TOP STORIES:

FOLLOW US

ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡುವ ಯುವ ಪ್ರತಿಭೆ ಅರ್ವಿಂದ್ ವಿವೇಕ್


ಒಬ್ಬ ವ್ಯಕ್ತಿ ತನ್ನ ನಿಸ್ವಾರ್ಥ ಸೇವೆಯಿಂದ ಇನ್ನೊಬ್ಬರ ಬದುಕಿನ ಚಿತ್ರಕ್ಕೆ ಬಣ್ಣದಿಂದ ಕೂಡಿದ ಕನಸುಗಳಿಗೆ ಬೆನ್ನೆಲುಬಾಗಿ ನಿಲ್ಲುತ್ತಾರೋ ಆಗ ಮಾತ್ರ ವೇದಿಕೆ ಸಿಗುತ್ತದೆ ತನ್ನಲಿರುವ ಪ್ರತಿಭೆಯ ಜೊತೆಗೆ ಇನೊಬ್ಬರ ಪ್ರತಿಭೆಗೆ ಪ್ರೋತ್ಸಾಹ ಕೊಟ್ಟು ವೇದಿಕೆ ಕಲ್ಪಿಸಿಕೊಡುವ ಯುವ ಪ್ರತಿಭೆ ಅರ್ವಿಂದ್ ವಿವೇಕ್.
ಮಂಗಳೂರಿನ ಪುತ್ತುರ್ ನಲ್ಲಿ ಪುಟ್ಟ ಹಳ್ಳಿಯಲ್ಲಿ ಜನಿಸಿದ ಇವರು, ಬೆಳೆದ್ದದು ಬೆಳ್ತಂಗಡಿ ತಾಲೂಕಿನ ಮಡ್ಯಾಂತರು. ಸಣ್ಣ ವಯಸ್ಸಿನಿಂದಲೇ ಹಾಡುವುದು ಎಂದರೆ ಪಂಚಪ್ರಾಣ. ಮನೆಯಲ್ಲಿ ಯಾರ ಪ್ರೋತ್ಸಾಹ ಸಿಗಲಿಲ್ಲ ಆದರೂ ಸಂಗೀತದ ಹುಚ್ಚ ಬಿಡಲಿಲ್ಲ. ತುಳುಚಿತ್ರರಂಗ, ರಂಗ ಭೂಮಿಯಲ್ಲಿ ಹಾಡಲು ಮೊದಲು ಬಾರಿಗೆ ಅವಕಾಶ ಕಲ್ಪಿಸಿಕೊಟ್ಟು ಸ್ನೇಹ ಮ್ಯೂಸಿಕ್ ನ ಪ್ರಶಾಂತ್ ಭಾರದ್ವಾಜ್ ಇವರ ಜೊತೆ ಅನೇಕ ಕಾರ್ಯಕ್ರಮಗಲ್ಲಿ 400 ಕ್ಕೂ ಹೆಚ್ಚು ವೇದಿಕೆಗಳಲ್ಲಿ ತನ್ನ ಪ್ರತಿಭೆಯನ್ನು ತೋರಿಸಿದ ಇವರು ಕಾರಣಾಂತರದಿಂದ ಸಂಗೀತದಿಂದ ದೂರಾನೇ ಉಳಿದರು.

ನಂತರ 2006 ರಲ್ಲಿ ಗಾಯನದ ಜೊತೆ ಸಂಗೀತ ನಿರ್ದೇಶಕರಾಗಿ ರಂಗಭೂಮಿ ಪ್ರವೇಶಮಾಡಿದ ಇವರು ಮತ್ತೆ ಹಿಂದೆ ನೋಡಲಿಲ್ಲ, ಒಂದು ಕಾಲದಲ್ಲಿ ನಾಟಕದಲ್ಲಿ ಹಿನ್ನಲೆ ಹಾಡುಗಾರ ನಾಗಿದ್ದ ಇವರು ನಾಟಕ ಸೂಪರ್ ಹಿಟ್ ಆಗುವುದರಲ್ಲಿ ಎರಡು ಮಾತಿಲ್ಲ ಮತ್ತು ಆ ಕಾಲದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಹಾಡುಗಾರರು ಆಗಿದ್ದರು ಸ್ಥಳೀಯ ನಾಟಕ ನಿಂತು, ಟೀಮ್ ನಾಟಕ ಆದಾಗ ಲ್ಯಾಪ್ ಟಾಪ್ ಸಂಗೀತ ಶುರು ಆದಾಗ ರಂಗ ಭೂಮಿಯಿಂದ ದೂರ ಸರಿದು ಸಂಗೀತ ರಸ ಮಂಜರಿ ಕಾರ್ಯಕ್ರಮ ನೀಡಲು ಶುರು ಮಾಡಿದ ಇವರು ಅನೇಕ ಹೊಸ ಪ್ರತಿಭೆಗಳು ಪರಿಚಯ ಮಾಡಿ ಕೊಟ್ಟು ಅವರಿಗೆ ವೇದಿಕೆ ಕಲ್ಪಿಸಿ ಕೊಟ್ಟರು.

20ವರ್ಷದಿಂದ ಸಂಗೀತ ಕ್ಷೇತ್ರದಲ್ಲಿ ಇದ್ದ ಇವರು ಕಳೆದ ನಾಲ್ಕು ವರ್ಷದಿಂದ ಉತ್ತಮ ಸಂಗೀತ ನಿರೂಪಕರಾಗಿ ಹೆಸರು ಗಳಿಸಿದ್ದಾರೆ.

ಇಡೀ ಜಗತ್ತಿನಲ್ಲಿ ಮಹಾಮಾರಿ ಕೋರೋಣ ಬಂದು ಲಾಕ್ಡೌನಿಂದ ಬೇಸತ್ತ ಜನರ ಮನಸ್ಸನ್ನು ಮುದಗೊಳಿಸಲು ಸಂಗೀತ ಫೇಸ್ಬುಕ್ ಲೈವ್ ಪ್ರೋಗ್ರಾಮ್ ಪ್ರಾರಂಭಿಸಿ ಸಾವಿರಾರು ಅಭಿಮಾನಿಗಳನ್ನು ಹೊಂದಿದ್ದಾರೆ 40ಕ್ಕೂ ಹೆಚ್ಚು ಲೈವ್ ಪ್ರೋಗ್ರಾಮ್ ಯಶಸ್ವಿ ಮಾಡಿ ಅನೇಕ ಪ್ರತಿಭೆಗಳ ಪರಿಚಯ ಮಾಡಿ ಅವರಿಗೆ ಮುನ್ನಡೆಯಲು ಅವಕಾಶ ಮಾಡಿಕೊಟ್ಟ ಹೆಮ್ಮೆ ಇವರದ್ದು. ಇವರ ಈ ಲೈವ್ ಪ್ರೋಗ್ರಾಮ್ ಲಕ್ಷಾಂತರ ವೀಕ್ಷಕರು ನೋಡುವುದರ ಮೂಲಕ ಇವರ ಹೆಸರು ಇನ್ನಷ್ಟು ಎತ್ತರಕ್ಕೆ ಬೆಳೆಯಿತ್ತು.

ತನ್ನ ಪ್ರತಿಭೆ ಜೊತೆ ಇನ್ನೊಬ್ಬರ ಪ್ರತಿಭೆಗೆ ಪ್ರೋತ್ಸಾಹ ಕೊಡುವ ಇವರ ಒಳ್ಳೆಯ ಮನಸ್ಸಿಗೆ ದೇವರ ಅನುಗ್ರಹ ಸದಾ ಇರಲಿ ಸಂಗೀತದಲ್ಲಿ ಇನ್ನಷ್ಟು ಎತ್ತರದ ಸಾಧನೆ ಮಾಡವಲಿ ಯಶಸ್ವಿಯಾಗಲಿ ಎಂದು ದೇವರಲ್ಲಿ ಬೇಡುವ.

ಪ್ರಶಾಂತ್ ಅಂಚನ್ – ಮಸ್ಕತ್ತ್ (Billava warriors)


Share:

More Posts

Category

Send Us A Message

Related Posts

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »

“ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ” ಪ್ರತಿಭಾ ಕುಳಾಯಿ ಆಯ್ಕೆ 


Share       ಮಂಗಳೂರು: ಸಮಾಜ ಸೇವೆಗಾಗಿ ಕುಳಾಯಿ ಫೌಂಡೇಶನ್ ರಚಿಸಿ ೫೦೦ಕ್ಕೂ ಹೆಚ್ಚು ಮಹಿಳೆ ಮತ್ತು ಮಕ್ಕಳಿಗೆ ಬದುಕು ಕಟ್ಟಿಕೊಡುತ್ತಿರುವ, ಯುವ ರಾಜಕಾರಣಿ ಪ್ರತಿಭಾ ಕುಳಾಯಿ, ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ಸ್ ಗೆ ಆಯ್ಕೆಯಾಗಿದ್ದಾರೆ. ರಷ್ಯಾದ


Read More »

ವಿದೇಶದ ಇಸ್ರೇಲ್ ನಲ್ಲಿದ್ದು ತುಳುನಾಡಿನ ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ ವ್ಯಕ್ತಿ ದಿನಕರ ಪೂಜಾರಿ


Share       ನಾನು ನನ್ನವರು ಎಂಬ ಈ ಕಾಲ ಘಟ್ಟದಲ್ಲಿ ಸಮಾನ ಮನಸ್ಕರ ಜೊತೆ  ಸೇರಿ ದುಡಿದದ್ದರಲ್ಲಿ ಸ್ವಲ್ಪ ಪಾಲನ್ನು ಸಮಾಜಕ್ಕಾಗಿ ವಿನಿಯೋಗಿಸುವ ಮಹೋನ್ನತ ಕಾರ್ಯಗೈಯುತ್ತಿರುವ ವ್ಯಕ್ತಿ ದಿನಕರ ಪೂಜಾರಿ. ವಿದೇಶದಲ್ಲಿದ್ದು ಸಂಕಷ್ಟದ ಕುಟುಂಬಕ್ಕೆ ಆರ್ಥಿಕ


Read More »