TOP STORIES:

FOLLOW US

ಶ್ರೀ ಅರಸು ಮುಂಡತ್ತಾಯ ದೈವಸ್ಥಾನ ಬಂಡಿ ಉತ್ಸವದಲ್ಲಿ ಟಾ ಲಿವುಡ್ ನಟ ಸುಮನ್ ತಲ್ವಾರ್


ಶ್ರೀ ಅರಸು ಮುಂಡತ್ತಾಯ ದೈವಸ್ಥಾನ ಬಂಡಿ ಉತ್ಸವದಲ್ಲಿ ಟಾ ಲಿವುಡ್ ನಟ ಸುಮನ್ ತಲ್ವಾರ್.

ಮಂಗಳೂರು ಹೃದಯ ಭಾಗದಲ್ಲಿರುವ ಅತ್ತಾವರದ ಶ್ರೀ ಅರಸು ಮುಂಡತ್ತಾಯ ದೈವಸ್ಥಾನ ಬಂಡಿ ಉತ್ಸವದಲ್ಲಿ ದಕ್ಷಿಣ ದ ಪ್ರಸಿದ್ದ ಬಹು ಭಾಷಾ ನಟ, ಟಾಲಿವುಡ್ ಸ್ಟಾರ್ ಸುಮನ್ ತಲ್ವಾರ್ ಭಾಗವಹಿಸಿದರು.

ಮೂಲತ: ಮಂಗಳೂರು ಅತ್ತಾವರ ಗ್ರಾಮದರಾದ ಸುಮನ್ ತಲ್ವಾರ್ ವಿದ್ಯಾಭ್ಯಾಸ ಚೆನ್ನೈ ನಲ್ಲಿ ನಡೆಸಿ, ವೃತ್ತಿ ಜೀವನವನ್ನು ಹೈದರಾಬಾದ್ ನಲ್ಲಿ ಪ್ರಾರಂಭಿಸಿ, ಪ್ರಸಿದ್ದಿ ಯನ್ನು ಪಡೆದಿದ್ದಾರೆ. ಸರಳ ಸಜ್ಜನಿಕೆಯ ಸುಮನ್ ತಲ್ವಾರ್ ಅಪಾರ ದೈವ ಭಕ್ತರು.ತನ್ನ ಮೂಲ ಗ್ರಾಮವಾದ ಅತ್ತಾವರ ಬಂಡಿ ಉತ್ಸವವನ್ನು ನೋಡಿ ದೈವಗಳ ಕೃಪೆಗೆ ಪಾತ್ರ ರಾದರು. ತನ್ನ ಎರಡು ದಿನಗಳ ಕಾರ್ಯಕ್ರಮದಲ್ಲಿ ಶ್ರದ್ದೆ ಯಿಂದ ವೈದ್ಯನಾಥ ದೈವದ ಅರ್ಧ ಬಂಡಿಯನ್ನು ಸಾರ್ವಜನಿಕ ರೊಂದಿಗೆ ಸೇರಿ ಬಂಡಿ ಎಳೆದು ಭಕ್ತಿಯ ಸೇವೆಯನ್ನು ಸಲ್ಲಿಸಿದರು.

ಸುಮನ್ ತಲ್ವಾರ್. ಸುಮಾರ್ ಐನ್ನೂರಕ್ಕು ಹೆಚ್ಚು ಸಿನಿಮಾ ದಲ್ಲಿ ನಟಿಸಿದ ಸುಮನ್ ತಲ್ವಾರ್ ಅಪ್ಪಟ ತುಳು ಭಾಷಿಗ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ.ದೈವಸ್ಥಾನದ ಅನುವಂಶಿಕ ಆಡಳಿತ ಮೋಕ್ತೆಸರ ಶ್ರೀ ವಿದ್ಯಾಧರ್, ಶ್ರೀ ಪ್ರದೀಪ್ ಕುಮಾರ್, ಸಂದೀಪ್ ಕುಮಾರ್, ವೈನಾ ಸಾರಂಗದರ, ತ್ರಿವೇದ್ ರಾಜ್,ಪ್ರಶಾಂತ್ ಕುಮಾರ್, ಪ್ರವೀಷ್ ಕುಮಾರ್,ಸಾಮಾಜಿಕ ಕಾರ್ಯಕರ್ತ ರಾಜರತ್ನ ಸನಿಲ್, ಫಿಶೇರೀಸ್ ಡೆಪ್ಯುಟಿ ಡೈರೆಕ್ಟರ್ ಶ್ರೀ ಹರೀಶ್, ಬಿಲ್ಲವ ಮುಖಂಡ ಚಂದ್ರಹಾಸ್ ಸುವರ್ಣ ಮತ್ತಿತರರು ನೇಮೋತ್ಸವದಲ್ಲಿ ಪಾಲ್ಗೊಂಡಿದ್ದರು.

 


Share:

More Posts

Category

Send Us A Message

Related Posts

ಗೆಜ್ಜೆಗಿರಿಯ ಮೂಲಕ ಬಿಲ್ಲವ ಸಮಾಜಕ್ಕೆ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಗೆ ಅಭಿನಂದನೆ


Share       ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ್ ಪೂಜಾರಿ ಬಿಜಾಡಿ ಹಾಗೂ ಸಂಘದ ಪಧಾಧಿಕಾರಿಗಳು  ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ  ಬಲಯುತರಾಗಿ ಎಂಬ ತತ್ವದಂತೆ  ಬಿಲ್ಲವ


Read More »

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


Share       ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ.


Read More »

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ


Share       ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ


Read More »

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


Share       ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್


Read More »

ಮಹಾ ಕುಂಭಮೇಳ: ಮಹಾಮಂಡಲೇಶ್ವರರಾಗಿ ಪಟ್ಟಾಭಿಶಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಶ್ರೀ ಕರ್ನಾಟಕಕ್ಕೆ ಸಂದ ಮೊದಲ ಗೌರವ


Share       ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಜ.31 ರಂದು ಪ್ರಯಾಗ್ ರಾಜ್ ನಲ್ಲಿ ನಡೆದ ಮಹಾ ಕುಂಬಮೇಳದಲ್ಲಿ ಉತ್ತರ


Read More »

ರಾಷ್ಟ್ರಮಟ್ಟದ ನ್ಯಾಷನಲ್ ಗೇಮ್ಸ್ -2025 ಗೆ ಕರ್ನಾಟಕ ತಂಡಕ್ಕೆ ಆಯ್ಕೆಯಾದ ಕಾಣಿಯೂರಿನ ಸೌಮ್ಯ ಪೂಜಾರಿ


Share       ಪುತ್ತೂರು: ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ಇವರು


Read More »