ 8ಕ್ಕೆ ಸೇವಾ ರಥೋತ್ಸವ, 10ಕ್ಕೆ ವಿಷ್ಣುಬಲಿ ಉತ್ಸವ ಮತ್ತು ರಥೋತ್ಸವ. ರಾತ್ರಿ 1ಕ್ಕೆ ಶಿವಬಲಿ, ಮಹಾಶಿವರಾತ್ರಿ ಜಾಗರಣೆ ಬಲಿ, ಕಟ್ಟೆಪೂಜೆ , ರಥೋತ್ಸವ , ಕೆರೆದೀಪ , ಮಂಟಪ ಪೂಜೆ.
ಮಾರ್ಚ್: 12:ಬೆಳಗ್ಗೆ 10ಕ್ಕೆ ತತ್ವ ಹೋಮ, ಮಧ್ಯಾಹ್ನ 12.30ಕ್ಕೆ ಪಂಚಾಮೃತಾಭಿಷೇಕ , ಮಹಾಪೂಜೆ. ಮಧ್ಯಾಹ್ನ 1 ಗಂಟೆಗೆ ಮಹಾ ಅನ್ನಸಂತರ್ಪಣೆ. ರಾತ್ರಿ 2ರಿಂದ ಭೂತ ಬಲಿ, ಬಲಿಪೂಜೆ, ಅವಭೃತ ಸ್ನಾನ (ಓಕುಳಿ).
ಮಾರ್ಚ್ 13: ಮಧ್ಯಾಹ್ನ 11ಕ್ಕೆ ಧ್ವಜಾವರೋಹಣ. ರಾತ್ರಿ 8ಕ್ಕೆ ಗುರುಪೂಜೆ ಜರುಗಲಿದೆ.
‌ಭಕ್ತರು ಉತ್ಸವದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿ

ಕ್ಷೇತ್ರಾಡಳಿತ ಸಮಿತಿ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ


Related Posts

ಬಿಲ್ಲವರ ಉನ್ನತಿಯಲ್ಲಿ ನಾರಾಯಣ ಗುರುಗಳ ಪಾತ್ರ ಗುರುತರವಾದುದು ಡಾ.ಮುಕೇಶ್ ಕುಮಾರ್


Share        ಮುಂಬಯಿ ಒಂದು ಕಾಲದಲ್ಲಿ ಮೇಲ್ವರ್ಗದವರಿಂದ ಅಸ್ಪ್ರಶ್ಯರೆನಿಸಿಕೊಂಡು ಸಮಾಜದಿಂದ ಬಹಿಷ್ಕೃತರಾದ ಬಿಲ್ಲವರು ಶ್ರೀಮಂತವಾದ ಸಂಸ್ಕೃತಿಯ ಹಿನ್ನೆಲೆಯಿಂದ ಬಂದವರು. ದಾರ್ಶನಿಕ ನಾರಾಯಣ ಗುರುಗಳ ಮಾರ್ಗದರ್ಶನವನ್ನೇ ಸ್ಫೂರ್ತಿಯಾಗಿಸಿಕೊಂಡು ಹಲವಾರು ಸಂಘರ್ಷಗಳನ್ನು ಎದುರಿಸಿಯೂ ಬಿಲ್ಲರು ಉನ್ನತ ಸ್ಥಾನಮಾನವನ್ನು ಗಳಿಸಿಕೊಂಡರು.


Read More »

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »