TOP STORIES:

ಶ್ರೀ ಗೆಜ್ಜೆಗಿರಿ ನೂತನ ಮೇಳಕ್ಕೆ ಶ್ರೀ ಕೆ ಚಿತ್ತರಂಜನ್ ಗರೋಡಿ ಅವರ ಭಕ್ತಿಯ ಸೇವೆ


ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳದ ಚೌಕಿ ಪೂಜೆಯ ದೇವರ ಬೆಳ್ಳಿಯ ಎರಡು ಕಿರೀಟ ಮತ್ತು ಬೆಳ್ಳಿಯ ಸುದರ್ಶನ ಚಕ್ರದ ಸಂಪೂರ್ಣ ವೆಚ್ಚ ಶ್ರೀ ಕೆ. ಚಿತ್ತರಂಜನ್ ಗರೋಡಿ ಮತ್ತು ಅವರ ಧರ್ಮಪತ್ನಿ ಶ್ರೀಮತಿ ಸುಲೋಚನ ಅಮ್ಮ ಅವರ ಭಕ್ತಿಯ ಸೇವೆ

ತಾನು ಸಂಪಾದಿಸಿರುವ ಮುಕ್ಕಾಲು ಭಾಗವನ್ನು ಶೈಕ್ಷಣಿಕವಾಗಿ, ಧಾರ್ಮಿಕ ಶ್ರದ್ಧಾ ಕೇಂದ್ರಗಳಿಗೆ, ಸಮಾಜಕ್ಕೆ ಅರ್ಪಿಸಿ ರುವ ಕಲಿಯುಗದ ಮಹಾ ಧಾನಶೂರೆಂದೆ ಪ್ರಖ್ಯಾತಿಯನ್ನು ಪಡೆದವರು ಶ್ರೀ ಕೆ. ಚಿತ್ತರಂಜನ್ ಗರೋಡಿ. ಶ್ರೀಯುತರು ದೇಯಿ ಬೈದೆತಿ-ಕೋಟಿ-ಚೆನ್ನಯ ಮೂಲಸ್ಥಾನ ಗೆಜ್ಜೆಗಿರಿ ಕ್ಷೇತ್ರದ ಅಡಿಪಾಯದ ರೂವಾರಿ ಗಳು.

ಮಂಗಳೂರಿನ ಹೃದಯ ಭಾಗದಲ್ಲಿರುವ ಐತಿಹಾಸಿಕ ಪ್ರಸಿದ್ಧ ಕಾರಣಿಕದ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಾ.. ತುಳುನಾಡಿನ ಅದೆಷ್ಟೋ ಗರಡಿ ಕ್ಷೇತ್ರ, ದೈವ-ದೇವಸ್ಥಾನಗಳ ಅಭಿವೃದ್ಧಿಯ ರೂವಾರಿ ಗಳು ಮಾತ್ರವಲ್ಲದೇ ಸಾವಿರಾರು ಮಕ್ಕಳ ವಿದ್ಯಾಭ್ಯಾಸಕ್ಕೆ ದಾರಿದೀಪವಾಗಿ, ಕೊಡುಗೈ ಧಾನಿಗಳಾಗಿ ಅನೇಕ ಸಮಾಜಸೇವೆಯಲ್ಲಿ ಪಾಲ್ಗೊಂಡು, ಅದೆಷ್ಟೋ ಜನರ ಮತ್ತು ಸಮಾಜದ ಬಗ್ಗೆ ಕಾಳಜಿ ಹಾಗು ಅವರ ಸಮಸ್ಯೆಯಯನ್ನು ಬಗೆಹರಿಸಲು ಸದಕಾಲ ಶ್ರಮಿಸಿರುವ ಶ್ರೀಯುತರ ಸಾಧನೆ ತುಂಬಾ ಮೆಚ್ಚುವಂತದ್ದು. ಪ್ರಸ್ತುತ ಶ್ರೀ ಆದಿ ಧೂಮಾವತಿ, ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಗೌರವ ಸಲಹೆಗಾರರಾಗಿ ಮಾರ್ಗದರ್ಶಕರಾಗಿ ಸೇವೆ ಸಲ್ಲಿಸುತ್ತಾ, ಗೆಜ್ಜೆಗಿರಿ ಕ್ಷೇತ್ರದ ಪುನರುತ್ಥಾನಕ್ಕೆ ನೀಡಿರುವ ಸೇವೆಯನ್ನೂ ಸ್ಮರಿಸುತ್ತ ಶ್ರೀಯುತರಿಗೆ ಇನ್ನಷ್ಟು ಕಾಲ ಸರ್ವರ ಹಾರೈಕೆಗಳೊಂದಿಗೆ ಆಯುರಾರೋಗ್ಯ ಸುಖ, ಶಾಂತಿ ನೆಮ್ಮದಿಯ ಜೀವನವನ್ನು ಆ ಭಗವಂತನು ಹಾಗು ಕ್ಷೇತ್ರದ ಶಕ್ತಿಗಳು ಕರುಣಿಸಲಿ ಎಂದು ಪ್ರಾರ್ಥಿಸುತ್ತಾ ದೇಯಿ ಬೈದೆತಿ ಕೋಟಿ-ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ(ರಿ) ಗೆಜ್ಜೆಗಿರಿ ಮತ್ತು ಶ್ರೀ ಗೆಜ್ಜೆಗಿರಿ ಯಕ್ಷಗಾನ ಮಂಡಳಿಯ ಪರವಾಗಿ ಧನ್ಯವಾದಗಳು.


Related Posts

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ


Share         ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.


Read More »

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »