TOP STORIES:

ಶಿವಗಿರಿ ಮಠದ ಸ್ವಾಮಿ ಮಾಜಿ ಮಠಾಧೀಶ ಪ್ರಕಾಶಾನಂದ (99) ವಿಧಿವಶ


ವರ್ಕಲಾ: ಸ್ವಾಮಿ ಪ್ರಕಾಶಾನಂದ ( 99 ) ಬುಧವಾರ ಬೆಳಿಗ್ಗೆ ವರ್ಕಲಾ ಶ್ರೀ ನಾರಾಯಣ ಮಿಷನ್ ಆಸ್ಪತ್ರೆಯಲ್ಲಿ ವಿಧಿವಶರಾದರು.  ಶಿವಗಿರಿ ಮಠದ ಮಾಜಿ ಮಠಾಧೀಶರಾಗಿದ್ದರು.

1922 ಡಿಸೆಂಬರ್ ನಲ್ಲಿ ಜನಿಸಿದ್ದು, ಕೆಲ ದಿವಸಗಳಿಂದ ವೃದ್ದ್ಯಾಪ್ಯ ಸಹಜ ಕಾಯಿಲೆಯಿಂದಾಗಿ ವರ್ಕಲ ಶ್ರೀ ನಾರಾಯಣ ಮಿಷನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದರು. ಇಂದು ಸಂಜೆ ಐದು ಗಂಟೆಗೆ ,ಠದ ಆವರಣದಲ್ಲಿ ಸ್ವಾಮೀಜಿಯವರ ಸಮಾಧಿ ಕ್ರಿಯೆ ನಡೆಯಲಿದೆ.

1922 ರಂದು ಪಿರವತ್ತೂರು ಕಳತ್ತರಡಿ ಮನೆತನದಲ್ಲಿ ಸ್ವಾಮೀಜಿಗಳ ಜನನ. ಪೂರ್ವಾಶ್ರಮದಲ್ಲಿ ಕುಮಾರನ್ ಎಂಬ ಹೆಸರಿತ್ತು. ಸ್ವಾಮೀಜಿಗಳ ಮುಂದಾಳುತ್ವದಲ್ಲಿ ಶಿವಗಿರಿ ಬ್ರಹ್ಮ ವಿದ್ಯಾಲಯದ ಸ್ಥಾಪನೆಯಾಗಿತ್ತು. ದೀರ್ಘಾವಧಿಗೆ ಶಿವಗಿರಿ ಶ್ರೀ ನಾರಯಣ ಗುರು ಧರ್ಮಸಂಘಂ ಟ್ರಸ್ಟ್ ಅಧ್ಯಕ್ಷರಾಗಿದ್ದರು. 1970 ಹಾಗೂ 1977 ರಲ್ಲಿ ಸಂಘಂ ನ ಕಾರ್ಯದರ್ಶೀಯಾಗಿಯೂ ಸೇವೆ ಸಲ್ಲಿಸಿದ್ದರು

ಶ್ರೀ ನಾರಾಯಣ ಆಶಯಗಳಲ್ಲಿ ಆಕರ್ಷಿತರಾಗಿ ಇಪ್ಪತ್ತ ಮೂರನೇ ವಯಸ್ಸಿನಲ್ಲಿ ಪ್ರಕಾಶಾನಂದ ಶಿವಗಿರಿ ಮಠಕ್ಕೆ ಸೇರಿದ್ದರು. ಅಂದು ಮಠಾಧಿಪತಿಯಾಗಿದ್ದ ಸ್ವಾಮಿ ಶಂಕರಾನಂದರ ಶಿಶ್ಯರಾಗಿ ಆಧ್ಯಾತ್ಮಿಕ ವಿಧ್ಯಾಭ್ಯಾಸ ಪೂರೈಸಿದರು. 35 ನೇ ವಯಸ್ಸಿನಲ್ಲಿ ಸನ್ಯಾಸ ದೀಕ್ಷೆ ಸ್ವೀಕರಿಸಿದರು.


Related Posts

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »