TOP STORIES:

FOLLOW US

ರಾತ್ರಿ ಉತ್ತಮ ನಿದ್ದೆ ಮಾಡಲು ಸಾಧ್ಯವಾಗುತ್ತಿಲ್ವಾ: ಹಾಗಾದ್ರೆ ನಿಮ್ಮ ಜೀವನಶೈಲಿ ಬದಲಾಯಿಸಿಕೊಳ್ಳಿ! ಏಕೆಂದರೆ?


ಉತ್ತಮ ನಿದ್ರೆಗಾಗಿ ನಿರ್ದಿಷ್ಟ ಸಮಯ ಮೀಸಲಿಡಬೇಕು. ಇದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ತಡೆಯಬಹುದು.

 

ರಾತ್ರಿ ಕಣ್ತುಂಬ ಉತ್ತಮ ನಿದ್ದೆ ಮಾಡುವ ಸುಖವನ್ನು ಯಾರು ಕೂಡ ಬೇಡ ಅನ್ನುವುದಿಲ್ಲ. ಆದರೆ, ಕೆಲಸದ ಒತ್ತಡ ಮತ್ತು ಇತರ ಸಮಸ್ಯೆಗಳು ನಿದ್ದೆಗೆ ತೊಡಕಾಗುವಂತೆ ಮಾಡುತ್ತದೆ.

ಈ ನಿದ್ದೆ ಸಮಸ್ಯೆ ಪುರುಷರಿಗೆ ಹೋಲಿಕೆ ಮಾಡಿದಾಗ ಸ್ತ್ರೀಯರಲ್ಲಿ ಹೆಚ್ಚು. ಆರೋಗ್ಯ ಸಮಸ್ಯೆ ಕಾರಣ ಹೊರತಾಗಿ ಕೆಲವು ಉತ್ತಮ ಜೀವನಶೈಲಿ ರೂಢಿಸಿಕೊಳ್ಳುವ ಮೂಲಕ ಈ ಸಮಸ್ಯೆ ನಿವಾರಣೆಯನ್ನು ಪಡೆಯಬಹುದು. ಉತ್ತಮ ನಿದ್ರೆಗಾಗಿ ನಿರ್ದಿಷ್ಟ ಸಮಯವನ್ನು ಮೀಸಲಿಡಬೇಕು. ನಿರ್ದಿಷ್ಟ ಸಮಯದಲ್ಲಿ ಉತ್ತಮ ನಿದ್ದೆ ಮಾಡುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ತಡೆಯಬಹುದು.

ಉತ್ತಮ ಗಾಢವಾದ ನಿದ್ರೆಗೆ ಮೆಲೆಟೊನಿನ್​ ಹಾರ್ಮೋನ್​ ಅಗತ್ಯ. ಇದು ಮಲಗುವ ವಾತಾವರಣ ಅಥವಾ ಕೋಣೆ ಸಂಪೂರ್ಣ ಕತ್ತಲಾಗಿದ್ದಾರೆ ಇದು ಉತ್ತೇಜನಗೊಳ್ಳುತ್ತದೆ. ಎಂದರೆ, ಮಲಗುವಾಗ ಯಾವುದೇ ಟಿವಿ, ಕಂಪ್ಯೂಟರ್​ ಮತ್ತು ಫೋನ್​ ಸ್ಕ್ರೀನ್​ ಇಲ್ಲದೇ ಮಲಗುವುದರಿಂದ ಆರಾಮದಾಯಕ ಉತ್ತಮ ನಿದ್ರೆಯನ್ನು ನೀವು ಮಾಡಬಹುದು.

ಕೊಠಡಿಯ ತಾಪಮಾನ ಕೂಡ ಮುಖ್ಯ: ಅನೇಕರು ರಾತ್ರಿ ತಾಪಮಾನದ ಬಗ್ಗೆ ಅಷ್ಟೊಂದು ಮಹತ್ವ ನೀಡುವುದಿಲ್ಲ. ಆದರೆ, ನಿದ್ರೆ ವಿಚಾರದಲ್ಲಿ ಇದು ಅವಶ್ಯಕತೆ ಹೊಂದಿದೆ. ತೀರ ಚಳಿ ಅಥವಾ ತೀರ ಬಿಸಿಲಿನ ವಾತಾವರಣ ಕೂಡ ನಿಮ್ಮ ನಿದ್ದೆಗೆ ಭಂಗ ತರುತ್ತದೆ. ಜೊತೆಗೆ ಮಲಗುವ ಕೋಣೆಯಲ್ಲಿ ಯಾವುದೆ ಕಿರಿಕಿರಿ ಮಾಡುವ ವಾಸನೆ ಅಂಶ ಇಲ್ಲದೇ ಇರುವಂತೆ ನೋಡಿಕೊಳ್ಳುವುದು ಅವಶ್ಯ. ಕಾರ್ಪೂರ ಅಥವಾ ಸಾಂಬ್ರಾಣಿ, ಮಲ್ಲಿಗೆ ಸುಂಗಂಧಗಳು ಕೂಡ ನಿಮ್ಮ ನಿದ್ದೆಗೆ ಭಂಗ ತರುತ್ತದೆ.

ಶುಚಿತ್ವ: ಮಲಗುವ ವಾತಾವರಣ ಮತ್ತು ಹಾಸಿಗೆ ಶುಚಿಯಾಗಿರುವಂತೆ ನೋಡಿಕೊಳ್ಳಿ. ಎಂಬ್ರೋಯ್ಡರಿ ಧಿರಿಸಿ ಅಥವಾ ಬೆಡ್​​ಶೀಟ್​ಗಳು ನಿಮಗೆ ಕಿರಿಕಿರಿ ಮಾಡದಂತೆ ಇರಬೇಕು. ಜೊತೆಗೆ ಹೊದಿಕೆ ಮತ್ತು ದಿಂಬುಗಳು ಕೂಡ ಸಮಯದಕ್ಕೆ ಸರಿಯಾಗಿ ಸ್ವಚ್ಛ ಮಾಡುವತ್ತ ಗಮನಹರಿಸಿ. ರಾತ್ರಿ ಮಲಗುವಾಗ ಅದಷ್ಟು ಸಡಿಲವಾದ ಕಾಟನ್​ ಧಿರಿಸಿನಲ್ಲಿ ಮಲಗುವುದು ಉತ್ತಮ.

ಈ ಚಟದಿಂದ ದೂರ ಇರಿ: ಹಗಲಿನ ಹೊತ್ತಿನಲ್ಲಿ ಹೆಚ್ಚು ನಿದ್ದೆ, ಅಥವಾ ಮಲಗುವ ಮುನ್ನ ಹೆಚ್ಚಿನ ವ್ಯಾಯಾಮ ಅಥವಾ ನೀರು ಕಡಿಯುವುದು ಕೂಡ ನಿದ್ರಾಹೀನತೆಗೆ ಕಾರಣವಾಗಲಿದೆ. ಅನೇಕ ಜನರು ಮಲಗುವ ಮುನ್ನ ಕೆಲವು ಸಮಯ ನೀರು ಕುಡಿಯುವುದನ್ನು ನಿಲ್ಲಿಸುತ್ತಾರೆ. ಇದರಿಂದ ಪದೆ ಪದೇ ಎಚ್ಚರವಾಗುವುದು ತಪ್ಪುತ್ತದೆ ಎಂಬ ಲೆಕ್ಕಾಚಾರ ನಡೆಸುತ್ತಾರೆ. ಆದರೆ ಇದು ಕೂಡ ತಪ್ಪು ಅಭ್ಯಾಸ ಇದರಿಂದ ದೇಹ ನಿರ್ಜಲೀಕರಣಗೊಂಡು, ಎಚ್ಚರಗೊಳ್ಳುವಂತೆ ಮಾಡುತ್ತದೆ.

ಆರು ಗಂಟೆಗಿಂತ ಕಡಿಮೆ ನಿದ್ದೆ ಮಾಡುವ , 9ಗಂಟೆಗಿಂತಲೂ ಹೆಚ್ಚಿನ ಅವಧಿ ನಿದ್ದೆ ಮಾಡುವುದು ಅನೇಕ ಸಮಸ್ಯೆಗಳಿಗೆ ನಿಮ್ಮನ್ನು ತುತ್ತು ಮಾಡುವ ಸಾಧ್ಯತೆ ಇದೆ. ಆರು ಗಂಟೆಗಿಂತ ಕಡಿಮೆ ನಿದ್ದೆ ಅಥವಾ ನಿದ್ರಾಹೀನತೆ ಹೊಂದಿರುವವರು ಅನೇಕ ಗಂಭೀರ ಆರೋಗ್ಯಕರ ಸಮಸ್ಯೆ ಎದುರಿಸುವಂತೆ ಆಗುತ್ತದೆ. ಈ ಹಿನ್ನೆಲೆ ಸರಿಯಾದ ನಿದ್ರೆ ಸಮಯವನ್ನು ಪಾಲಿಸುವುದು ಅಗತ್ಯವಾಗಿದೆ. ಇದು ಒಟ್ಟಾರೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.

ಡೆಂಘೀ ರೋಗ ನಿಯಂತ್ರಣಕ್ಕೆ ಪಪ್ಪಾಯ ಎಲೆ ಸಹಾಯಕವಾಗುತ್ತದೆಯಾ?


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »