TOP STORIES:

ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳಕ್ಕೆ ವೇಷ ಭೂಷಣದ ಸಂಪೂರ್ಣ ವೆಚ್ಚ ನೀಡಿದ ಶ್ರೀ ಗಂಗಾಧರ ಪೂಜಾರಿ ದುಬೈ ಅವರ ಭಕ್ತಿಯ ಸೇವೆ


ಶ್ರೀ ಗೆಜ್ಜೆಗಿರಿ ಮೇಳದ ಗೆಜ್ಜೆ ಸೇವೆಗೆ ಶ್ರೀ ಗಂಗಾಧರ ಪೂಜಾರಿ ದುಬೈ ಅವರ ಭಕ್ತಿಯ ಸೇವೆ

ಸಮಾಜ ಸೇವಕರು, ಕೊಡುಗೈ ಧಾನಿಗಳೂ, ಬಿಲ್ಲವಾಸ್ ದುಬೈ ಹಿರಿಯ ಸದಸ್ಯರು, ಗೆಜ್ಜೆಗಿರಿ ಕ್ಷೇತ್ರದ ಮಹಾ ಪೋಷಕರೂ ಆದಶ್ರೀಯುತ ಗಂಗಾಧರ ಪೂಜಾರಿ ದುಬೈ ಅವರು ತುಳುನಾಡಿನ ಪ್ರಸಿದ್ಧ ಕ್ಷೇತ್ರ ಗೆಜ್ಜೆಗಿರಿಯಿಂದ ನೂತನ ಯಕ್ಷಗಾನ ಮೇಳವು 2022-23 ಗೆಜ್ಜೆ ಸೇವೆಯ ತಿರುಗಾಟಕ್ಕೆ ಸನ್ನದ್ದ ಗೊಳ್ಳುತ್ತಿರುವ ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಇದರ ಶ್ರೀಗೆಜ್ಜೆಗಿರಿ ಮೇಳಕ್ಕೆ ವೇಷ ಭೂಷಣದ ಸಂಪೂರ್ಣ ವೆಚ್ಚ ಸುಮಾರು 5ಲಕ್ಷದ ಐದು ಸಾವಿರ ರೂಪಾಯಿಯನ್ನು ಸೇವಾ ರೂಪದಲ್ಲಿಸಮರ್ಪಿಸಲಿರುವ ಶ್ರೀಯುತರಿಗೆ ದೇಯಿ ಬೈದೆತಿ ಕೋಟಿಚೆನ್ನಯ ಮೂಲಸ್ಥಾನ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ(ರಿ) ಮತ್ತು ಶ್ರೀದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಪರವಾಗಿ ಧನ್ಯವಾದಗಳು.

ಹಿಂದೆಯೂ ಕ್ಷೇತ್ರದ ಪುನರುತ್ಥಾನದ ಯೋಜನೆಗೆ ಸುಮಾರು 10 ಲಕ್ಷ, ಅನ್ನ ಪ್ರಸಾದಕ್ಕೆ 1ಲಕ್ಷ, ಗೆಜ್ಜೆಗಿರಿ ಮೇಳದ ಗೆಜ್ಜೆ ಸೇವೆಗೆ5.5ಲಕ್ಷ ಒಟ್ಟು 16 ಲಕ್ಷದ 5ಸಾವಿರ ಮೊತ್ತವನ್ನು ಸೇವಾ ರೂಪದಲ್ಲಿ ನೀಡಿ ಸಹಕರಿಸಿರುವ ಸೇವೆಯನ್ನು ಸ್ಮರಿಸುತ್ತ ಶ್ರೀಯುತರಜೀವನದ ಮುಂದಿನ ದಿನಗಳು ಸಂತೋಷದಾಯಕವಾಗಿರಲಿ, ವ್ಯಾಪಾರವ್ಯವಹಾರದಲ್ಲಿ ಉತ್ತಮವಾದ ಯಶಸ್ಸನ್ನು ಪಡೆಯಲಿಶ್ರೀಯುತರಿಗೆ ಮತ್ತು ಇವರ ಕುಟುಂಬಕ್ಕೆ ಕ್ಷೇತ್ರದ ಸರ್ವ ಶಕ್ತಿಗಳು ನೆಮ್ಮದಿ ಮತ್ತು ಆರೋಗ್ಯ ಭಾಗ್ಯವನ್ನು ಕರುಣಿಸಲಿ ಎಂದು ಕ್ಷೇತ್ರದವತಿಯಿಂದ ನಮ್ಮ ಹಾರೈಕೆಗಳು.


Related Posts

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »