TOP STORIES:

FOLLOW US

ಶ್ರೀ ಕ್ಷೇತ್ರ ಗೆಜ್ಜೆಗಿರಿ ನಿರ್ಮಾಣದ ಆರ್ಕಿಟೆಕ್ಚರ್ ಸಂತೋಷ್ ಕುಮಾರ್ ಕೊಟ್ಟಿಂಜ ಅಮರ್ ರಹೇ


ಅಮರ್ ರಹೇ ಸಂತೋಷ್ ಕುಮಾರ್ ಕೊಟ್ಟಿ೦ಜ.

ನಮ್ಮನ್ನು ಅಗಲಿದ ಸಂತೋಷ್ ಗೆ

ಇದು ಅಕ್ಷರದ ನಮನ  ಅಷ್ಟೇ.

ಶ್ರೀ ಕ್ಷೇತ್ರ ಗೆಜ್ಜೆಗಿರಿ ಸೌಂದರ್ಯವನ್ನು ನೋಡಿದಾಗ ಯಾರನ್ನು ಮೂಕವಿಸ್ಮಿತರನ್ನಾಗಿಸುತ್ತದೆ. ಅಂತಹ ಸುಂದರ ದೇವಸ್ಥಾನದನಿರ್ಮಾಣದ ಆರ್ಕಿಟೆಕ್ಚರ್ ಸಂತೋಷ್ ಕುಮಾರ್ ಕೊಟ್ಟಿಂಜ. ಕೆಲಸವನ್ನು ನಿಷ್ಠೆಯಿಂದ, ಭಕ್ತಿಯಿಂದ ಹಾಗೂಪ್ರಾಮಾಣಿಕತೆಯಿಂದ ಮಾಡಿದ ವ್ಯಕ್ತಿ ಸಂತೋಷ್.

ಅವರು ಕೋಟಿಚೆನ್ನಯ್ಯ , ದೇಯಿ ಬೈದೆತಿ ಬಗ್ಗೆ ಅಧ್ಯಯನ ಮಾಡಿದ್ದರು. ತಜ್ಞರೊಂದಿಗೆ ಸಮಾಲೋಚನೆ ಮಾಡಿದ್ದರು. ಕಾರಣದಿಂದಲೇ ಸರ್ವರೂ ಮೆಚ್ಚುವ ದೇವಸ್ಥಾನದ ನಿರ್ಮಾಣದ ಆರ್ಕಿಟೆಕ್ಚರ್ ಆಗಿ ಅವರು ಯಶಸ್ವಿಯಾಗಿದ್ದರು.

ಅದು ಅಲ್ಲದೆ ಗೆಜ್ಜೆ ಗಿರಿಯ ಮೂಲಕ ಸಮಾಜಕ್ಕೆ ಕೊಡುಗೆ ಕೊಡಬೇಕು ಎಂಬ ಪ್ರಾಮಾಣಿಕ ಆಸೆ ಅವರಲ್ಲಿ ಇತ್ತು. ಮರಣಹೊಂದುವ ಎರಡು ದಿವಸದ ಮುಂದೆ ಅವರೊಂದಿಗೆ ಮಾತನಾಡಲು ಬಂದ ಕ್ಷೇತ್ರದ ಪದಾಧಿಕಾರಿ ಹಾಗೂ ಸಲಹೆಗಾರ ರಲ್ಲಿ ವಿಷಯವನ್ನು ಪ್ರಸ್ತಾಪಿಸಿದ್ದರು. ಅಂದರೆ ಗೆಜ್ಜೆಗಿರಿ ಬಗ್ಗೆ ಅವರಿಗಿದ್ದ ಕನಸು, ಆಶಯ ಅದನ್ನು ಶಬ್ದಗಳಲ್ಲಿ ವರ್ಣಿಸಲುಅಸಾಧ್ಯ.

ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳ, ಉದ್ಯೋಗ ದೊರಕಿಸುವ ಕಾರ್ಯಕ್ರಮಗಳ

ಮೂಲಕ ಗೆಜ್ಜೆಗಿರಿಯ ಸ್ಥಾಪನೆಯ ನಿಜವಾದ ಉದ್ದೇಶವನ್ನು ಹಾಗೂ ಕೋಟಿಚೆನ್ನಯರ ಆಶಯಗಳನ್ನು ಅನುಷ್ಠಾನಿಸಲು , ಮೂಲಕ

ಸಮಾಜಕ್ಕೆ ಕೊಡುಗೆ ನೀಡಬೇಕು ಎಂಬ ಸ್ಪಷ್ಟ ಕಲ್ಪನೆ ಹೊಂದಿದ್ದ ಸಂತೋಷ್ ನಮ್ಮ ಜೊತೆ ಇಲ್ಲ.

ಅವರೊಬ್ಬ ಕ್ಷೇತ್ರದ ಆರ್ಕಿಟೆಕ್ಚರ್ ಮಾತ್ರ ಆಗಿರಲಿಲ್ಲ, ಅವರು ಕ್ಷೇತ್ರದ ಹಿನ್ನೆಲೆಯ  ಬೌದ್ಧಿಕ ಶಕ್ತಿ ಕೂಡ ಆಗಿದ್ದರು.

ಇಂತಹ ಸಂತೋಷ್ ಕುಮಾರ್ ಕೊಟ್ಟಿಂಜ ನಮ್ಮೊಂದಿಗಿಲ್ಲ. ಆದರೆ ಅವರು ಹಂಚಿಕೊಂಡ ಕನಸು ನಮ್ಮೊಂದಿಗಿದೆ. ಅದನ್ನು ನನಸುಮಾಡುವ ಜವಾಬ್ದಾರಿ ನಮ್ಮ ಮೇಲೆ  ಇದೆ. ಗೆಜ್ಜೆಗಿರಿ ಭಕ್ತರು ಹಾಗೂ ಸರ್ವ ಸಮಾಜ ಎಂದಿಗೂ ಸಂತೋಷ್ ಕುಮಾರ್ಕೊಟ್ಟಿಂಜ ಅವರನ್ನು ನೆನಪಿಸುತ್ತದೆ. ಅವರ ಕನಸನ್ನು ನನಸು ಮಾಡಿದಾಗಲೇ ಅದು ಅವರಿಗೆ ಸಲ್ಲುವ ಬಹುದೊಡ್ಡ ಗೌರವ.

ಮತ್ತೊಮ್ಮೆಅಮರ್ ರಹೇ ಸಂತೋಷ್ ಕುಮಾರ್ ಕೊಟ್ಟಿಂಜ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »