TOP STORIES:

ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳಕ್ಕೆ ವೇಷ ಭೂಷಣದ ಸಂಪೂರ್ಣ ವೆಚ್ಚ ನೀಡಿದ ಶ್ರೀ ಗಂಗಾಧರ ಪೂಜಾರಿ ದುಬೈ ಅವರ ಭಕ್ತಿಯ ಸೇವೆ


ಶ್ರೀ ಗೆಜ್ಜೆಗಿರಿ ಮೇಳದ ಗೆಜ್ಜೆ ಸೇವೆಗೆ ಶ್ರೀ ಗಂಗಾಧರ ಪೂಜಾರಿ ದುಬೈ ಅವರ ಭಕ್ತಿಯ ಸೇವೆ

ಸಮಾಜ ಸೇವಕರು, ಕೊಡುಗೈ ಧಾನಿಗಳೂ, ಬಿಲ್ಲವಾಸ್ ದುಬೈ ಹಿರಿಯ ಸದಸ್ಯರು, ಗೆಜ್ಜೆಗಿರಿ ಕ್ಷೇತ್ರದ ಮಹಾ ಪೋಷಕರೂ ಆದಶ್ರೀಯುತ ಗಂಗಾಧರ ಪೂಜಾರಿ ದುಬೈ ಅವರು ತುಳುನಾಡಿನ ಪ್ರಸಿದ್ಧ ಕ್ಷೇತ್ರ ಗೆಜ್ಜೆಗಿರಿಯಿಂದ ನೂತನ ಯಕ್ಷಗಾನ ಮೇಳವು 2022-23 ಗೆಜ್ಜೆ ಸೇವೆಯ ತಿರುಗಾಟಕ್ಕೆ ಸನ್ನದ್ದ ಗೊಳ್ಳುತ್ತಿರುವ ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಇದರ ಶ್ರೀಗೆಜ್ಜೆಗಿರಿ ಮೇಳಕ್ಕೆ ವೇಷ ಭೂಷಣದ ಸಂಪೂರ್ಣ ವೆಚ್ಚ ಸುಮಾರು 5ಲಕ್ಷದ ಐದು ಸಾವಿರ ರೂಪಾಯಿಯನ್ನು ಸೇವಾ ರೂಪದಲ್ಲಿಸಮರ್ಪಿಸಲಿರುವ ಶ್ರೀಯುತರಿಗೆ ದೇಯಿ ಬೈದೆತಿ ಕೋಟಿಚೆನ್ನಯ ಮೂಲಸ್ಥಾನ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ(ರಿ) ಮತ್ತು ಶ್ರೀದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಪರವಾಗಿ ಧನ್ಯವಾದಗಳು.

ಹಿಂದೆಯೂ ಕ್ಷೇತ್ರದ ಪುನರುತ್ಥಾನದ ಯೋಜನೆಗೆ ಸುಮಾರು 10 ಲಕ್ಷ, ಅನ್ನ ಪ್ರಸಾದಕ್ಕೆ 1ಲಕ್ಷ, ಗೆಜ್ಜೆಗಿರಿ ಮೇಳದ ಗೆಜ್ಜೆ ಸೇವೆಗೆ5.5ಲಕ್ಷ ಒಟ್ಟು 16 ಲಕ್ಷದ 5ಸಾವಿರ ಮೊತ್ತವನ್ನು ಸೇವಾ ರೂಪದಲ್ಲಿ ನೀಡಿ ಸಹಕರಿಸಿರುವ ಸೇವೆಯನ್ನು ಸ್ಮರಿಸುತ್ತ ಶ್ರೀಯುತರಜೀವನದ ಮುಂದಿನ ದಿನಗಳು ಸಂತೋಷದಾಯಕವಾಗಿರಲಿ, ವ್ಯಾಪಾರವ್ಯವಹಾರದಲ್ಲಿ ಉತ್ತಮವಾದ ಯಶಸ್ಸನ್ನು ಪಡೆಯಲಿಶ್ರೀಯುತರಿಗೆ ಮತ್ತು ಇವರ ಕುಟುಂಬಕ್ಕೆ ಕ್ಷೇತ್ರದ ಸರ್ವ ಶಕ್ತಿಗಳು ನೆಮ್ಮದಿ ಮತ್ತು ಆರೋಗ್ಯ ಭಾಗ್ಯವನ್ನು ಕರುಣಿಸಲಿ ಎಂದು ಕ್ಷೇತ್ರದವತಿಯಿಂದ ನಮ್ಮ ಹಾರೈಕೆಗಳು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »