TOP STORIES:

FOLLOW US

ವಾಸನೆ ಕಳೆದುಕೊಳ್ಳುವುದು ಈ ರೋಗದ ಸೂಚಕವೂ ಹೌದು!


ಕೋವಿಡ್​ ಸೇರಿದಂತೆ ಅನೇಕ ಸೋಂಕಿನ ಸಂದರ್ಭದಲ್ಲಿ ವಾಸನೆ ನಷ್ಟ ಅನುಭಿಸುತ್ತೇವೆ. ಆದರೆ, ಅದಕ್ಕೆ ಮೀರಿದ ಮತ್ತೊಂದು ರೋಗದ ಚಿಹ್ನೆ ಕೂಡ ಇದಾಗಿದೆ.

ನ್ಯೂಯಾರ್ಕ್​: ವಾಸನೆ ಕಳೆದುಕೊಳ್ಳುವ ಸಾಮರ್ಥ್ಯವನ್ನು ಅನೇಕ ಸೋಂಕುಗಳ ಹಿನ್ನೆಲೆ ಅಧ್ಯಯನ ನಡೆಸಲಾಗಿದೆ. ಆದರೆ, ಇದೇ ಮೊದಲ ಬಾರಿ ಅದನ್ನು ಅಲ್ಝೈಮರ್​ ಹೊಂದಿರುವ ರೋಗಿಗಳನ್ನು ಪತ್ತೆ ಮಾಡಲಾಗಿದೆ.

 

ಅಲ್ಝೈಮರ್ಯ್​ ಕಾಯಿಲೆಗೆ ಸಂಬಂಧಿಸಿದ ಪ್ರಬಲ ಜೀನ್​ ಹೊಂದಿರುವ ವ್ಯಕ್ತಿಗಳು ಇತರರಿಗಿಂತ ಬೇಗ ವಾಸನೆ ಗ್ರಹಿಸುವ ಶಕ್ತಿಯನ್ನು ಕಳೆದುಕೊಳ್ಳುತ್ತಾರೆ ಎಂದು ಹೊಸ ಅಧ್ಯಯನ ತಿಳಿಸಿದೆ. ಇದು ಭವಿಷ್ಯದಲ್ಲಿ ಅರಿವಿನ ಕೊರತೆ ಉಂಟಾಗುವ ಆರಂಭಿಕ ಚಿಹ್ನೆಯಾಗಿರಬೇಹು ಎಂದು ಅಧ್ಯಯನ ತಿಳಿಸಿದೆ.

ಈ ಕುರಿತು ನ್ಯೂರಾಲಜಿಯ ಆನ್​ಲೈನ್​ ಸಂಚಿಕೆಯಲ್ಲಿ ಪ್ರಕಟಿಸಲಾಗಿದೆ. ಆಲ್ಝಮೈರ್​​ ಹೊಂದಿರುವವರಲ್ಲಿ ಜೀನ್​ ರೂಪಾಂತರವನ್ನು APOE e4 ಎಂದು ಕರೆಯಲಾಗುತ್ತದೆ. ವಯಸ್ಸಾದಂತೆ ಅರಿವಿನ ಕ್ಷೀಣತೆ, ನೆನಪಿನ ಸಾಮರ್ಥ್ಯದ ಕೊರತೆ ಅನುಭವಿಸುವ ಜನರ ಸಮಸ್ಯೆಯನ್ನು ಆರಂಭದಲ್ಲೇ ಪತ್ತೆ ಹಚ್ಚಲು ವಾಸನೆ ಪರಿಹಾರ ಉಪಯುಕ್ತವಾಗಿದೆ ಎಂದು ಚಿಕಾಗೋ ವಿಶ್ವವಿದ್ಯಾಲಯದ ಮ್ಯಾಥ್ಯೂ ಎಸ್​ ಗುಡ್​ಸ್ಮಿತ್​ ತಿಳಿಸಿದರು.

ಈ ಅಧ್ಯಯನವೂ ಭವಿಷ್ಯದಲ್ಲಿ ಆಲ್ಝಮೈರ್​​ ಸಮಸ್ಯೆ ಹೊಂದಿರುವವರ ಅಪಾಯವನ್ನು ನಿರ್ಧರಿಸಲು ಸಹಾಯ ಮಾಡಿದರೂ ಸಹ, ಈ ಸಂಬಂಧ ಹೆಚ್ಚಿನ ಅಧ್ಯಯನದ ಅಗತ್ಯ ಇದೆ. ಇದು ಸಮಸ್ಯೆ ಆರಂಭವನ್ನು ಪತ್ತೆ ಹಚ್ಚಲು ಸಹಾಯವಕಾಗುವ ಗುರಿ ಹೊಂದಲಿದೆ ಎಂದು ಅಧ್ಯಯನಕಾರರು ತಿಳಿಸಿದ್ದಾರೆ.

ಈ ಕುರಿತು ಐದು ವರ್ಷಗಳ ಕಾಲ ಮಧ್ಯಂತರ ಪರೀಕ್ಷೆ ಅಧ್ಯಯನ ನಡೆಸಲಾಗಿದ್ದು, ಇದರಲ್ಲಿ 865 ಮಂದಿ ಭಾಗಿಯಾಗಿದ್ದರು. ಭಾಗಿದಾರರ ವಾಸನೆ ಪ್ರಜ್ಞೆಯನ್ನು ಸಮೀಕ್ಷೆ ಮೂಲಕ ಪತ್ತೆ ಮಾಡಲಾಗಿದ್ದು, ಇದು ಅವರ ವಾಸನೆ ಗ್ರಹಿಕೆ ಸಾಮರ್ಥ್ಯ ಮತ್ತು ಯಾವ ವಾಸನೆ ಗ್ರಹಿಸುವ ಸಾಮರ್ಥ್ಯವನ್ನು ಅವರು ಹೊಂದಿದ್ದಾರೆ ಎಂದು ಪತ್ತೆ ಮಾಡಲಾಗಿದೆ.

ಇದೇ ವೇಳೆ ಐದು ವರ್ಷದ ಈ ಪರೀಕ್ಷೆ ಅವಧಿಯಲ್ಲಿ ಜನರ ಆಲೋಚನೆ ಮತ್ತು ಸ್ಮರಣೆ ಕೌಶಲ್ಯವನ್ನು ಎರಡು ಬಾರಿ ಪರೀಕ್ಷೆ ನಡೆಸಲಾಗಿದೆ. ಡಿಎನ್​ಎ ಮಾದರಿಯಲ್ಲಿ ಯಾವ ಜೀನ್​ ಕಾರಣದಿಂದ ಜನರಲ್ಲಿ ಆಲ್ಝಮೈರ್​ ಕಾರಣವಾಗುತ್ತಿದೆ ಎಂಬುದನ್ನು ಪತ್ತೆ ಮಾಡಲು ಮಾಹಿತಿ ನೀಡಲಾಗಿದೆ.

ಆಲ್ಝಮೈರ್​ ಜೀನ್​ ಹೊಂದಿರುವವರಲ್ಲಿ ಇತರೆ ಸಾಮಾನ್ಯ ಜೀನ್​ ಜನರಿಗಿಂತ ವಾಸನೆ ಪತ್ತೆ ಮಾಡುವ ಸಾಮರ್ಥ್ಯ ಶೇ 37ರಷ್ಟು ಕಡಿಮೆ ಇದೆ ಎಂದು ತೋರಿಸಿದೆ. ಈ ಜೀನ್​ ವಾಹಕಗಳು 65ರಿಂದ 69ನೇ ವಯಸ್ಸಿನಲ್ಲಿ ವಾಸನೆ ಸಾಮರ್ಥ್ಯವನ್ನು ಕಡಿಮೆ ಮಟ್ಟದಲ್ಲಿ ಪತ್ತೆ ಹಚ್ಚಿದೆ.

ಅಧ್ಯಯನದ ಆರಂಭದಲ್ಲಿ ಎರಡು ಗುಂಪಿನಲ್ಲಿ ವ್ಯಕ್ತಿಗಳ ಆಲೋಚನೆ ಮತ್ತು ನೆನಪಿನ ಸಾಮರ್ಥ್ಯ ಒಂದೇ ಆಗಿತ್ತು. ಆಲ್ಜಮೈರ್​ ಜೀನ್​ ಭಿನ್ನತೆ ಹೊಂದಿರುವವರು ಇತರೆ ಜನರಿಂತ ವೇಗವಾಗಿ ಸ್ಮರಣೆಯ ಕ್ಷೀಣತೆ ಅನುಭವಿಸಿದರು. ಈ ಅಧ್ಯಯನವು ನ್ಯೋರೋ ಡಿಜೆನರೇಶನ್​ ಮೂಲಕ ವಾಸನೆ ಪಾತ್ರವನ್ನು ಅರ್ಥ ಮಾಡಿಕೊಳ್ಳಲು ನಮಗೆ ಸಹಾಯ ಮಾಡುತ್ತದೆ ಎಂದು ಅಧ್ಯಯನ ಕಾರ ಗುಡ್​ಸ್ಮಿತ್​ ತಿಳಿಸಿದ್ದಾರೆ. ಈ ಅಧ್ಯಯನದಲ್ಲಿ ತೀವ್ರ ಬುದ್ಧಿ ಮಾಂದ್ಯತೆ ಹೊಂದಿರುವ ಜನರನ್ನು ಭಾಗವಾಗಿಸಿಲ್ಲ ಎಂದು ಇದೇ ವೇಳೆ ತಿಳಿಸಿದ್ದಾರೆ.


Share:

More Posts

Category

Send Us A Message

Related Posts

ಶ್ರೀ ಸತೀಶ್ ಕುಮಾರ್ ಬಜಾಲ್ ರಿಗೆ “ ಬಿಲ್ಲವ ಸಂಜೀವಿನಿ “ ಬಿರುದು ಗೌರವ ಪ್ರಧಾನ – ಬಿಲ್ಲವ ಸಂಘ ಪುಣೆ


Share       ವರ್ಲ್ಡ್ ಬಿಲ್ಲವಾಸ್ ಪ್ರೀಮಿಯರ್ ಲೀಗ್ 2025 ನ ಅದ್ಭುತ ಕಾರ್ಯಕ್ರಮದಲ್ಲಿ ಸೌಧಿ ಬಿಲ್ಲವಾಸ್ ದಮ್ಮಾಮ್ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಅಂಚನ್ ಬಜಾಲ್ ರಿಗೆ ಬಿಲ್ಲವ ಸಂಘ ಪುಣೆ ಯು ಅತಿಥಿ


Read More »

ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ


Share       ಮಂಗಳೂರು: ಸಾಧಕರ ಜೊತೆ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಆಡಳಿತ ಸಮಿತಿಗೆ ನೇಮಕದ ಬಗ್ಗೆ ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ. ಕಲ್ಕೂರ ಪ್ರತಿಷ್ಠಾನದ ವತಿಯಿಂದ ಯುಗಾದಿ ಮಹೋತ್ಸವ, ವಿಷು


Read More »

ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಪ್ರದೀಪ್ ಪೂಜಾರಿಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ


Share       ಕೆಯ್ಯೂರು: ಕೆಯ್ಯೂರು ಗ್ರಾಮದ ಪಿ.ಎಸ್.ಐ ಪ್ರದೀಪ್ ಪೂಜಾರಿ 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೆರೆಡ್ ಗ್ರೌಂಡ್ ಕೆಎಸ್ಆರ್ಪಿ  ಕೊರಮಂಗಲ ಬೆಂಗಳೂರಿನಲ್ಲಿ ಎ.2ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ ಪ್ರದೀಪ್ ಪೂಜಾರಿ


Read More »

ಕದ್ರಿ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ರಾಜೇಂದ್ರ ಚಿಲಿಂಬಿ ಆಯ್ಕೆ


Share       ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಇವರು ಸಲ್ಲಿಸಿರುವ  ಸೇವೆಯನ್ನು ಪರಿಗಣಿಸಿ ಈ ಆಯ್ಕೆ ನಡೆದಿರುತ್ತದೆ. ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ  ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಾಧ್ಯಮ ವಕ್ತಾರ, ಮಂಗಳೂರು ಚಿಲಿಂಬಿ ಸ್ವಾಮಿ


Read More »

ಜವಾಹರ್ ಬಾಲ್ ಮಂಚ್ ಇದರ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಸಂಯೋಜಕರಾಗಿ ನ್ಯಾಯವಾದಿ ಶ್ರೀಮತಿ ಶೈಲಜಾ ರಾಜೇಶ್ ಆಯ್ಕೆ


Share       ಬಂಟ್ವಾಳ : ಕರ್ನಾಟಕ ಸರ್ಕಾರದ ಪ್ರತಿಷ್ಟಿತ ಕಿತ್ತೂರು ರಾಣಿ ಚೆನ್ನಮ್ಮ ಪುರಸ್ಕೃತರು, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಇದರ ಸಂಸ್ಥಾಪಕರು, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ,


Read More »

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »