TOP STORIES:

FOLLOW US

ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲ(ರಿ) ಅರ್ಧ ವಾರ್ಷಿಕ ಪ್ರಾದೇಶಿಕ ಮಹಾ ಸಭೆ, ಉರ್ವ ಬಿಲ್ಲವ ಸಂಘದ ಆತಿಥ್ಯ ಮೆಚ್ಚುಗೆ ಪಡೆದ ಉರ್ವ ಬಿಲ್ಲವ ಸಂಘದ ಆತಿಥ್ಯ


ತಾ: 20/03/2022 ಬೆಳಿಗ್ಗೆ ಗಂಟೆ 10.30ಕ್ಕೆ ಸರಿಯಾಗಿ

ಉರ್ವ ಬಿಲ್ಲವ ಸಂಘದ ಆತಿಥ್ಯ ದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಅರ್ಧ ವಾರ್ಷಿಕ ಪ್ರಾದೇಶಿಕ ಮಹಾ ಸಭೆಯು  ಮಹಾಮಂಡಲದ ಅಧ್ಯಕ್ಷರಾದ ಡಾl ರಾಜಶೇಖರ ಕೋಟ್ಯಾನ್ ಇವರ ಅಧ್ಯಕ್ಷತೆಯಲ್ಲಿ ಬಿಲ್ಲವರ ಸಂಘ ಉರ್ವ ಇದರಸಭಾಭವನದಲ್ಲಿ ಜರಗಿತು. ಉರ್ವ ಬಿಲ್ಲವ ಸಂಘದವರು ಬಹಳ ಅರ್ಥಪೂರ್ಣವಾಗಿ ಸಭೆಯ ಆತಿಥ್ಯ ಕಾರ್ಯಕ್ರಮನೆರವೇರಿಸಿದರು. ಲೇಡಿಹಿಲ್ ನಿಂದ ಉರ್ವ ತನಕ ಬ್ರಹ್ಮ ಶ್ರೀ ನಾರಾಯಣ ಗುರು ಗಳ ಹಳದಿ ಬಣ್ಣದ ಧ್ವಜ ಮತ್ತು ಹಳದಿ ಪತಾಕೆಗಳ ಮೂಲಕ ರಸ್ತೆಗಳನ್ನು ಸಿಂಗರಿಸಿ ಮಹಾಮಂಡಲದ ಪ್ರತಿನಿಧಿಗಳನ್ನು ಸ್ವಾಗತಿಸಿದರು. ಇದು ಉರ್ವ ಬಿಲ್ಲವ ಸಂಘಟನೆ ಗೆ ನಮ್ಮಸಮಾಜದ ಮಹಾಮಂಡಲದ ಮೇಲೆ ಇರುವ ಪ್ರೀತಿ ಮತ್ತು ಬಿಲ್ಲವ ಸಮಾಜದ ಬಗ್ಗೆ ಇರುವ ಕಾಳಜಿಗೆ ಸಾಕ್ಷಿಯಾಗಿದೆ ಹಾಗೂ ಎಲ್ಲಾಬಿಲ್ಲವ ಸಂಘಗಳಿಗೆ ಪ್ರೇರಣೆಯಾಗಿದೆ. ಬಿಲ್ಲವ ಸಮಾಜ ಎಲ್ಲಾ ರೀತಿಯ ಅವಕಾಶ ಗಳಿಂದ ವಂಚಿತರಾಗಿ   ರಾಜಕೀಯ ವಾಗಿ ಕೂಡಜನಸಂಖ್ಯೆಗೆ ಅನುಗುಣವಾಗಿ  ರಾಜಕೀಯ ಪ್ರಾತಿನಿಧ್ಯ ಸಿಗದೆ ಅವಕಾಶ ಗಳು ನಿರಾಕರಣೆ ಯಾಗುತ್ತಿರುವ ಸಮಯದಲ್ಲಿ  ಬಿಲ್ಲವ ಸಮಾಜ ಸಂಘಟಾನಾತ್ಮಕವಾಗಿ ಬಲ ಗೊಳ್ಳ ಬೇಕು ಎಂಬುದರಲ್ಲಿ  ರಾಷ್ಟ್ರೀಯ  ಬಿಲ್ಲವರ ಮಹಾ ಮಂಡಲದ ಮೇಲೆ ಹೆಚ್ಚಿನನಿರೀಕ್ಷೆ ಕೂಡ ಬಿಲ್ಲವ ಸಂಘಗಳಿಗೆ ಇದೆಇದಕ್ಕೆ ಬಿಲ್ಲವ ಸಂಘಗಳ ಸಹಕಾರ ಕೂಡ ಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »