TOP STORIES:

ಶ್ರೀಯುತ ಗೋಪಾಲಕೃಷ್ಣ ಕುಂದರ್ ಬಜಪೆ ಇವರಿಗೆ ನವಕರ್ನಾಟಕ ರತ್ನ- 2022 ಗೌರವ ಪಶಸ್ತಿ ಪ್ರದಾನ


ಕನ್ನಡ ಭಾಷೆ ಅಳಿಯುವ ಭೀತಿ ಇದೆ ಎನ್ನುವ ಅಭಿಪ್ರಾಯವನ್ನು ಕೆಲವರು ವ್ಯಕ್ತಪಡಿಸುತ್ತಿದ್ದಾರೆ. ಅಂತಹ ಆತಂಕದಆವಶ್ಯಕತೆಯಿಲ್ಲ. ಎರಡೂವರೆ ಸಾವಿರ ಇತಿಹಾಸವಿರುವ ಕನ್ನಡ ಭಾಷೆಯ ಬೇರುಗಳು ಗಟ್ಟಿಯಾಗಿವೆ. ಅದು ಎಂತಹಬಿರುಗಾಳಿಯನ್ನು ತಡೆದುಕೊಳ್ಳಬಲ್ಲದು, ಕಾಲಕಾಲಕ್ಕೆ ಒಂದಷ್ಟು ಬದಲಾವಣೆ ಯನ್ನು ಕಾಣಬಹುದಷ್ಟೆ ಭಾಷೆ ಗಟ್ಟಿಯಾಗಲು ಅದರಅವಶ್ಯಕತೆ ಇರುತ್ತದೆ. ಸಾಹಿತ್ಯ ರಚನೆ ಭಾಷೆಗೆ ಪುನಶ್ವೇತನ ನೀಡುವ ಮಾಧ್ಯಮ. ಕನ್ನಡದಲ್ಲಿ ಸಾಹಿತ್ಯ ರಚನೆ ಆಗಾದಪ್ರಮಾಣದಲ್ಲಿ ನಿರಂತರವಾಗಿ ನಡೆಯುತ್ತಿದೆ. ಇದು ಕನ್ನಡದ ಅಸ್ತಿತ್ವವನ್ನು ಮತ್ತಷ್ಟು ಬಲಿಷ್ಠ ವಾಗಿ ಸಾಗುತ್ತಿದೆ ಎಂದು .. ಜಿಲ್ಲಾಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೆಚ್‌.ಕೆ. ಅಭಿಪ್ರಾಯ ಪಟ್ಟರು.

ಮಂಗಳೂರಿನ ಕುದ್ಮಲ್ ರಂಗರಾವ್ ಸಭಾಂಗಣ ದಲ್ಲಿ ನಡೆದ ಹೃದಯವಾಹಿನಿ ಮಂಗಳೂರು ಮತ್ತು ಲಯನ್ಸ್ ಕ್ಲಬ್, ಸ್ಮಾರ್ಟ್ ಸಿಟಿಮಂಗಳೂರು:ಜಂಟಿ ಆಶ್ರಯದಲ್ಲಿ

ಮಂಗಳೂರು ಪುರಭವನದಲ್ಲಿ

ಜರುಗಿದ 16ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ನಾಲ್ಕು ಕೃತಿಗಳನ್ನುಲೋಕಾರ್ಪಣೆಗೊಳಿಸಿ ಕೃಷ್ಣಮೂರ್ತಿ ಅಭಿಜಾಯಪಟ್ಟರು.

ಸಮ್ಮೇಳನಾಧ್ಯಕ್ಷ ಡಾ. ಸತೀಶ್ ಕುಮಾರ್ ಹೊಸಮನಿ ಮಾತನಾಡಿ ಕರ್ನಾಟಕ ಸಾರ್ವಜನಿಕ ಗ್ರಂಥಾಲಯ ಇಲಾಖೆಆಧುನಿಕರಣಗೊಂಡಿದೆ. ಡಿಜಿಟಲ್ ಗ್ರಂಥಾಲಯದ ಮಾದರಿ ಯನ್ನು ಇತರ ರಾಜ್ಯಗಳು ಅನುಸರಿಸಬೇಕು ಎಂದು ಕೇಂದ್ರ ಸರ್ಕಾರದಮಾರ್ಗಸೂಚಿ ಇದೆ. ಇದು ನಮಗೆ ರಾಷ್ಟ್ರಮಟ್ಟದಲ್ಲಿ ದೊರೆತ ಶ್ರೇಷ್ಠ ಗೌರವವಾಗಿದೆ ಎಂದರು.

ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್, ಕನ್ನಡ ಸಾಹಿತ್ಯ ಪರಿಷತ್‌ ಮಾಜಿ ಅಧ್ಯಕ್ಷ ಹರಿಕೃಷ್ಣಪುನರೂರು ಸಮ್ಮೇಳನ ಸಮಿತಿಯ ಗೌರವಾಧ್ಯಕ್ಷ ಚಿತ್ತರಂಜನ್ ಬೋಳೂರು ಮುಂತಾದ ಗಣ್ಯರು ಭಾಗವಹಿಸಿದ್ದಾರೆ.

ಸಾರ್ವಜನಿಕ ಕ್ಷೇತ್ರದಲ್ಲಿ, ಅಪರಾಧ ಮುಕ್ತ ಸಮಾಜದ ನಿರ್ಮಾಣ ಪರಿಕಲ್ಪನೆಯ ಬಗ್ಗೆ ಪಾಠ ಮಾಡುತ್ತಿರುವ

ಶ್ರೀಯುತ ಗೋಪಾಲಕೃಷ್ಣ ಕುಂದರ್ ಬಜಪೆ  ಇವರಿಗೆ ನವಕರ್ನಾಟಕ ರತ್ನ– 2022 ಗೌರವ ಪಶಸ್ತಿ ಪ್ರದಾನ ಮಾಡಲಾಯಿತು.

ಸಮ್ಮೇಳನ ಸಮಿತಿ ಸ್ಥಾಪಕ ಅಧ್ಯಕ್ಷ ಕೆ.ಪಿ.ಮಂಜುನಾಥ್ ಸಾಗರ್ ಸ್ವಾಗತಿಸಿದರು.  ಪ್ರಿಯಾ ಮೊಂತೇರೊ ಕಾರ್ಯಕ್ರಮನಿರೂಪಿಸಿದರು. ಜಿ.ಕೆ. ಹರಿಪ್ರಸಾದ್ ಧನ್ಯವಾದ ಅರ್ಪಿಸಿದರು


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »