TOP STORIES:

ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲ(ರಿ) ಅರ್ಧ ವಾರ್ಷಿಕ ಪ್ರಾದೇಶಿಕ ಮಹಾ ಸಭೆ, ಉರ್ವ ಬಿಲ್ಲವ ಸಂಘದ ಆತಿಥ್ಯ ಮೆಚ್ಚುಗೆ ಪಡೆದ ಉರ್ವ ಬಿಲ್ಲವ ಸಂಘದ ಆತಿಥ್ಯ


ತಾ: 20/03/2022 ಬೆಳಿಗ್ಗೆ ಗಂಟೆ 10.30ಕ್ಕೆ ಸರಿಯಾಗಿ

ಉರ್ವ ಬಿಲ್ಲವ ಸಂಘದ ಆತಿಥ್ಯ ದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಅರ್ಧ ವಾರ್ಷಿಕ ಪ್ರಾದೇಶಿಕ ಮಹಾ ಸಭೆಯು  ಮಹಾಮಂಡಲದ ಅಧ್ಯಕ್ಷರಾದ ಡಾl ರಾಜಶೇಖರ ಕೋಟ್ಯಾನ್ ಇವರ ಅಧ್ಯಕ್ಷತೆಯಲ್ಲಿ ಬಿಲ್ಲವರ ಸಂಘ ಉರ್ವ ಇದರಸಭಾಭವನದಲ್ಲಿ ಜರಗಿತು. ಉರ್ವ ಬಿಲ್ಲವ ಸಂಘದವರು ಬಹಳ ಅರ್ಥಪೂರ್ಣವಾಗಿ ಸಭೆಯ ಆತಿಥ್ಯ ಕಾರ್ಯಕ್ರಮನೆರವೇರಿಸಿದರು. ಲೇಡಿಹಿಲ್ ನಿಂದ ಉರ್ವ ತನಕ ಬ್ರಹ್ಮ ಶ್ರೀ ನಾರಾಯಣ ಗುರು ಗಳ ಹಳದಿ ಬಣ್ಣದ ಧ್ವಜ ಮತ್ತು ಹಳದಿ ಪತಾಕೆಗಳ ಮೂಲಕ ರಸ್ತೆಗಳನ್ನು ಸಿಂಗರಿಸಿ ಮಹಾಮಂಡಲದ ಪ್ರತಿನಿಧಿಗಳನ್ನು ಸ್ವಾಗತಿಸಿದರು. ಇದು ಉರ್ವ ಬಿಲ್ಲವ ಸಂಘಟನೆ ಗೆ ನಮ್ಮಸಮಾಜದ ಮಹಾಮಂಡಲದ ಮೇಲೆ ಇರುವ ಪ್ರೀತಿ ಮತ್ತು ಬಿಲ್ಲವ ಸಮಾಜದ ಬಗ್ಗೆ ಇರುವ ಕಾಳಜಿಗೆ ಸಾಕ್ಷಿಯಾಗಿದೆ ಹಾಗೂ ಎಲ್ಲಾಬಿಲ್ಲವ ಸಂಘಗಳಿಗೆ ಪ್ರೇರಣೆಯಾಗಿದೆ. ಬಿಲ್ಲವ ಸಮಾಜ ಎಲ್ಲಾ ರೀತಿಯ ಅವಕಾಶ ಗಳಿಂದ ವಂಚಿತರಾಗಿ   ರಾಜಕೀಯ ವಾಗಿ ಕೂಡಜನಸಂಖ್ಯೆಗೆ ಅನುಗುಣವಾಗಿ  ರಾಜಕೀಯ ಪ್ರಾತಿನಿಧ್ಯ ಸಿಗದೆ ಅವಕಾಶ ಗಳು ನಿರಾಕರಣೆ ಯಾಗುತ್ತಿರುವ ಸಮಯದಲ್ಲಿ  ಬಿಲ್ಲವ ಸಮಾಜ ಸಂಘಟಾನಾತ್ಮಕವಾಗಿ ಬಲ ಗೊಳ್ಳ ಬೇಕು ಎಂಬುದರಲ್ಲಿ  ರಾಷ್ಟ್ರೀಯ  ಬಿಲ್ಲವರ ಮಹಾ ಮಂಡಲದ ಮೇಲೆ ಹೆಚ್ಚಿನನಿರೀಕ್ಷೆ ಕೂಡ ಬಿಲ್ಲವ ಸಂಘಗಳಿಗೆ ಇದೆಇದಕ್ಕೆ ಬಿಲ್ಲವ ಸಂಘಗಳ ಸಹಕಾರ ಕೂಡ ಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »