TOP STORIES:

FOLLOW US

ಶ್ರೀಮಂತ ರಾಜ ಗುಳಿಗ ಸೇವಾನಿಧಿಯಿಂದ ಬಡಕುಟುಂಬಕ್ಕೆ ನೆರವು


ಕೊರೋನ ಎಂತ ಪರಿಸ್ಥಿತಿಗೆ ಕೆಲವರನ್ನು ತಂದು ನಿಲ್ಲಿಸಿದೆ ಎಂದರೆ ಒಂದು ಹೊತ್ತಿನ ಅನ್ನಕ್ಕಾಗಿ ಪರದಾಡುವ ಪರಿಸ್ಥಿತಿ ಬಂದು ಒದಗಿದೆ ಎಂದರೆ ತಪ್ಪಾಗಲಾರದು.ಇಂತಹ ಸಮಯದಲ್ಲಿ ಪಚ್ಚನಾಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಒಂದು ಕುಟುಂಬ ತುಂಬಾ ಕಷ್ಟದಲ್ಲಿ ಬದುಕುವ ಪರಿಸ್ಥಿತಿ ಬಂದು ಒದಗಿದೆ.ಕೊರೋನ ಸಂದಿಗ್ಧ ಪರಿಸ್ಥಿತಿಯಲ್ಲಿ ಆ ಕುಟುಂಬದ ಆಧಾರ ಸ್ತಂಭವಾಗಿದ್ದ ಯುವಕನಿಗೆ ಬೆನ್ನಿನಲ್ಲಿ ಒಂದು ಸಣ್ಣ ನೋವು ಕಾಣಿಸಿಕೊಂಡಿತು.ಅದನ್ನು ಕಂಡ ತಾಯಿ ಮಗನನ್ನು ಖಾಸಗಿ ಆಸ್ಪತ್ರೆಗೆ ಸೇರಿಸುತ್ತಾರೆ ಅಲ್ಲಿ ಅದು ಇದು ಅಂತ ಹೇಳಿ ಸುಮಾರು ದೈಹಿಕ ಪರೀಕ್ಷೆಗಳನ್ನು ಮಾಡಿಸಿ ಕೊನೆಗೆ ಕೊರೋನ ಟೆಸ್ಟ್ ಮಾಡಿಸುತ್ತಾರೆ.ಮಗನಿಗೆ ಕೊರೋನ ಪಾಸಿಟಿವ್ ಇದೆ ಅಂತ ಹೇಳಿ ಎರಡು ಹೆಸರಾಂತ ಆಸ್ಪತ್ರೆಗೆಗಳಲ್ಲಿ ಒಂದು ತಿಂಗಳಿಗೂ ಹೆಚ್ಚು ದಿನ ಚಿಕಿತ್ಸೆ ನೀಡುತ್ತಾರೆ.ಆದರೆ ಏನು ಮಾಡುವುದು ವಿಧಿ ಲಿಖಿತ ಎಂಬಂತೆ ಕೊನೆಗೂ ಮಗ ತಾಯಿಯನ್ನು ಬಿಟ್ಟು ದೇವರ ಪಾದ ಸೇರಿಯೆ ಬಿಡುತ್ತಾರೆ.ಆದರೆ ಏನು ಮಾಡೋದು ಮೊದಲೇ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಈ ಬಡಕುಟುಂಬ ಸಾಲ ಸೋಲ ಮಾಡಿ ಏಳು ಲಕ್ಷಕ್ಕೂ ಅಧಿಕ ಹಣ ಖರ್ಚು ಮಾಡಿದರೂ ಮಗ ಉಳಿಯಲಿಲ್ಲ ಎಂಬ ದು:ಖ ಒಂದೆಡೆಯಾದರೆ ಇನ್ನೊಂದೆಡೆ ಮಗನ ಅಂತ್ಯಕ್ರಿಯೆ ಮಾಡಲು ಹಣವಿಲ್ಲದ ಪರಿಸ್ಥಿತಿಗೆ ಬಂದು ಬಿಟ್ಟಿದೆ ಅಷ್ಟು ಬಡತನ ಆ ಕುಟುಂಬಕ್ಕೆ ಇತ್ತು.

ಈ ವಿಷಯ ತಿಳಿದ ಶ್ರೀಮಂತ ರಾಜ ಗುಳಿಗ ನೆಲೆಸಿರುವ ಶ್ರೀ ಕ್ಷೇತ್ರ ಪಚ್ಚನಾಡಿಯ ಧರ್ಮಾಧಿಕಾರಿ ಸತೀಶ್ ಪೂಜಾರಿ ಬಂದಲೆ ಪಚ್ಚನಾಡಿ ಇವರ ಮುಂದಾಳತ್ವದಲ್ಲಿರುವ ಶ್ರೀಮಂತ ರಾಜ ಗುಳಿಗ ಸೇವಾ ನಿಧಿಯಿಂದ ಈ ಕುಟುಂಬಕ್ಕೆ 25000ರೂಪಾಯಿ ಮತ್ತು ಕೆಲವು ದಿನ ನಿತ್ಯದ ಸಾಮಾಗ್ರಿಗಳನ್ನು ನೀಡುವ ಮೂಲಕ ಮಾನವೀಯತೆಯ ಮೆರದರು.ಇಂತಹ ಕಾರ್ಯಗಳು ಇನ್ನಷ್ಟು ಈ ಕ್ಷೇತ್ರದಿಂದಾಗಲಿ ಶ್ರೀಮಂತ ರಾಜ ಗುಳಿಗ ಎಲ್ಲರಿಗೂ ಒಳಿತು ಮಾಡಲಿ ಎಂದು ಹಾರೈಸುತ್ತೇವೆ..


Share:

More Posts

Category

Send Us A Message

Related Posts

ಬಹರೈನ್ ನಲ್ಲಿ ನಡೆದ ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಅಧ್ಯಕ್ಷರಾಗಿ ರಾಜ್ ಕುಮಾರ್ ಆಯ್ಕೆ


Share       ಮುಂಬಯಿ, (ಆರ್‌ಬಿಐ) ಜ.೧೧ : ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಸಮಿತಿಯ ಪದಗ್ರಹನ ಹಾಗೂ ಕರ್ನಾಟಕ ಸಂಗಮ ಸಾಂಸ್ಕೃತಿಕ ಕಾರ್ಯಕ್ರಮ ಬಹರೈನ್ ನ ದಿ ಇಂಡಿಯಾನ್ ಕ್ಲಬ್ ಸಭಾಂಗಣದಲ್ಲಿ


Read More »

ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಬಿಡುಗಡೆ


Share       ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ  ಆಮಂತ್ರಣ ಬಿಡುಗಡೆ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಯುವವಾಹಿನಿ ಪದಗ್ರಹಣ ಕಾರ್ಯಕ್ರಮದಲ್ಲಿ ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್


Read More »

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »