TOP STORIES:

ಶ್ರೀ ನಾರಾಯಣ ಗುರು ಧಾರ್ಮಿಕ ಸಮಾವೇಶ ಹಾಗೂ 501 ಜನ ಸಮಾಜದ ಅರ್ಚಕರು-ಶಾಂತಿಗಳಿಂದ ವಿಶ್ವಶಾಂತಿ ಯಾಗ


ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘ (ರಿ)ಕರ್ನಾಟಕ*BSNDP ಇವರ ವತಿಯಿಂದ ದಿನಾಂಕ 09 ಜನವರಿ 2022 ರಂದು ರವಿವಾರ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಈಡಿಗರ ಭವನದಲ್ಲಿ ಹಮ್ಮಿಕೊಂಡ ರಾಜ್ಯಮಟ್ಟದ ಶ್ರೀನಾರಾಯಣಗುರು ಧಾರ್ಮಿಕ ಸಮಾವೇಶ ಹಾಗೂ ವಿಶ್ವಶಾಂತಿ ಯಾಗದ ಕುರಿತು ಪತ್ರಿಕಾಗೋಷ್ಠಿಯನ್ನು ಶಿವಮೊಗ್ಗ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.


ಈ ಸಂದರ್ಭದಲ್ಲಿ BSNDP ಶಿವಮೊಗ್ಗ ಜಿಲ್ಲಾಧ್ಯಕ್ಷ ನಾಗರಾಜ್ ಕೈಸೋಡಿ ಮಾತನಾಡಿ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಈಡಿಗ ಭವನದಲ್ಲಿ ರಾಜ್ಯದಲ್ಲಿ ಪ್ರಥಮ ಬಾರಿಗೆ ನಡೆಯುವ ಶ್ರೀ ನಾರಾಯಣ ಗುರು ಧಾರ್ಮಿಕ ಸಮಾವೇಶ ಹಾಗೂ 501 ಜನ ಸಮಾಜದ ಅರ್ಚಕರು-ಶಾಂತಿಗಳಿಂದ ವಿಶ್ವಶಾಂತಿ ಯಾಗ ಹಮ್ಮಿಕೊಂಡಿದ್ದೇವೆ.

ಈ ಕಾರ್ಯಕ್ರಮಕ್ಕೆ ರಾಜ್ಯದ BSNDP ಎಲ್ಲಾ ಪದಾಧಿಕಾರಿಗಳು ಹಾಗೂ ಈಡಿಗ, ಬಿಲ್ಲವ, ನಾಮಧಾರಿ, ದೀವರು, ತೀಯಾ ಸೇರಿದಂತೆ 26 ಒಳಪಂಗಡಗಳ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಕೊಡಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ BSNDP ರಾಜ್ಯಾಧ್ಯಕ್ಷರಾದ ಸೈದಪ್ಪ.ಕೆ.ಗುತ್ತೇದಾರ್, BSNDP ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಂತರಾಜ್ ಎಲ್ ಆರ್ಯ,ಶಿವಮೊಗ್ಗ ಜಿಲ್ಲಾ BSNDP ಉಪಾಧ್ಯಕ್ಷರಾದ ಕೃಷ್ಣಮೂರ್ತಿ ಚೊಡನಾಳ,ಶಿವಮೊಗ್ಗ ಗ್ರಾಮಾಂತರ BSNDP ಅಧ್ಯಕ್ಷರಾದ ಮಂಜುನಾಥ್.ಕೆ.ಕೂಡಿ,ಶಿಕಾರಿಪುರ ತಾಲೂಕು BSNDP ಅಧ್ಯಕ್ಷರಾದ ಬಸವರಾಜ ಬನ್ನೂರು,ಶಿವಮೊಗ್ಗ ಜಿಲ್ಲಾ BSNDP ಮಾಧ್ಯಮ ಸಲಹೆಗಾರರಾದ ದಿನೇಶ್ ಇತರರು ಉಪಸ್ಥಿತರಿದ್ದರು.


Related Posts

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »