TOP STORIES:

FOLLOW US

ಶ್ರೀಯುತ ಗೋಪಾಲಕೃಷ್ಣ ಕುಂದರ್ ಬಜಪೆ ಇವರಿಗೆ ನವಕರ್ನಾಟಕ ರತ್ನ- 2022 ಗೌರವ ಪಶಸ್ತಿ ಪ್ರದಾನ


ಕನ್ನಡ ಭಾಷೆ ಅಳಿಯುವ ಭೀತಿ ಇದೆ ಎನ್ನುವ ಅಭಿಪ್ರಾಯವನ್ನು ಕೆಲವರು ವ್ಯಕ್ತಪಡಿಸುತ್ತಿದ್ದಾರೆ. ಅಂತಹ ಆತಂಕದಆವಶ್ಯಕತೆಯಿಲ್ಲ. ಎರಡೂವರೆ ಸಾವಿರ ಇತಿಹಾಸವಿರುವ ಕನ್ನಡ ಭಾಷೆಯ ಬೇರುಗಳು ಗಟ್ಟಿಯಾಗಿವೆ. ಅದು ಎಂತಹಬಿರುಗಾಳಿಯನ್ನು ತಡೆದುಕೊಳ್ಳಬಲ್ಲದು, ಕಾಲಕಾಲಕ್ಕೆ ಒಂದಷ್ಟು ಬದಲಾವಣೆ ಯನ್ನು ಕಾಣಬಹುದಷ್ಟೆ ಭಾಷೆ ಗಟ್ಟಿಯಾಗಲು ಅದರಅವಶ್ಯಕತೆ ಇರುತ್ತದೆ. ಸಾಹಿತ್ಯ ರಚನೆ ಭಾಷೆಗೆ ಪುನಶ್ವೇತನ ನೀಡುವ ಮಾಧ್ಯಮ. ಕನ್ನಡದಲ್ಲಿ ಸಾಹಿತ್ಯ ರಚನೆ ಆಗಾದಪ್ರಮಾಣದಲ್ಲಿ ನಿರಂತರವಾಗಿ ನಡೆಯುತ್ತಿದೆ. ಇದು ಕನ್ನಡದ ಅಸ್ತಿತ್ವವನ್ನು ಮತ್ತಷ್ಟು ಬಲಿಷ್ಠ ವಾಗಿ ಸಾಗುತ್ತಿದೆ ಎಂದು .. ಜಿಲ್ಲಾಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೆಚ್‌.ಕೆ. ಅಭಿಪ್ರಾಯ ಪಟ್ಟರು.

ಮಂಗಳೂರಿನ ಕುದ್ಮಲ್ ರಂಗರಾವ್ ಸಭಾಂಗಣ ದಲ್ಲಿ ನಡೆದ ಹೃದಯವಾಹಿನಿ ಮಂಗಳೂರು ಮತ್ತು ಲಯನ್ಸ್ ಕ್ಲಬ್, ಸ್ಮಾರ್ಟ್ ಸಿಟಿಮಂಗಳೂರು:ಜಂಟಿ ಆಶ್ರಯದಲ್ಲಿ

ಮಂಗಳೂರು ಪುರಭವನದಲ್ಲಿ

ಜರುಗಿದ 16ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ನಾಲ್ಕು ಕೃತಿಗಳನ್ನುಲೋಕಾರ್ಪಣೆಗೊಳಿಸಿ ಕೃಷ್ಣಮೂರ್ತಿ ಅಭಿಜಾಯಪಟ್ಟರು.

ಸಮ್ಮೇಳನಾಧ್ಯಕ್ಷ ಡಾ. ಸತೀಶ್ ಕುಮಾರ್ ಹೊಸಮನಿ ಮಾತನಾಡಿ ಕರ್ನಾಟಕ ಸಾರ್ವಜನಿಕ ಗ್ರಂಥಾಲಯ ಇಲಾಖೆಆಧುನಿಕರಣಗೊಂಡಿದೆ. ಡಿಜಿಟಲ್ ಗ್ರಂಥಾಲಯದ ಮಾದರಿ ಯನ್ನು ಇತರ ರಾಜ್ಯಗಳು ಅನುಸರಿಸಬೇಕು ಎಂದು ಕೇಂದ್ರ ಸರ್ಕಾರದಮಾರ್ಗಸೂಚಿ ಇದೆ. ಇದು ನಮಗೆ ರಾಷ್ಟ್ರಮಟ್ಟದಲ್ಲಿ ದೊರೆತ ಶ್ರೇಷ್ಠ ಗೌರವವಾಗಿದೆ ಎಂದರು.

ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್, ಕನ್ನಡ ಸಾಹಿತ್ಯ ಪರಿಷತ್‌ ಮಾಜಿ ಅಧ್ಯಕ್ಷ ಹರಿಕೃಷ್ಣಪುನರೂರು ಸಮ್ಮೇಳನ ಸಮಿತಿಯ ಗೌರವಾಧ್ಯಕ್ಷ ಚಿತ್ತರಂಜನ್ ಬೋಳೂರು ಮುಂತಾದ ಗಣ್ಯರು ಭಾಗವಹಿಸಿದ್ದಾರೆ.

ಸಾರ್ವಜನಿಕ ಕ್ಷೇತ್ರದಲ್ಲಿ, ಅಪರಾಧ ಮುಕ್ತ ಸಮಾಜದ ನಿರ್ಮಾಣ ಪರಿಕಲ್ಪನೆಯ ಬಗ್ಗೆ ಪಾಠ ಮಾಡುತ್ತಿರುವ

ಶ್ರೀಯುತ ಗೋಪಾಲಕೃಷ್ಣ ಕುಂದರ್ ಬಜಪೆ  ಇವರಿಗೆ ನವಕರ್ನಾಟಕ ರತ್ನ– 2022 ಗೌರವ ಪಶಸ್ತಿ ಪ್ರದಾನ ಮಾಡಲಾಯಿತು.

ಸಮ್ಮೇಳನ ಸಮಿತಿ ಸ್ಥಾಪಕ ಅಧ್ಯಕ್ಷ ಕೆ.ಪಿ.ಮಂಜುನಾಥ್ ಸಾಗರ್ ಸ್ವಾಗತಿಸಿದರು.  ಪ್ರಿಯಾ ಮೊಂತೇರೊ ಕಾರ್ಯಕ್ರಮನಿರೂಪಿಸಿದರು. ಜಿ.ಕೆ. ಹರಿಪ್ರಸಾದ್ ಧನ್ಯವಾದ ಅರ್ಪಿಸಿದರು


Share:

More Posts

Category

Send Us A Message

Related Posts

ಗೆಜ್ಜೆಗಿರಿಯ ಮೂಲಕ ಬಿಲ್ಲವ ಸಮಾಜಕ್ಕೆ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಗೆ ಅಭಿನಂದನೆ


Share       ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ್ ಪೂಜಾರಿ ಬಿಜಾಡಿ ಹಾಗೂ ಸಂಘದ ಪಧಾಧಿಕಾರಿಗಳು  ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ  ಬಲಯುತರಾಗಿ ಎಂಬ ತತ್ವದಂತೆ  ಬಿಲ್ಲವ


Read More »

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


Share       ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ.


Read More »

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ


Share       ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ


Read More »

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


Share       ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್


Read More »

ಮಹಾ ಕುಂಭಮೇಳ: ಮಹಾಮಂಡಲೇಶ್ವರರಾಗಿ ಪಟ್ಟಾಭಿಶಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಶ್ರೀ ಕರ್ನಾಟಕಕ್ಕೆ ಸಂದ ಮೊದಲ ಗೌರವ


Share       ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಜ.31 ರಂದು ಪ್ರಯಾಗ್ ರಾಜ್ ನಲ್ಲಿ ನಡೆದ ಮಹಾ ಕುಂಬಮೇಳದಲ್ಲಿ ಉತ್ತರ


Read More »

ರಾಷ್ಟ್ರಮಟ್ಟದ ನ್ಯಾಷನಲ್ ಗೇಮ್ಸ್ -2025 ಗೆ ಕರ್ನಾಟಕ ತಂಡಕ್ಕೆ ಆಯ್ಕೆಯಾದ ಕಾಣಿಯೂರಿನ ಸೌಮ್ಯ ಪೂಜಾರಿ


Share       ಪುತ್ತೂರು: ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ಇವರು


Read More »