TOP STORIES:

FOLLOW US

ರಘುನಾಥ ಅಂಚನ್ ಬಿಲ್ಲವಾಸ್ ಕತಾರ್ ನ ನೂತನ ಸಮಿತಿ ಅಧ್ಯಕ್ಷರಾಗಿ ಆಯ್ಕೆ


ಇತ್ತೀಚೆಗೆ ನಡೆದ  ಕಾರ್ಯಕ್ರಮದಲ್ಲಿ “ಬಿಲ್ಲವಾಸ್ ಕತಾರ್” ನ 2022-23 ವರ್ಷಕ್ಕೆ ಹೊಸ ಸಮಿತಿಯನ್ನು ರಚಿಸಲಾಯಿತು. ಸಂಘದ ಅಧ್ಯಕ್ಷರಾಗಿ ಶ್ರೀ ರಘುನಾಥ ಅಂಚನ್”

ಅವರು ಸರ್ವಾನುಮತದಿಂದ  ಮರು ಆಯ್ಕೆಯಾದರು, ಮಾಜಿ ಕಾರ್ಯದರ್ಶಿ ಶ್ರೀ ಅಮಿತ್ ಪೂಜಾರಿ ಉಪಾಧ್ಯಕ್ಷರಾಗಿ ಭಡ್ತಿಗೊಂಡರು.

ಸಮಿತಿಯ ನೂತನ ಪದಾಧಿಕಾರಿಗಳು

ಅಧ್ಯಕ್ಷರು: ಶ್ರೀ ರಘುನಾಥ ಅಂಚನ್
ಉಪಾಧ್ಯಕ್ಷರು: ಶ್ರೀ ಅಮಿತ್ ಪೂಜಾರಿ
ಪ್ರಧಾನ ಕಾರ್ಯದರ್ಶಿ: ಶ್ರೀ ಸಂದೀಪ್ ಮಲ್ಲಾರ್
ಜಂಟಿ ಪ್ರಧಾನ ಕಾರ್ಯದರ್ಶಿ: ಶ್ರೀಮತಿ ಅಪರ್ಣಾ ಶರತ್
ಕೋಶಾಧಿಕಾರಿ: ಶ್ರೀ ಜಯರಾಮ ಸುವರ್ಣ
ಸಾಂಸ್ಕೃತಿಕ ಕಾರ್ಯದರ್ಶಿ: ಶ್ರೀಮತಿ ಸೀಮಾ ಉಮೇಶ್ ಪೂಜಾರಿ
ಜಂಟಿ ಸಾಂಸ್ಕೃತಿಕ ಕಾರ್ಯದರ್ಶಿ: ಶ್ರೀ ಸಂದೇಶ ಬಂಗೇರ
ಕ್ರೀಡಾ ಕಾರ್ಯದರ್ಶಿ: ಶ್ರೀ ಕಿಶೋರ ಅಂಚನ್
ಸದಸ್ಯತ್ವ ಸಂಯೋಜಕರು: ಶ್ರೀ ಸಂದೀಪ್ ಕೋಟ್ಯಾನ್
ಐಟಿ ಮತ್ತು ಮಾಧ್ಯಮ ಸಂಯೋಜಕರು: ಶ್ರೀ ಅಜಯ್ ಕೋಟ್ಯಾನ್
ಲಾಜಿಸ್ಟಿಕ್ಸ್ ಸಂಯೋಜಕರು: ಶ್ರೀ ಶರತ್ ರಾಜ್ ಬಂಗೇರ
ವಿಶೇಷ ಅಗತ್ಯತೆಗಳ ಸಂಯೋಜಕರು: ಶ್ರೀ ಉಮೇಶ್ ಪೂಜಾರಿ ಮತ್ತು ಶ್ರೀ ಕವಿರಾಜ್ ಬಂಗೇರ

ಮುಂದಿನ ದಿನಗಳಲ್ಲಿ “ಬಿಲ್ಲವಾಸ್ ಕತಾರ್ ” ಉತ್ತರೋತ್ತರ ಯಶಸ್ಸನ್ನು ಸಾಧಿಸಲಿ ಎಂದು ನಾವೆಲ್ಲ ಹಾರೈಸೋಣ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »