TOP STORIES:

FOLLOW US

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾದ ಶೋಧನ್ ಕುಮಾರ್ ಮೂಡುಬೆಟ್ಟು


ಕರಾಟೆಯ‌ ಸವ್ಯಸಾಚಿ ಶೋಧನ್ ಕುಮಾರ್

  ಮೂಡುಬೆಟ್ಟು ಶ್ರೀ ಶ್ರೀಧರ ಪೂಜಾರಿ ಹಾಗೂ ಶ್ರೀಮತಿ ಇಂದಿರಾ ದಂಪತಿಯ ಮಗನಾಗಿ ಜನಿಸಿದ ಶೋಧನ್ ಕುಮಾರ್ಬಾಲ್ಯದಿಂದಲೇ ಕರಾಟೆ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಪ್ರತಿಭೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣವನ್ನು ವಳಕಾಡು ಶಾಲೆ, ಶ್ಯಾಮಿಲಿ ಪದವಿಪೂರ್ವ ಕಾಲೇಜು ಮತ್ತು ಪೂರ್ಣ ಪ್ರಜ್ಞಾ ಕಾಲೇಜು ಪದವಿ ಶಿಕ್ಷಣ ಪೂರೈಸಿ ಶೈಕ್ಷಣಿಕವಾಗಿಯೂಕ್ರೀಯಾಶೀಲವಾಗಿದ್ದ ಶೋಧನ್, ಅಂತಾರಾಷ್ಟ್ರೀಯ ಕರಾಟೆ ಪಟು ಪರ್ಕಳ ಪ್ರವೀಣಾ ಸುವರ್ಣರವರ ಕರಾಟೆ ಗರಡಿಯಲ್ಲಿ ಪಳಗಿಸಾರ್ವಜನಿಕ ಶಿಕ್ಷಣ ಇಲಾಖೆ ಕರಾಟೆ ಸ್ಪರ್ಧೆಯಲ್ಲಿ ಅನೇಕ ಪ್ರಶಿಸ್ತಿಗಳಿಸಿದ್ದಾರೆ. ತಮಿಳುನಾಡು ಚೆನೈನಲ್ಲಿ ಅಖಿಲ ಭಾರತವಿಶ್ವವಿದ್ಯಾನಿಲಯದ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿ ಅಮೋಘ ಸಾಧನೆಗೈದಿದ್ದಾರೆ.

ಇವರು ಇನ್ಸ್ಟಿಟ್ಯೂಟ್ ಆಫ್ ಕರಾಟೆ ಎಂಡ್ ಎಲೈಡ್ ಆರ್ಟ್ಸ್ ಸಂಸ್ಥೆಯಿಂದ ಅತ್ಯುತ್ತಮ ಶ್ರೇಣಿಯಲ್ಲಿ ಬ್ಲ್ಯಾಕ್ ಬೆಲ್ಟ್ ಪದವಿಪಡೆದಿದ್ದಾರೆ. ಇದುವರೆಗೆ ಉಡುಪಿ, ಮಂಗಳೂರು, ಮೈಸೂರು, ಬೆಳಗಾವಿ, ಗದಗ, ಶಿವಮೊಗ್ಗ, ಧಾರವಾಡ, ಬೆಂಗಳೂರು, ಕೇರಳ, ಹೈದರಾಬಾದ್, ತಮಿಳು ನಾಡು, ರಾಜ್ಯ, ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಗಳಲ್ಲಿ ನೂರಕ್ಕೂ ಮಿಕ್ಕಿ ಪದಕಗಳನ್ನು ಜಯಿಸಿರುತ್ತಾರೆ. ಅತೀ ಕಿರಿಯ ವಯಸ್ಸಿನಲ್ಲಿ  ಪುರುಷರ ವಿಭಾಗದ 9 ಗ್ರ್ಯಾಂಡ್ ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ವಿಜೇತರಾಗಿದ್ದಾರೆ. 2 ಬಾರಿಒಂದೇ ಸ್ಪರ್ಧೆಯಲ್ಲಿ ಕಟಾ ಹಾಗೂ ಕುಮಿಟೆ ವಿಭಾಗದ ಎರಡೂ ಗ್ರ್ಯಾಂಡ್ ಚಾಂಪಿಯನ್ ಶಿಪ್ ಜಯಿಸಿ ಕರಾಟೆ ಐತಿಹಾಸಿಕ ದಾಖಲೆಮಾಡಿದ್ದಾರೆ. ಕರ್ನಾಟಕ ಕರಾಟೆ ಲೀಗ್ 2019 ಮೈಸೂರು ಟೈಗರ್ಸ್ ಪ್ರತಿನಿಧಿಯಾಗಿ ಸ್ಪರ್ಧೆಯಲ್ಲಿ ಕ್ರೀಡೆಯ ಅತ್ಯುತ್ತಮ ಆಟಗಾರಪ್ರಶಸ್ತಿ ಜಯಿಸಿರುತ್ತಾರೆ. ಕರಾಟೆ ಇಂಡಿಯಾ ಆರ್ಗನೈಜೇಷನ್ ರಾಜ್ಯ, ದಕ್ಷಿಣ ಭಾರತ ಪ್ರಾಂತ್ಯ ಪ್ರಶಸ್ತಿ ಜಯಿಸಿ ಇದೀಗ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರ ವಿಜಯಯಾತ್ರೆ ಹೀಗೆ ನಿರಂತರವಾಗಿ ಸಾಗಲಿ. ಶುಭವಾಗಲಿ..


Share:

More Posts

Category

Send Us A Message

Related Posts

ಬಹರೈನ್ ನಲ್ಲಿ ನಡೆದ ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಅಧ್ಯಕ್ಷರಾಗಿ ರಾಜ್ ಕುಮಾರ್ ಆಯ್ಕೆ


Share       ಮುಂಬಯಿ, (ಆರ್‌ಬಿಐ) ಜ.೧೧ : ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಸಮಿತಿಯ ಪದಗ್ರಹನ ಹಾಗೂ ಕರ್ನಾಟಕ ಸಂಗಮ ಸಾಂಸ್ಕೃತಿಕ ಕಾರ್ಯಕ್ರಮ ಬಹರೈನ್ ನ ದಿ ಇಂಡಿಯಾನ್ ಕ್ಲಬ್ ಸಭಾಂಗಣದಲ್ಲಿ


Read More »

ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಬಿಡುಗಡೆ


Share       ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ  ಆಮಂತ್ರಣ ಬಿಡುಗಡೆ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಯುವವಾಹಿನಿ ಪದಗ್ರಹಣ ಕಾರ್ಯಕ್ರಮದಲ್ಲಿ ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್


Read More »

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »