TOP STORIES:

FOLLOW US

ರಾತ್ರಿ ಉತ್ತಮ ನಿದ್ದೆ ಮಾಡಲು ಸಾಧ್ಯವಾಗುತ್ತಿಲ್ವಾ: ಹಾಗಾದ್ರೆ ನಿಮ್ಮ ಜೀವನಶೈಲಿ ಬದಲಾಯಿಸಿಕೊಳ್ಳಿ! ಏಕೆಂದರೆ?


ಉತ್ತಮ ನಿದ್ರೆಗಾಗಿ ನಿರ್ದಿಷ್ಟ ಸಮಯ ಮೀಸಲಿಡಬೇಕು. ಇದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ತಡೆಯಬಹುದು.

 

ರಾತ್ರಿ ಕಣ್ತುಂಬ ಉತ್ತಮ ನಿದ್ದೆ ಮಾಡುವ ಸುಖವನ್ನು ಯಾರು ಕೂಡ ಬೇಡ ಅನ್ನುವುದಿಲ್ಲ. ಆದರೆ, ಕೆಲಸದ ಒತ್ತಡ ಮತ್ತು ಇತರ ಸಮಸ್ಯೆಗಳು ನಿದ್ದೆಗೆ ತೊಡಕಾಗುವಂತೆ ಮಾಡುತ್ತದೆ.

ಈ ನಿದ್ದೆ ಸಮಸ್ಯೆ ಪುರುಷರಿಗೆ ಹೋಲಿಕೆ ಮಾಡಿದಾಗ ಸ್ತ್ರೀಯರಲ್ಲಿ ಹೆಚ್ಚು. ಆರೋಗ್ಯ ಸಮಸ್ಯೆ ಕಾರಣ ಹೊರತಾಗಿ ಕೆಲವು ಉತ್ತಮ ಜೀವನಶೈಲಿ ರೂಢಿಸಿಕೊಳ್ಳುವ ಮೂಲಕ ಈ ಸಮಸ್ಯೆ ನಿವಾರಣೆಯನ್ನು ಪಡೆಯಬಹುದು. ಉತ್ತಮ ನಿದ್ರೆಗಾಗಿ ನಿರ್ದಿಷ್ಟ ಸಮಯವನ್ನು ಮೀಸಲಿಡಬೇಕು. ನಿರ್ದಿಷ್ಟ ಸಮಯದಲ್ಲಿ ಉತ್ತಮ ನಿದ್ದೆ ಮಾಡುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ತಡೆಯಬಹುದು.

ಉತ್ತಮ ಗಾಢವಾದ ನಿದ್ರೆಗೆ ಮೆಲೆಟೊನಿನ್​ ಹಾರ್ಮೋನ್​ ಅಗತ್ಯ. ಇದು ಮಲಗುವ ವಾತಾವರಣ ಅಥವಾ ಕೋಣೆ ಸಂಪೂರ್ಣ ಕತ್ತಲಾಗಿದ್ದಾರೆ ಇದು ಉತ್ತೇಜನಗೊಳ್ಳುತ್ತದೆ. ಎಂದರೆ, ಮಲಗುವಾಗ ಯಾವುದೇ ಟಿವಿ, ಕಂಪ್ಯೂಟರ್​ ಮತ್ತು ಫೋನ್​ ಸ್ಕ್ರೀನ್​ ಇಲ್ಲದೇ ಮಲಗುವುದರಿಂದ ಆರಾಮದಾಯಕ ಉತ್ತಮ ನಿದ್ರೆಯನ್ನು ನೀವು ಮಾಡಬಹುದು.

ಕೊಠಡಿಯ ತಾಪಮಾನ ಕೂಡ ಮುಖ್ಯ: ಅನೇಕರು ರಾತ್ರಿ ತಾಪಮಾನದ ಬಗ್ಗೆ ಅಷ್ಟೊಂದು ಮಹತ್ವ ನೀಡುವುದಿಲ್ಲ. ಆದರೆ, ನಿದ್ರೆ ವಿಚಾರದಲ್ಲಿ ಇದು ಅವಶ್ಯಕತೆ ಹೊಂದಿದೆ. ತೀರ ಚಳಿ ಅಥವಾ ತೀರ ಬಿಸಿಲಿನ ವಾತಾವರಣ ಕೂಡ ನಿಮ್ಮ ನಿದ್ದೆಗೆ ಭಂಗ ತರುತ್ತದೆ. ಜೊತೆಗೆ ಮಲಗುವ ಕೋಣೆಯಲ್ಲಿ ಯಾವುದೆ ಕಿರಿಕಿರಿ ಮಾಡುವ ವಾಸನೆ ಅಂಶ ಇಲ್ಲದೇ ಇರುವಂತೆ ನೋಡಿಕೊಳ್ಳುವುದು ಅವಶ್ಯ. ಕಾರ್ಪೂರ ಅಥವಾ ಸಾಂಬ್ರಾಣಿ, ಮಲ್ಲಿಗೆ ಸುಂಗಂಧಗಳು ಕೂಡ ನಿಮ್ಮ ನಿದ್ದೆಗೆ ಭಂಗ ತರುತ್ತದೆ.

ಶುಚಿತ್ವ: ಮಲಗುವ ವಾತಾವರಣ ಮತ್ತು ಹಾಸಿಗೆ ಶುಚಿಯಾಗಿರುವಂತೆ ನೋಡಿಕೊಳ್ಳಿ. ಎಂಬ್ರೋಯ್ಡರಿ ಧಿರಿಸಿ ಅಥವಾ ಬೆಡ್​​ಶೀಟ್​ಗಳು ನಿಮಗೆ ಕಿರಿಕಿರಿ ಮಾಡದಂತೆ ಇರಬೇಕು. ಜೊತೆಗೆ ಹೊದಿಕೆ ಮತ್ತು ದಿಂಬುಗಳು ಕೂಡ ಸಮಯದಕ್ಕೆ ಸರಿಯಾಗಿ ಸ್ವಚ್ಛ ಮಾಡುವತ್ತ ಗಮನಹರಿಸಿ. ರಾತ್ರಿ ಮಲಗುವಾಗ ಅದಷ್ಟು ಸಡಿಲವಾದ ಕಾಟನ್​ ಧಿರಿಸಿನಲ್ಲಿ ಮಲಗುವುದು ಉತ್ತಮ.

ಈ ಚಟದಿಂದ ದೂರ ಇರಿ: ಹಗಲಿನ ಹೊತ್ತಿನಲ್ಲಿ ಹೆಚ್ಚು ನಿದ್ದೆ, ಅಥವಾ ಮಲಗುವ ಮುನ್ನ ಹೆಚ್ಚಿನ ವ್ಯಾಯಾಮ ಅಥವಾ ನೀರು ಕಡಿಯುವುದು ಕೂಡ ನಿದ್ರಾಹೀನತೆಗೆ ಕಾರಣವಾಗಲಿದೆ. ಅನೇಕ ಜನರು ಮಲಗುವ ಮುನ್ನ ಕೆಲವು ಸಮಯ ನೀರು ಕುಡಿಯುವುದನ್ನು ನಿಲ್ಲಿಸುತ್ತಾರೆ. ಇದರಿಂದ ಪದೆ ಪದೇ ಎಚ್ಚರವಾಗುವುದು ತಪ್ಪುತ್ತದೆ ಎಂಬ ಲೆಕ್ಕಾಚಾರ ನಡೆಸುತ್ತಾರೆ. ಆದರೆ ಇದು ಕೂಡ ತಪ್ಪು ಅಭ್ಯಾಸ ಇದರಿಂದ ದೇಹ ನಿರ್ಜಲೀಕರಣಗೊಂಡು, ಎಚ್ಚರಗೊಳ್ಳುವಂತೆ ಮಾಡುತ್ತದೆ.

ಆರು ಗಂಟೆಗಿಂತ ಕಡಿಮೆ ನಿದ್ದೆ ಮಾಡುವ , 9ಗಂಟೆಗಿಂತಲೂ ಹೆಚ್ಚಿನ ಅವಧಿ ನಿದ್ದೆ ಮಾಡುವುದು ಅನೇಕ ಸಮಸ್ಯೆಗಳಿಗೆ ನಿಮ್ಮನ್ನು ತುತ್ತು ಮಾಡುವ ಸಾಧ್ಯತೆ ಇದೆ. ಆರು ಗಂಟೆಗಿಂತ ಕಡಿಮೆ ನಿದ್ದೆ ಅಥವಾ ನಿದ್ರಾಹೀನತೆ ಹೊಂದಿರುವವರು ಅನೇಕ ಗಂಭೀರ ಆರೋಗ್ಯಕರ ಸಮಸ್ಯೆ ಎದುರಿಸುವಂತೆ ಆಗುತ್ತದೆ. ಈ ಹಿನ್ನೆಲೆ ಸರಿಯಾದ ನಿದ್ರೆ ಸಮಯವನ್ನು ಪಾಲಿಸುವುದು ಅಗತ್ಯವಾಗಿದೆ. ಇದು ಒಟ್ಟಾರೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.

ಡೆಂಘೀ ರೋಗ ನಿಯಂತ್ರಣಕ್ಕೆ ಪಪ್ಪಾಯ ಎಲೆ ಸಹಾಯಕವಾಗುತ್ತದೆಯಾ?


Share:

More Posts

Category

Send Us A Message

Related Posts

ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ 14-02-2025 ರಂದು ಅಧ್ಯಕ್ಷರಾದ ಹರೀಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಹರೈನ್ ನಲ್ಲಿ ಬಿಡುಗಡೆ


Read More »

ಸರ್ಕಾರಿ ಆಸ್ಪತ್ರೆಗಳಲ್ಲಿದೆ ಗುಣಮಟ್ಟದ ಚಿಕಿತ್ಸೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಶ್ಲಾಘನೆ


Share       ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.


Read More »

ಗೆಜ್ಜೆಗಿರಿಯ ಮೂಲಕ ಬಿಲ್ಲವ ಸಮಾಜಕ್ಕೆ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಗೆ ಅಭಿನಂದನೆ


Share       ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ್ ಪೂಜಾರಿ ಬಿಜಾಡಿ ಹಾಗೂ ಸಂಘದ ಪಧಾಧಿಕಾರಿಗಳು  ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ  ಬಲಯುತರಾಗಿ ಎಂಬ ತತ್ವದಂತೆ  ಬಿಲ್ಲವ


Read More »

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


Share       ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ.


Read More »

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ


Share       ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ


Read More »

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


Share       ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್


Read More »