TOP STORIES:

ರಾಮ್ ಫ್ರೆಂಡ್ಸ್,(ಕಟೀಲು) ವತಿಯಿಂದ ಐದನೇ ಸೇವಾ ಯೋಜನೆ ಸಮಾಜಸೇವೆಯೇ ನಮ್ಮ ಧ್ಯೇಯ


ರಾಮ್ ಫ್ರೆಂಡ್ಸ್,(ಕಟೀಲು)
ಸಮಾಜಸೇವೆಯೇ ನಮ್ಮ ಧ್ಯೇಯ

ಐದನೇ ಸೇವಾ ಯೋಜನೆ

ಮಂಗಳೂರು ಬಜ್ಪೆ ಪೆರಾರ ನಿವಾಸಿ ತಿಲಕ್ ಶೆಟ್ಟಿ ಯವರ ಮಗನಾದ 12ವರ್ಷದ ಮಗು ದೇವಿಶ್ ಶೆಟ್ಟಿ ಗೆ ದಿನಾಂಕ 05-01-2021ರಂದು ಬಜ್ಪೆ ಸುಂಕದಕಟ್ಟೆ ಎಂಬಲ್ಲಿ ರಸ್ತೆ ಅಪಘಾತವಾಗಿದ್ದು ಸುಮಾರು 12ದಿನಗಳಿಂದ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಸಾವು ಬದುಕಿನ ಹೋರಾಟದಲ್ಲಿ ಸುಪ್ತ ವ್ಯವಸ್ಥೆ ಯಲ್ಲಿ ಇದ್ದಾನೆ ಆತನ ಮೆದುಳು ಕಿಡ್ನಿ ಲಿವರ್ ಎಲುಬುಗಳಿಗೆ ಪೆಟ್ಟು ಆಗಿದ್ದು ಈ ವರೆಗೆ 2ಲಕ್ಷ ಖರ್ಚಾಗಿದ್ದು 5ಲಕ್ಷಗಳ ಖರ್ಚು ತಗಲ ಬಹುದೆಂದು ವೈದ್ಯರು ಹೇಳಿರುತ್ತಾರೆ. ಈ ಕುಟುಂಬ ಕಡು ಬಡತನದಲ್ಲಿದ್ದು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದು ತಂದೆ ಕ್ಯಾಟರಿಂಗ್ ನಲ್ಲಿ ತಾತ್ಕಾಲಿಕ ವಾಗಿ ಕೆಲಸ ಮಾಡುತ್ತಾರೆ ಇವರ ಆರ್ಥಿಕ ಪರಿಸ್ಥಿತಿ ಯು ಕೈಗೆ ಏಟುಕದ ಸ್ಥಿತಿಯಲ್ಲಿದ್ದರೆ ಇವರ ಈ ಸ್ಥಿತಿಯನ್ನು ಕಂಡು ನಮ್ಮ ತಂಡ  ರಾಮ್ ಫ್ರೆಂಡ್ಸ್(,ಕಟೀಲು) ವತಿಯಿಂದ (20,000 ಮೊತ್ತವನ್ನು )ಈ ಐದನೇ ಸೇವಾ ಯೋಜನೆ ಶ್ರೀ ನಾಗಬ್ರಹ್ಮ ಯುವಕ ಮಂಡಲ (ರಿ) ಹಾಗೂ ಶ್ರೀ ಕ್ಷೇತ್ರ ಪೆರಾರ ದೈವಸ್ಥಾನದ ಆಡಳಿತ ಮಂಡಳಿ ಇವರ ಸಂಪೂರ್ಣ ಸಹಕಾರದೊಂದಿಗೆ ಶ್ರೀ ಕ್ಷೇತ್ರ ಪೆರಾರ ದೈವಸ್ಥಾನದಲ್ಲಿ ಶ್ರೀ ಸಾಯಿಶ್ ಚೌಟ ತಲೇಕಳ (ಆಡಳಿತಾಧಿಕಾರಿ ಶ್ರೀ ಕ್ಷೇತ್ರ ಪೆರಾರ), ಸುರೇಶ್ ಅಂಚನ್ (ಕಾರ್ಯದರ್ಶಿ ಶ್ರೀ ಕ್ಷೇತ್ರ ಪೆರಾರ) ಶೇಖರ್ ಸಪಲಿಗ (ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರು ಪೆರಾರ), ಚಂದ್ರಪೂಜಾರಿ ಪೆರಾರ( ನಾಗಬ್ರಹ್ಮ ಯುವಕ ಮಂಡಲ ಉಪಾಧ್ಯಕ್ಷರು) ರಮೇಶ್ ಅಮೀನ್ ಹಾಗೂ ರಾಮ್ ಫ್ರೆಂಡ್ಸ್ ಕಟೀಲು ತಂಡದ ನಾಯಕರು ಮತ್ತು ಸರ್ವ ಸದಸ್ಯರೊಂದಿಗೆ ನೀಡಲಾಯಿತು

ನಮ್ಮ ಉದ್ದೇಶ ಒಂದೇ ಸಮಾಜಸೇವೆ ನಮ್ಮೊಡನೆ ಕೈಜೋಡಿಸಿ


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »