TOP STORIES:

ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳಕ್ಕೆ ಹೋಟೆಲ್ ಉದ್ಯಮ ಲೋಕದ ಸ್ಟಾರ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಜಯರಾಮ್ ಬನನ್ ಅವರ ಬಹು ದೊಡ್ಡ ಮೊತ್ತದ ಕೊಡುಗೆl


ಶ್ರೀ ಗೆಜ್ಜೆಗಿರಿ ಮೇಳದ ಮಾತೆ ಅಮ್ಮನವರ ಗೆಜ್ಜೆ ಸೇವೆಯ ತಿರುಗಾಟಕ್ಕೆ ಸುಮಾರು 25 ಲಕ್ಷ ರೂಪಾಯಿ ವೆಚ್ಚದ ಟಾಟಾ ಸಮೂಹದನೂತನ ಲಾರಿ ಸೇವೆಕೊಡುಗೈ ಧಾನಿಗಳೂ, ಸಮಾಜ ಸೇವಕರೂ, ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳದ ಗೌರವ ಸಲಹೆಗಾರರು, ಹೋಟೆಲ್ ಉದ್ಯಮಿ, ಸಾಗರ ರತ್ನಂ ಗ್ರೂಪ್ಸ್ MD, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ಸರಳ ಸಜ್ಜನಿಕೆಯ ಸಹೃದಯಿ ಶ್ರೀ ಜಯರಾಮ್ ಬನನ್ಅವರಿಂದ ಶ್ರೀ ಗೆಜ್ಜೆಗಿರಿಯ ನೂತನ ಯಕ್ಷಗಾನ ಮೇಳದ ಮಾತೆ ಅಮ್ಮನವರ ಗೆಜ್ಜೆ ಸೇವೆಯ ತಿರುಗಾಟಕ್ಕೆ ಸುಮಾರು 25 ಲಕ್ಷರೂಪಾಯಿ ಮೊತ್ತದ ನೂತನ ಲಾರಿಯ ಸೇವೆಯ ರೂಪದಲ್ಲಿ ಶ್ರೀ ದೇಯಿ ಬೈದೆತಿ ಕೋಟಿಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರಗೆಜ್ಜೆಗಿರಿಗೆ ಸಮರ್ಪಿಸಲಿದ್ದಾರೆ.

ದಿನಾಂಕ 27-11-2022 ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಅದ್ದೂರಿಯಾಗಿ ಜರುಗುವ ನೂತನ ಮೇಳದ ಉದ್ಘಾಟನೆ ಹಾಗೂಪ್ರಥಮ ದೇವರ ಸೇವೆಯಾಟಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ.

ಶ್ರೀಯುತರ ಭಕ್ತಿಯ ಸೇವೆಗೆ ಶ್ರೀಯುತರಿಗೆ ಇನ್ನಷ್ಟು ಕಾಲ ಸರ್ವರ ಹಾರೈಕೆಗಳೊಂದಿಗೆ ಆಯುರಾರೋಗ್ಯ ಸುಖ, ಶಾಂತಿನೆಮ್ಮದಿಯ ಜೀವನವನ್ನು ಭಗವಂತನು ಹಾಗು ಕ್ಷೇತ್ರದ ಶಕ್ತಿಗಳು ಕರುಣಿಸಲಿ ಎಂದು ಪ್ರಾರ್ಥಿಸುತ್ತಾ ದೇಯಿ ಬೈದೆತಿಕೋಟಿಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ(ರಿ) ಗೆಜ್ಜೆಗಿರಿ ಮತ್ತು ಶ್ರೀ ಗೆಜ್ಜೆಗಿರಿ ಯಕ್ಷಗಾನ ಮಂಡಳಿಯ ಪರವಾಗಿಧನ್ಯವಾದಗಳು.


Related Posts

ನಿರೂಪಣಾ ಕ್ಷೇತ್ರದಲ್ಲಿ ಮಿಂಚುತ್ತಿರುವ ಉದಯೋನ್ಮುಖ ಪ್ರತಿಭೆ – ಕೃತಿ ಪೂಜಾರಿ ಮೂಡುಬೆಟ್ಟು


Share           ಸಾಧನೆಯೆಂಬುದು ಯಾರೊಬ್ಬನ ಸೊತ್ತೂ ಅಲ್ಲ, ಅದು ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವದಿಂದ ಮುನ್ನಡೆಯುವ ಮನಸು ಮತ್ತು ವ್ಯಕ್ತಿಗಳ ಪಾಲಿನ ವರದಾನ. ಸಾಧನೆಯ ಮನಸ್ಸೆಂಬ ಸಸಿಗೆ ಸತತ ನೀರೆರೆದು ಪೋಷಿಸಿ, ಶ್ರಮವನ್ನು


Read More »

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ


Share         ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ  ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ರಂಗಚಾವಡಿ ರಜತ ಸಂಭ್ರಮ ಮತ್ತು ರಂಗುರಂಗಿನ ರಂಗೋತ್ಸವ ಕಾರ್ಯಕ್ರಮ


Read More »

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ


Share         ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ   ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ   ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್


Read More »

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ


Share         ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.


Read More »

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »