TOP STORIES:

FOLLOW US

ವಾಸನೆ ಕಳೆದುಕೊಳ್ಳುವುದು ಈ ರೋಗದ ಸೂಚಕವೂ ಹೌದು!


ಕೋವಿಡ್​ ಸೇರಿದಂತೆ ಅನೇಕ ಸೋಂಕಿನ ಸಂದರ್ಭದಲ್ಲಿ ವಾಸನೆ ನಷ್ಟ ಅನುಭಿಸುತ್ತೇವೆ. ಆದರೆ, ಅದಕ್ಕೆ ಮೀರಿದ ಮತ್ತೊಂದು ರೋಗದ ಚಿಹ್ನೆ ಕೂಡ ಇದಾಗಿದೆ.

ನ್ಯೂಯಾರ್ಕ್​: ವಾಸನೆ ಕಳೆದುಕೊಳ್ಳುವ ಸಾಮರ್ಥ್ಯವನ್ನು ಅನೇಕ ಸೋಂಕುಗಳ ಹಿನ್ನೆಲೆ ಅಧ್ಯಯನ ನಡೆಸಲಾಗಿದೆ. ಆದರೆ, ಇದೇ ಮೊದಲ ಬಾರಿ ಅದನ್ನು ಅಲ್ಝೈಮರ್​ ಹೊಂದಿರುವ ರೋಗಿಗಳನ್ನು ಪತ್ತೆ ಮಾಡಲಾಗಿದೆ.

 

ಅಲ್ಝೈಮರ್ಯ್​ ಕಾಯಿಲೆಗೆ ಸಂಬಂಧಿಸಿದ ಪ್ರಬಲ ಜೀನ್​ ಹೊಂದಿರುವ ವ್ಯಕ್ತಿಗಳು ಇತರರಿಗಿಂತ ಬೇಗ ವಾಸನೆ ಗ್ರಹಿಸುವ ಶಕ್ತಿಯನ್ನು ಕಳೆದುಕೊಳ್ಳುತ್ತಾರೆ ಎಂದು ಹೊಸ ಅಧ್ಯಯನ ತಿಳಿಸಿದೆ. ಇದು ಭವಿಷ್ಯದಲ್ಲಿ ಅರಿವಿನ ಕೊರತೆ ಉಂಟಾಗುವ ಆರಂಭಿಕ ಚಿಹ್ನೆಯಾಗಿರಬೇಹು ಎಂದು ಅಧ್ಯಯನ ತಿಳಿಸಿದೆ.

ಈ ಕುರಿತು ನ್ಯೂರಾಲಜಿಯ ಆನ್​ಲೈನ್​ ಸಂಚಿಕೆಯಲ್ಲಿ ಪ್ರಕಟಿಸಲಾಗಿದೆ. ಆಲ್ಝಮೈರ್​​ ಹೊಂದಿರುವವರಲ್ಲಿ ಜೀನ್​ ರೂಪಾಂತರವನ್ನು APOE e4 ಎಂದು ಕರೆಯಲಾಗುತ್ತದೆ. ವಯಸ್ಸಾದಂತೆ ಅರಿವಿನ ಕ್ಷೀಣತೆ, ನೆನಪಿನ ಸಾಮರ್ಥ್ಯದ ಕೊರತೆ ಅನುಭವಿಸುವ ಜನರ ಸಮಸ್ಯೆಯನ್ನು ಆರಂಭದಲ್ಲೇ ಪತ್ತೆ ಹಚ್ಚಲು ವಾಸನೆ ಪರಿಹಾರ ಉಪಯುಕ್ತವಾಗಿದೆ ಎಂದು ಚಿಕಾಗೋ ವಿಶ್ವವಿದ್ಯಾಲಯದ ಮ್ಯಾಥ್ಯೂ ಎಸ್​ ಗುಡ್​ಸ್ಮಿತ್​ ತಿಳಿಸಿದರು.

ಈ ಅಧ್ಯಯನವೂ ಭವಿಷ್ಯದಲ್ಲಿ ಆಲ್ಝಮೈರ್​​ ಸಮಸ್ಯೆ ಹೊಂದಿರುವವರ ಅಪಾಯವನ್ನು ನಿರ್ಧರಿಸಲು ಸಹಾಯ ಮಾಡಿದರೂ ಸಹ, ಈ ಸಂಬಂಧ ಹೆಚ್ಚಿನ ಅಧ್ಯಯನದ ಅಗತ್ಯ ಇದೆ. ಇದು ಸಮಸ್ಯೆ ಆರಂಭವನ್ನು ಪತ್ತೆ ಹಚ್ಚಲು ಸಹಾಯವಕಾಗುವ ಗುರಿ ಹೊಂದಲಿದೆ ಎಂದು ಅಧ್ಯಯನಕಾರರು ತಿಳಿಸಿದ್ದಾರೆ.

ಈ ಕುರಿತು ಐದು ವರ್ಷಗಳ ಕಾಲ ಮಧ್ಯಂತರ ಪರೀಕ್ಷೆ ಅಧ್ಯಯನ ನಡೆಸಲಾಗಿದ್ದು, ಇದರಲ್ಲಿ 865 ಮಂದಿ ಭಾಗಿಯಾಗಿದ್ದರು. ಭಾಗಿದಾರರ ವಾಸನೆ ಪ್ರಜ್ಞೆಯನ್ನು ಸಮೀಕ್ಷೆ ಮೂಲಕ ಪತ್ತೆ ಮಾಡಲಾಗಿದ್ದು, ಇದು ಅವರ ವಾಸನೆ ಗ್ರಹಿಕೆ ಸಾಮರ್ಥ್ಯ ಮತ್ತು ಯಾವ ವಾಸನೆ ಗ್ರಹಿಸುವ ಸಾಮರ್ಥ್ಯವನ್ನು ಅವರು ಹೊಂದಿದ್ದಾರೆ ಎಂದು ಪತ್ತೆ ಮಾಡಲಾಗಿದೆ.

ಇದೇ ವೇಳೆ ಐದು ವರ್ಷದ ಈ ಪರೀಕ್ಷೆ ಅವಧಿಯಲ್ಲಿ ಜನರ ಆಲೋಚನೆ ಮತ್ತು ಸ್ಮರಣೆ ಕೌಶಲ್ಯವನ್ನು ಎರಡು ಬಾರಿ ಪರೀಕ್ಷೆ ನಡೆಸಲಾಗಿದೆ. ಡಿಎನ್​ಎ ಮಾದರಿಯಲ್ಲಿ ಯಾವ ಜೀನ್​ ಕಾರಣದಿಂದ ಜನರಲ್ಲಿ ಆಲ್ಝಮೈರ್​ ಕಾರಣವಾಗುತ್ತಿದೆ ಎಂಬುದನ್ನು ಪತ್ತೆ ಮಾಡಲು ಮಾಹಿತಿ ನೀಡಲಾಗಿದೆ.

ಆಲ್ಝಮೈರ್​ ಜೀನ್​ ಹೊಂದಿರುವವರಲ್ಲಿ ಇತರೆ ಸಾಮಾನ್ಯ ಜೀನ್​ ಜನರಿಗಿಂತ ವಾಸನೆ ಪತ್ತೆ ಮಾಡುವ ಸಾಮರ್ಥ್ಯ ಶೇ 37ರಷ್ಟು ಕಡಿಮೆ ಇದೆ ಎಂದು ತೋರಿಸಿದೆ. ಈ ಜೀನ್​ ವಾಹಕಗಳು 65ರಿಂದ 69ನೇ ವಯಸ್ಸಿನಲ್ಲಿ ವಾಸನೆ ಸಾಮರ್ಥ್ಯವನ್ನು ಕಡಿಮೆ ಮಟ್ಟದಲ್ಲಿ ಪತ್ತೆ ಹಚ್ಚಿದೆ.

ಅಧ್ಯಯನದ ಆರಂಭದಲ್ಲಿ ಎರಡು ಗುಂಪಿನಲ್ಲಿ ವ್ಯಕ್ತಿಗಳ ಆಲೋಚನೆ ಮತ್ತು ನೆನಪಿನ ಸಾಮರ್ಥ್ಯ ಒಂದೇ ಆಗಿತ್ತು. ಆಲ್ಜಮೈರ್​ ಜೀನ್​ ಭಿನ್ನತೆ ಹೊಂದಿರುವವರು ಇತರೆ ಜನರಿಂತ ವೇಗವಾಗಿ ಸ್ಮರಣೆಯ ಕ್ಷೀಣತೆ ಅನುಭವಿಸಿದರು. ಈ ಅಧ್ಯಯನವು ನ್ಯೋರೋ ಡಿಜೆನರೇಶನ್​ ಮೂಲಕ ವಾಸನೆ ಪಾತ್ರವನ್ನು ಅರ್ಥ ಮಾಡಿಕೊಳ್ಳಲು ನಮಗೆ ಸಹಾಯ ಮಾಡುತ್ತದೆ ಎಂದು ಅಧ್ಯಯನ ಕಾರ ಗುಡ್​ಸ್ಮಿತ್​ ತಿಳಿಸಿದ್ದಾರೆ. ಈ ಅಧ್ಯಯನದಲ್ಲಿ ತೀವ್ರ ಬುದ್ಧಿ ಮಾಂದ್ಯತೆ ಹೊಂದಿರುವ ಜನರನ್ನು ಭಾಗವಾಗಿಸಿಲ್ಲ ಎಂದು ಇದೇ ವೇಳೆ ತಿಳಿಸಿದ್ದಾರೆ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »