TOP STORIES:

FOLLOW US

ಶ್ರೀಯುತ ಗೋಪಾಲಕೃಷ್ಣ ಕುಂದರ್ ಬಜಪೆ ಇವರಿಗೆ ನವಕರ್ನಾಟಕ ರತ್ನ- 2022 ಗೌರವ ಪಶಸ್ತಿ ಪ್ರದಾನ


ಕನ್ನಡ ಭಾಷೆ ಅಳಿಯುವ ಭೀತಿ ಇದೆ ಎನ್ನುವ ಅಭಿಪ್ರಾಯವನ್ನು ಕೆಲವರು ವ್ಯಕ್ತಪಡಿಸುತ್ತಿದ್ದಾರೆ. ಅಂತಹ ಆತಂಕದಆವಶ್ಯಕತೆಯಿಲ್ಲ. ಎರಡೂವರೆ ಸಾವಿರ ಇತಿಹಾಸವಿರುವ ಕನ್ನಡ ಭಾಷೆಯ ಬೇರುಗಳು ಗಟ್ಟಿಯಾಗಿವೆ. ಅದು ಎಂತಹಬಿರುಗಾಳಿಯನ್ನು ತಡೆದುಕೊಳ್ಳಬಲ್ಲದು, ಕಾಲಕಾಲಕ್ಕೆ ಒಂದಷ್ಟು ಬದಲಾವಣೆ ಯನ್ನು ಕಾಣಬಹುದಷ್ಟೆ ಭಾಷೆ ಗಟ್ಟಿಯಾಗಲು ಅದರಅವಶ್ಯಕತೆ ಇರುತ್ತದೆ. ಸಾಹಿತ್ಯ ರಚನೆ ಭಾಷೆಗೆ ಪುನಶ್ವೇತನ ನೀಡುವ ಮಾಧ್ಯಮ. ಕನ್ನಡದಲ್ಲಿ ಸಾಹಿತ್ಯ ರಚನೆ ಆಗಾದಪ್ರಮಾಣದಲ್ಲಿ ನಿರಂತರವಾಗಿ ನಡೆಯುತ್ತಿದೆ. ಇದು ಕನ್ನಡದ ಅಸ್ತಿತ್ವವನ್ನು ಮತ್ತಷ್ಟು ಬಲಿಷ್ಠ ವಾಗಿ ಸಾಗುತ್ತಿದೆ ಎಂದು .. ಜಿಲ್ಲಾಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೆಚ್‌.ಕೆ. ಅಭಿಪ್ರಾಯ ಪಟ್ಟರು.

ಮಂಗಳೂರಿನ ಕುದ್ಮಲ್ ರಂಗರಾವ್ ಸಭಾಂಗಣ ದಲ್ಲಿ ನಡೆದ ಹೃದಯವಾಹಿನಿ ಮಂಗಳೂರು ಮತ್ತು ಲಯನ್ಸ್ ಕ್ಲಬ್, ಸ್ಮಾರ್ಟ್ ಸಿಟಿಮಂಗಳೂರು:ಜಂಟಿ ಆಶ್ರಯದಲ್ಲಿ

ಮಂಗಳೂರು ಪುರಭವನದಲ್ಲಿ

ಜರುಗಿದ 16ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ನಾಲ್ಕು ಕೃತಿಗಳನ್ನುಲೋಕಾರ್ಪಣೆಗೊಳಿಸಿ ಕೃಷ್ಣಮೂರ್ತಿ ಅಭಿಜಾಯಪಟ್ಟರು.

ಸಮ್ಮೇಳನಾಧ್ಯಕ್ಷ ಡಾ. ಸತೀಶ್ ಕುಮಾರ್ ಹೊಸಮನಿ ಮಾತನಾಡಿ ಕರ್ನಾಟಕ ಸಾರ್ವಜನಿಕ ಗ್ರಂಥಾಲಯ ಇಲಾಖೆಆಧುನಿಕರಣಗೊಂಡಿದೆ. ಡಿಜಿಟಲ್ ಗ್ರಂಥಾಲಯದ ಮಾದರಿ ಯನ್ನು ಇತರ ರಾಜ್ಯಗಳು ಅನುಸರಿಸಬೇಕು ಎಂದು ಕೇಂದ್ರ ಸರ್ಕಾರದಮಾರ್ಗಸೂಚಿ ಇದೆ. ಇದು ನಮಗೆ ರಾಷ್ಟ್ರಮಟ್ಟದಲ್ಲಿ ದೊರೆತ ಶ್ರೇಷ್ಠ ಗೌರವವಾಗಿದೆ ಎಂದರು.

ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್, ಕನ್ನಡ ಸಾಹಿತ್ಯ ಪರಿಷತ್‌ ಮಾಜಿ ಅಧ್ಯಕ್ಷ ಹರಿಕೃಷ್ಣಪುನರೂರು ಸಮ್ಮೇಳನ ಸಮಿತಿಯ ಗೌರವಾಧ್ಯಕ್ಷ ಚಿತ್ತರಂಜನ್ ಬೋಳೂರು ಮುಂತಾದ ಗಣ್ಯರು ಭಾಗವಹಿಸಿದ್ದಾರೆ.

ಸಾರ್ವಜನಿಕ ಕ್ಷೇತ್ರದಲ್ಲಿ, ಅಪರಾಧ ಮುಕ್ತ ಸಮಾಜದ ನಿರ್ಮಾಣ ಪರಿಕಲ್ಪನೆಯ ಬಗ್ಗೆ ಪಾಠ ಮಾಡುತ್ತಿರುವ

ಶ್ರೀಯುತ ಗೋಪಾಲಕೃಷ್ಣ ಕುಂದರ್ ಬಜಪೆ  ಇವರಿಗೆ ನವಕರ್ನಾಟಕ ರತ್ನ– 2022 ಗೌರವ ಪಶಸ್ತಿ ಪ್ರದಾನ ಮಾಡಲಾಯಿತು.

ಸಮ್ಮೇಳನ ಸಮಿತಿ ಸ್ಥಾಪಕ ಅಧ್ಯಕ್ಷ ಕೆ.ಪಿ.ಮಂಜುನಾಥ್ ಸಾಗರ್ ಸ್ವಾಗತಿಸಿದರು.  ಪ್ರಿಯಾ ಮೊಂತೇರೊ ಕಾರ್ಯಕ್ರಮನಿರೂಪಿಸಿದರು. ಜಿ.ಕೆ. ಹರಿಪ್ರಸಾದ್ ಧನ್ಯವಾದ ಅರ್ಪಿಸಿದರು


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »