TOP STORIES:

FOLLOW US

ಶ್ರೀ ದೇವದಾಸ್ ಶಾಂತಿಯವರಿಗೆ ತಂತ್ರ ದೀಕ್ಷೆ


ನಮ್ಮ ನಾರಾಯಣ ಗುರು ವೈದಿಕ ಸಮಿತಿಯ(ರಿ.) ಸದಸ್ಯರಾದ ಶ್ರೀ ದೇವದಾಸ್ ಶಾಂತಿಯವರಿಗೆ ಶಿವಗಿರಿ ಮಠದ ಶ್ರೀ ಶ್ರೀ ಶ್ರೀ ಋದಂಭರಾನಂದ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ , ಶ್ರೀ ಮಾತ್ತಾನಂ ಅಶೋಕನ್ ತಂತ್ರಿ ಹಾಗೂ ಶ್ರೀ ಉಷೇಂದ್ರನ್ ತಂತ್ರಿ ಯವರ ನೇತೃತ್ವದಲ್ಲಿ ತಾ. 20-02-2021 ನೇ ಶನಿವಾರ ಕೇರಳದ ಶ್ರೀ ಕ್ಷೇತ್ರ ಮಾತ್ತಾನಂ ಚೆರ್ತಲದಲ್ಲಿ ಜರಗಿತು.


ಶ್ರೀಯುತರು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ, ಶ್ರೀ ನಾರಾಯಣ ಶಾಂತಿಯವರಿಂದ ವೈದಿಕ ಶಿಕ್ಷಣ ಪ್ರಾರಂಭಿಸಿ,

ಕೊಕ್ಕಡ ದಿವಂಗತ ಶ್ರೀ ಅನಂತ ಪದ್ಮನಾಭ ಶಾಸ್ತ್ರಿಯವರಿಂದ ಹಾಗೂ ಶ್ರೀ ಅಮರಸಿಂಹಜ ಇವರಿಂದ ಸಂಸ್ಕೃತ ಶಿಕ್ಷಣ ಪಡೆದು,
ಶ್ರೀ ಕ್ರಷ್ಣಮೂರ್ತಿ ಪೆಜತ್ತಾಯ , ಮಹೇಶ್ ಮೂರ್ತಿ ಐತ್ತಾಳ್, ಭಾಷ್ಯಂ ಸ್ವಾಮಿ ಮತ್ತು ದಿವಂಗತ ಶ್ರೀ ವಿಜಯನ್ ತಂತ್ರಿಯವರಿಂದ ಜ್ಯೋತಿಷ್ಯ ಅಭ್ಯಾಸ ಮಾಡಿದರು.

ಶ್ರೀ ಶ್ರೀನಿವಾಸ ಶಾಸ್ತ್ರಿ , ದಿವಂಗತ ಶ್ರೀ ಸುಬ್ಬರಾವ್ ಮತ್ತು ಶ್ರೀ ದಿವಾಕರ ಅಗ್ನಿಹೋತ್ರಿ ಯವರಿಂದ ವೇದೋಕ್ತ ಪೌರೋಹಿತ್ಯವನ್ನು ಅಭ್ಯಸಿಸಿರುತ್ತಾರೆ.

ಸುಮಾರು 20 ವರ್ಷಗಳ ಕಾಲ, ದಿವಂಗತ ಶ್ರೀ ಮಾತ್ತಾನಂ ವಿಜಯನ್ ತಂತ್ರಿಯವರಿಂದ ಹಾಗೂ , ಅವರ ಶಿಷ್ಯ ಪರಂಪರೆಯಿಂದ ಶಾಸ್ತ್ರೀಯವಾಗಿ ತಂತ್ರೋಕ್ತ ವಿಧಿ ವಿಧಾನಗಳನ್ನು ಅಧ್ಯಯನ ಮಾಡಿರುತ್ತಾರೆ.

ಕರ್ನಾಟಕದ ನಾರಾಯಣ ಗುರು ಪರಂಪರೆಯಲ್ಲಿ ತಂತ್ರಗಮವನ್ನು ಶಾಸ್ತ್ರೋಕ್ತವಾಗಿ ಅಧ್ಯಯನ ಮಾಡಿ ತಂತ್ರ ದೀಕ್ಷೆಯನ್ನು ಪಡೆದ ಮೊದಲಿಗರಾಗಿರುತ್ತಾರೆ.

ತಮ್ಮನ್ನು ನಾರಾಯಣ ಗುರು ವೈದಿಕ ಸಮಿತಿಯು ಹೃತ್ಪೂರ್ವಕವಾಗಿ ಅಭಿನಂದಿಸುತ್ತದೆ.

ನಿಮ್ಮಿಂದ ಅನೇಕ ಧಾರ್ಮಿಕ ಕ್ಷೇತ್ರಗಳಿಗೆ ಸೇವೆ ಲಭಿಸಲಿ ಹಾಗೂ ನಮ್ಮ ಸಮಾಜದ ಯುವ ಪೀಳಿಗೆಗಳಿಗೆ ಮಾರ್ಗದರ್ಶನ ನೀಡುವಂತಹ ಶಕ್ತಿಯನ್ನು ಶ್ರೀ ನಾರಾಯಣ ಗುರುಗಳು ಮತ್ತು ಶ್ರೀ ದೇವರು ಅನುಗ್ರಹಿಸಲೆಂದು ಪ್ರಾರ್ಥಿಸುತ್ತೇವೆ.

ನಾರಾಯಣ ಗುರು ವೈದಿಕ ಸಮಿತಿ(ರಿ.) ಕರ್ನಾಟಕ. ಮಂಗಳೂರು


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »