TOP STORIES:

FOLLOW US

ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋದನಾ ಸಂಸ್ಥೆ (ರಿ).ಬಾಳ್ತಿಲ. ಮತ್ತು ಸೇವಾಶ್ರಮ ದೇರಳಕಟ್ಟೆ. ಇದರ ಸಹಯೋಗದೊಂದಿಗೆ ಆರೋಗ್ಯ ಮಾಹಿತಿ ಶಿಬಿರ


ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋದನಾ ಸಂಸ್ಥೆ (ರಿ).ಬಾಳ್ತಿಲ. ಮತ್ತು ಸೇವಾಶ್ರಮ ದೇರಳಕಟ್ಟೆ*. ಇದರ ಸಹಯೋಗದೊಂದಿಗೆ ದಿನಾಂಕ 03.01.2021 ರಂದು ಸೇವಾಶ್ರಮ ದೇರಳಕಟ್ಟೆ ಇಲ್ಲಿ ಉಚಿತ ರಕ್ತಪರೀಕ್ಷೆ , ಮಧುಮೇಹ ಪರೀಕ್ಷೆ ಹಾಗೂ ಆರೋಗ್ಯ ಮಾಹಿತಿ ಶಿಬಿರ ಹಾಗೂ ವೃದ್ಧರೊಂದಿಗೆ ನಗು ನಲಿವು ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮೆಸ್ಕಾಂನ ಇಂಜಿನಿಯರ್ ಶ್ರೀ ನಿತೇಶ್ ಕುಮಾರ್ ನೆರವೇರಿಸಿ ಸಂಸ್ಥೆಯ ಸೇವೆ ಶ್ಲಾಘನೀಯ ಎಂದು ಹೇಳಿ ಸಂಸ್ಥೆಯ ಸೇವೆಗೆ ಶುಭ ಹಾರೈಸಿದರು. ಟ್ರಸ್ಟಿ ಹಾಗೂ ಖ್ಯಾತ ವೈದ್ಯರಾದ ಶ್ರೀ ಡಾ.ರಾಜೇಶ್ ಪೂಜಾರಿ ಆರೋಗ್ಯ ಮಾಹಿತಿ ನೀಡಿ ಹಾಗೂ ರಕ್ತದೊತ್ತಡ ಹಾಗೂ ಮಧುಮೇಹ ಪರೀಕ್ಷೆ ನಡೆಸಿದರು. ಕಾರ್ಯಕ್ರಮದಲ್ಲಿ ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋದನಾ ಸಂಸ್ಥೆ(ರಿ). ಬಾಳ್ತಿಲ. ಇದರ ಸಂಸ್ಥಾಪಕಿಯಾಗಿರುವ ವಕೀಲರಾದ ಶ್ರೀಮತಿ ಶ್ಯೆಲಜಾ ರಾಜೇಶ್ ರವರು ಮಾತಾನಾಡಿ ಅಮ್ಮಂದಿರು ನಮ್ಮನ್ನು ಹೊತ್ತು ಹೆತ್ತು ಸಾಕಿ ಸಲಹುತ್ತಾರೆ. ಆದರೆ ಅವರನ್ನು ಆಶ್ರಮಕ್ಕೆ ಬಿಟ್ಟು ಪ್ರೀತಿಯಿಂದ ವಂಚಿತಗೊಳಿಸುವುದು ಎಷ್ಟು ಸರಿ. ಎಂದು ಪ್ರಶ್ನಿಸಿದರು. ಅಲ್ಲದೇ ನಾವು ಮಗುವಾಗಿರುವಾಗ ಒಬ್ಬ ತಾಯಿ ನಮಗೋಸ್ಕರವಾಗಿಯೇ ಜೀವಿಸುತ್ತಾಳೆ. ಆಕೆಗೆ ವಯಸ್ಸಾದಾಗ ಅವಳನ್ನು ನಮ್ಮಮಗುವಂತೆ ಪ್ರೀತಿಸಿ ಎಂದು ಹಿತನುಡಿ ಹೇಳಿದರು. ಅಲ್ಲದೇ ವೃದ್ಧರೊಂದಿಗೆ ಆಟೋಟಗಳನ್ನು ನಡೆಸಿ ನಕ್ಕು ನಲಿದು ಒಂದು ದಿನ ಆಶ್ರಮ ದಲ್ಲಿ ಕಳೆದರು. ಆಶ್ರಮದ ಎಲ್ಲರಿಗೂ ಅವಶ್ಯಕ ದಿನ ಬಳಕೆ ಸಾಮಾಗ್ರಿಗಳ ಕಿಟ್ ನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಟ್ರಸ್ಟಿ ಶ್ರೀಮತಿ ಅನ್ನಪೂರ್ಣ ರಾಜೇಶ್ ಬಿ. ಸೇವಾಶ್ರಮದ ಮೇಲ್ವಿಚಾರಕ ಶ್ರೀ ಬಾಲಕೃಷ್ಣ ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »

ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ ಆಯ್ಕೆ


Share       ಪುತ್ತೂರು: ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ


Read More »

‘ಕುಸಲ್ದ ಅರಸೆ’ ನವೀನ್ ಡಿ. ಪಡೀಲ್‌ಗೆ ‘ವಿಶ್ವಪ್ರಭಾ ಪುರಸ್ಕಾರ – 2025’


Share       ಉಡುಪಿ: ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ನವೀನ್ ಡಿ ಪಡೀಲ್ ಅವರು ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಕೊಡಲಾಗುವ ‘ವಿಶ್ವಪ್ರಭಾ ಪುರಸ್ಕಾರ-2025’ ಕ್ಕೆ ಆಯ್ಕೆಯಾಗಿದ್ದಾರೆ. 11 ನವೆಂಬರ್ 1969 ನವೀನ್ ಡಿ ಪಡೀಲ್


Read More »