TOP STORIES:

ಶ್ರೀ ಅರಸು ಮುಂಡತ್ತಾಯ ದೈವಸ್ಥಾನ ಬಂಡಿ ಉತ್ಸವದಲ್ಲಿ ಟಾ ಲಿವುಡ್ ನಟ ಸುಮನ್ ತಲ್ವಾರ್


ಶ್ರೀ ಅರಸು ಮುಂಡತ್ತಾಯ ದೈವಸ್ಥಾನ ಬಂಡಿ ಉತ್ಸವದಲ್ಲಿ ಟಾ ಲಿವುಡ್ ನಟ ಸುಮನ್ ತಲ್ವಾರ್.

ಮಂಗಳೂರು ಹೃದಯ ಭಾಗದಲ್ಲಿರುವ ಅತ್ತಾವರದ ಶ್ರೀ ಅರಸು ಮುಂಡತ್ತಾಯ ದೈವಸ್ಥಾನ ಬಂಡಿ ಉತ್ಸವದಲ್ಲಿ ದಕ್ಷಿಣ ದ ಪ್ರಸಿದ್ದ ಬಹು ಭಾಷಾ ನಟ, ಟಾಲಿವುಡ್ ಸ್ಟಾರ್ ಸುಮನ್ ತಲ್ವಾರ್ ಭಾಗವಹಿಸಿದರು.

ಮೂಲತ: ಮಂಗಳೂರು ಅತ್ತಾವರ ಗ್ರಾಮದರಾದ ಸುಮನ್ ತಲ್ವಾರ್ ವಿದ್ಯಾಭ್ಯಾಸ ಚೆನ್ನೈ ನಲ್ಲಿ ನಡೆಸಿ, ವೃತ್ತಿ ಜೀವನವನ್ನು ಹೈದರಾಬಾದ್ ನಲ್ಲಿ ಪ್ರಾರಂಭಿಸಿ, ಪ್ರಸಿದ್ದಿ ಯನ್ನು ಪಡೆದಿದ್ದಾರೆ. ಸರಳ ಸಜ್ಜನಿಕೆಯ ಸುಮನ್ ತಲ್ವಾರ್ ಅಪಾರ ದೈವ ಭಕ್ತರು.ತನ್ನ ಮೂಲ ಗ್ರಾಮವಾದ ಅತ್ತಾವರ ಬಂಡಿ ಉತ್ಸವವನ್ನು ನೋಡಿ ದೈವಗಳ ಕೃಪೆಗೆ ಪಾತ್ರ ರಾದರು. ತನ್ನ ಎರಡು ದಿನಗಳ ಕಾರ್ಯಕ್ರಮದಲ್ಲಿ ಶ್ರದ್ದೆ ಯಿಂದ ವೈದ್ಯನಾಥ ದೈವದ ಅರ್ಧ ಬಂಡಿಯನ್ನು ಸಾರ್ವಜನಿಕ ರೊಂದಿಗೆ ಸೇರಿ ಬಂಡಿ ಎಳೆದು ಭಕ್ತಿಯ ಸೇವೆಯನ್ನು ಸಲ್ಲಿಸಿದರು.

ಸುಮನ್ ತಲ್ವಾರ್. ಸುಮಾರ್ ಐನ್ನೂರಕ್ಕು ಹೆಚ್ಚು ಸಿನಿಮಾ ದಲ್ಲಿ ನಟಿಸಿದ ಸುಮನ್ ತಲ್ವಾರ್ ಅಪ್ಪಟ ತುಳು ಭಾಷಿಗ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ.ದೈವಸ್ಥಾನದ ಅನುವಂಶಿಕ ಆಡಳಿತ ಮೋಕ್ತೆಸರ ಶ್ರೀ ವಿದ್ಯಾಧರ್, ಶ್ರೀ ಪ್ರದೀಪ್ ಕುಮಾರ್, ಸಂದೀಪ್ ಕುಮಾರ್, ವೈನಾ ಸಾರಂಗದರ, ತ್ರಿವೇದ್ ರಾಜ್,ಪ್ರಶಾಂತ್ ಕುಮಾರ್, ಪ್ರವೀಷ್ ಕುಮಾರ್,ಸಾಮಾಜಿಕ ಕಾರ್ಯಕರ್ತ ರಾಜರತ್ನ ಸನಿಲ್, ಫಿಶೇರೀಸ್ ಡೆಪ್ಯುಟಿ ಡೈರೆಕ್ಟರ್ ಶ್ರೀ ಹರೀಶ್, ಬಿಲ್ಲವ ಮುಖಂಡ ಚಂದ್ರಹಾಸ್ ಸುವರ್ಣ ಮತ್ತಿತರರು ನೇಮೋತ್ಸವದಲ್ಲಿ ಪಾಲ್ಗೊಂಡಿದ್ದರು.

 


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »