TOP STORIES:

ಯಶಸ್ವಿ ಉದ್ಯಮಿ ಹಾಗೂ ಸಮಾಜ ಸೇವಕ ಗೋವಿಂದ ಬಾಬು ಪೂಜಾರಿರವರಿಗೆ ಡಾಕ್ಟರೇಟ್ ಪದವಿ


ಯಶಸ್ವಿ ಉದ್ಯಮಿ ಹಾಗೂ ಸಮಾಜ ಸೇವಕ ಶ್ರೀ ಗೋವಿಂದ ಬಾಬು ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಏಶಿಯಾ ವೇದಿಕ್ ಕಲ್ಚರ್ ಫೌಂಡೇಷನ್ ವತಿಯಿಂದ ಹೆಮ್ಮೆಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

ಶ್ರೀ ಗೋವಿಂದ ಬಾಬು ಪೂಜಾರಿಯವರು ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ನ್ನು ಹುಟ್ಟು ಹಾಕಿ ನೊಂದ ಕುಟುಂಬಕ್ಕೆ ಆಸರೆಯಾಗಿದ್ದಾರೆ.

ಯಶಸ್ವಿ ಉದ್ಯಮಿ ಚೆಫ್ ಟಾಕ್ ಫುಡ್ & ಹಾಸ್ಪಿಟಾಲಿಟಿ ಸರ್ವಿಸಸ್ ಪ್ರೈ. ಲಿ. ಸಂಸ್ಥಾಪಕರಾದ ಶ್ರೀ ಗೋವಿಂದ ಬಾಬು ಪೂಜಾರಿ ಕೃಷಿ ಕುಟುಂಬದಲ್ಲಿ ಜನಿಸಿದ ಗೋವಿಂದ ಬಾಬು ಪೂಜಾರಿ ಅವರಿಗೆ ಬಾಲ್ಯದಲ್ಲಿ ಬಡತನ ಕಂಡಿದ್ದರು. ಬೈಂದೂರು ತಾಲೂಕಿನ ಬಿಜೂರು ಗ್ರಾಮದ ಚಮ್ಮಾನ್ ಹಿತ್ಲು ಮೂಲದವರು. ಕಡು ಬಡತನ ಭೂತ ಇವರ ಬೆನ್ನುಹತ್ತಿ ಇವರು ಎಳೆವೆಯಲ್ಲಿಯೇ ಹುಟ್ಟೂರನ್ನು ಬಿಟ್ಟು ದುಡಿಯಲು ಮಂಬೈ ಸೇರಿದವರು. ಐದು ರಾಜ್ಯಗಳಲ್ಲಿ ಚೆಫ್ ಟಾಕ್ ಫುಡ್ ಆಂಡ್ ಹಾಸ್ಪಿಟಾಲಿಟಿ ಸಂಸ್ಥೆ ಹಾಗೂ ಮತ್ಸ್ಯ ಬಂಧನ ಸಂಸ್ಥೆ ಹಾಗೂ ಹಲವು ಹೋಟೆಲ್ ಗಳ ಮಾಲೀಕರಾದ ಶ್ರೀಯುತರು ಪ್ರಸ್ತುತ 5 ರಿಂದ 6 ಸಾವಿರ ಕಾರ್ಮಿಕರಿಗೆ ” ಅನ್ನದಾತ” ರಾಗಿದ್ದಾರೆ.

 


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »