TOP STORIES:

FOLLOW US

ರಾಮ್ ಫ್ರೆಂಡ್ಸ್,(ಕಟೀಲು) ವತಿಯಿಂದ ಐದನೇ ಸೇವಾ ಯೋಜನೆ ಸಮಾಜಸೇವೆಯೇ ನಮ್ಮ ಧ್ಯೇಯ


ರಾಮ್ ಫ್ರೆಂಡ್ಸ್,(ಕಟೀಲು)
ಸಮಾಜಸೇವೆಯೇ ನಮ್ಮ ಧ್ಯೇಯ

ಐದನೇ ಸೇವಾ ಯೋಜನೆ

ಮಂಗಳೂರು ಬಜ್ಪೆ ಪೆರಾರ ನಿವಾಸಿ ತಿಲಕ್ ಶೆಟ್ಟಿ ಯವರ ಮಗನಾದ 12ವರ್ಷದ ಮಗು ದೇವಿಶ್ ಶೆಟ್ಟಿ ಗೆ ದಿನಾಂಕ 05-01-2021ರಂದು ಬಜ್ಪೆ ಸುಂಕದಕಟ್ಟೆ ಎಂಬಲ್ಲಿ ರಸ್ತೆ ಅಪಘಾತವಾಗಿದ್ದು ಸುಮಾರು 12ದಿನಗಳಿಂದ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಸಾವು ಬದುಕಿನ ಹೋರಾಟದಲ್ಲಿ ಸುಪ್ತ ವ್ಯವಸ್ಥೆ ಯಲ್ಲಿ ಇದ್ದಾನೆ ಆತನ ಮೆದುಳು ಕಿಡ್ನಿ ಲಿವರ್ ಎಲುಬುಗಳಿಗೆ ಪೆಟ್ಟು ಆಗಿದ್ದು ಈ ವರೆಗೆ 2ಲಕ್ಷ ಖರ್ಚಾಗಿದ್ದು 5ಲಕ್ಷಗಳ ಖರ್ಚು ತಗಲ ಬಹುದೆಂದು ವೈದ್ಯರು ಹೇಳಿರುತ್ತಾರೆ. ಈ ಕುಟುಂಬ ಕಡು ಬಡತನದಲ್ಲಿದ್ದು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದು ತಂದೆ ಕ್ಯಾಟರಿಂಗ್ ನಲ್ಲಿ ತಾತ್ಕಾಲಿಕ ವಾಗಿ ಕೆಲಸ ಮಾಡುತ್ತಾರೆ ಇವರ ಆರ್ಥಿಕ ಪರಿಸ್ಥಿತಿ ಯು ಕೈಗೆ ಏಟುಕದ ಸ್ಥಿತಿಯಲ್ಲಿದ್ದರೆ ಇವರ ಈ ಸ್ಥಿತಿಯನ್ನು ಕಂಡು ನಮ್ಮ ತಂಡ  ರಾಮ್ ಫ್ರೆಂಡ್ಸ್(,ಕಟೀಲು) ವತಿಯಿಂದ (20,000 ಮೊತ್ತವನ್ನು )ಈ ಐದನೇ ಸೇವಾ ಯೋಜನೆ ಶ್ರೀ ನಾಗಬ್ರಹ್ಮ ಯುವಕ ಮಂಡಲ (ರಿ) ಹಾಗೂ ಶ್ರೀ ಕ್ಷೇತ್ರ ಪೆರಾರ ದೈವಸ್ಥಾನದ ಆಡಳಿತ ಮಂಡಳಿ ಇವರ ಸಂಪೂರ್ಣ ಸಹಕಾರದೊಂದಿಗೆ ಶ್ರೀ ಕ್ಷೇತ್ರ ಪೆರಾರ ದೈವಸ್ಥಾನದಲ್ಲಿ ಶ್ರೀ ಸಾಯಿಶ್ ಚೌಟ ತಲೇಕಳ (ಆಡಳಿತಾಧಿಕಾರಿ ಶ್ರೀ ಕ್ಷೇತ್ರ ಪೆರಾರ), ಸುರೇಶ್ ಅಂಚನ್ (ಕಾರ್ಯದರ್ಶಿ ಶ್ರೀ ಕ್ಷೇತ್ರ ಪೆರಾರ) ಶೇಖರ್ ಸಪಲಿಗ (ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರು ಪೆರಾರ), ಚಂದ್ರಪೂಜಾರಿ ಪೆರಾರ( ನಾಗಬ್ರಹ್ಮ ಯುವಕ ಮಂಡಲ ಉಪಾಧ್ಯಕ್ಷರು) ರಮೇಶ್ ಅಮೀನ್ ಹಾಗೂ ರಾಮ್ ಫ್ರೆಂಡ್ಸ್ ಕಟೀಲು ತಂಡದ ನಾಯಕರು ಮತ್ತು ಸರ್ವ ಸದಸ್ಯರೊಂದಿಗೆ ನೀಡಲಾಯಿತು

ನಮ್ಮ ಉದ್ದೇಶ ಒಂದೇ ಸಮಾಜಸೇವೆ ನಮ್ಮೊಡನೆ ಕೈಜೋಡಿಸಿ


Share:

More Posts

Category

Send Us A Message

Related Posts

ಶ್ರೀ ಸತೀಶ್ ಕುಮಾರ್ ಬಜಾಲ್ ರಿಗೆ “ ಬಿಲ್ಲವ ಸಂಜೀವಿನಿ “ ಬಿರುದು ಗೌರವ ಪ್ರಧಾನ – ಬಿಲ್ಲವ ಸಂಘ ಪುಣೆ


Share       ವರ್ಲ್ಡ್ ಬಿಲ್ಲವಾಸ್ ಪ್ರೀಮಿಯರ್ ಲೀಗ್ 2025 ನ ಅದ್ಭುತ ಕಾರ್ಯಕ್ರಮದಲ್ಲಿ ಸೌಧಿ ಬಿಲ್ಲವಾಸ್ ದಮ್ಮಾಮ್ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಅಂಚನ್ ಬಜಾಲ್ ರಿಗೆ ಬಿಲ್ಲವ ಸಂಘ ಪುಣೆ ಯು ಅತಿಥಿ


Read More »

ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ


Share       ಮಂಗಳೂರು: ಸಾಧಕರ ಜೊತೆ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಆಡಳಿತ ಸಮಿತಿಗೆ ನೇಮಕದ ಬಗ್ಗೆ ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ. ಕಲ್ಕೂರ ಪ್ರತಿಷ್ಠಾನದ ವತಿಯಿಂದ ಯುಗಾದಿ ಮಹೋತ್ಸವ, ವಿಷು


Read More »

ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಪ್ರದೀಪ್ ಪೂಜಾರಿಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ


Share       ಕೆಯ್ಯೂರು: ಕೆಯ್ಯೂರು ಗ್ರಾಮದ ಪಿ.ಎಸ್.ಐ ಪ್ರದೀಪ್ ಪೂಜಾರಿ 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೆರೆಡ್ ಗ್ರೌಂಡ್ ಕೆಎಸ್ಆರ್ಪಿ  ಕೊರಮಂಗಲ ಬೆಂಗಳೂರಿನಲ್ಲಿ ಎ.2ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ ಪ್ರದೀಪ್ ಪೂಜಾರಿ


Read More »

ಕದ್ರಿ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ರಾಜೇಂದ್ರ ಚಿಲಿಂಬಿ ಆಯ್ಕೆ


Share       ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಇವರು ಸಲ್ಲಿಸಿರುವ  ಸೇವೆಯನ್ನು ಪರಿಗಣಿಸಿ ಈ ಆಯ್ಕೆ ನಡೆದಿರುತ್ತದೆ. ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ  ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಾಧ್ಯಮ ವಕ್ತಾರ, ಮಂಗಳೂರು ಚಿಲಿಂಬಿ ಸ್ವಾಮಿ


Read More »

ಜವಾಹರ್ ಬಾಲ್ ಮಂಚ್ ಇದರ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಸಂಯೋಜಕರಾಗಿ ನ್ಯಾಯವಾದಿ ಶ್ರೀಮತಿ ಶೈಲಜಾ ರಾಜೇಶ್ ಆಯ್ಕೆ


Share       ಬಂಟ್ವಾಳ : ಕರ್ನಾಟಕ ಸರ್ಕಾರದ ಪ್ರತಿಷ್ಟಿತ ಕಿತ್ತೂರು ರಾಣಿ ಚೆನ್ನಮ್ಮ ಪುರಸ್ಕೃತರು, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಇದರ ಸಂಸ್ಥಾಪಕರು, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ,


Read More »

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »