TOP STORIES:

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದಲ್ಲಿ ವೈವಿಧ್ಯ ಹೂವುಗಳಿಂದ ಸರ್ವಾಲಂಕಾರಗೊಂಡ ಯಾಗಮಂಡಲ ಎಲ್ಲರನ್ನೂ ಆಕರ್ಷಿಸುತ್ತಿತ್ತು.


ಮಂಗಳೂರು: ನಗರದ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಗರಡಿ ಸಂಭ್ರಮ -150 ನಮ್ಮೂರ ಸಂಭ್ರಮ ಅಂಗವಾಗಿಶನಿವಾರ ಸಹಸ್ರ ನಾರಿಕೇಳ ಗಣಯಾಗ ನಡೆಯಿತು.

ವೇದಮೂರ್ತಿ ಕೆ. ವಾಸುದೇವ ಶಾಂತಿಯವರ ಉಪಸ್ಥಿತಿಯಲ್ಲಿ ಬಿ. ಗಂಗಾಧ ಶಾಂತಿ ನೇತೃತ್ವದಲ್ಲಿ ನಾರಾಯಣಗುರು ವೈದಿಕ ಸಮಿತಿಸಹಭಾಗಿತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆದವು. ಗರಡಿ ಕ್ಷೇತ್ರದಲ್ಲಿ ನಿರ್ಮಾಣಗೊಂಡಿರುವ ಬೃಹತ್ ಯಾಗ ಮಂಟಪದಲ್ಲಿಬೆಳಗ್ಗೆ 5.00ರಿಂದ ಸಹಸ್ರ ನಾರಿಕೇಳ ಗಣಯಾಗ ಶಾಂತಿ ಋತ್ವಿಜರ ಉಪಸ್ಥಿತಿಯಲ್ಲಿ ಆರಂಭವಾಯಿತು. ಮಧ್ಯಾಹ್ನ ವೇಳೆಗಣಯಾಗದ ಪೂರ್ಣಾಹುತಿ ನಡೆಯಿತು. ನೂರಾರು ಮಂದಿ ಶಾಂತಿ ಋತ್ವಿಜರು, ಸಾವಿರಾರು ಭಕ್ತಾದಿಗಳು ಉಪಸ್ಥಿತರಿದ್ದರು.

ನಾನಾ ಬಗೆಯ ಗೊಂಡೆ, ಹೂವು, ಹಿಂಗಾರ ಸೇರಿದಂತೆ ವೈವಿಧ್ಯ ಹೂವುಗಳಿಂದ ಸರ್ವಾಲಂಕಾರಗೊಂಡ ಯಾಗಮಂಡಲ ಎಲ್ಲರನ್ನೂಆಕರ್ಷಿಸುತ್ತಿತ್ತು.

ಸಂದರ್ಭ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ, ಮಾಲತಿ ಜೆ. ಪೂಜಾರಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕವೇದವ್ಯಾಸ ಕಾಮತ್, ಕಂಕನಾಡಿ ಗರಡಿ ಕ್ಷೇತ್ರದ ಅಧ್ಯಕ್ಷ ಚಿತ್ತರಂಜನ್ ಕೆ., ಗರಡಿ ಸಂಭ್ರಮದ ಅಧ್ಯಕ್ಷ ಮೋಹನ್ ಉಜ್ಜೋಡಿ, ಮ್ಯಾನೇಜರ್ ಜೆ. ಕಿಶೋರ್, ಗರಡಿ ಕ್ಷೇತ್ರದ ಮೊಕ್ತೇಸರರಾದ ಬಿ.ವಿಠಲ, . ವಾಮನ, ಬಿ. ದಾಮೋದರ ನಿಸರ್ಗ, ದಿವರಾಜ್, ಜಗದೀಪ್ ಡಿ. ಸುವರ್ಣ, ದಿನೇಶ್ ಅಂಚನ್, ಜೆ. ವಿಜಯ, ಕುದ್ರೋಳಿ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್., ಕಾರ್ಪೊರೇಟರ್ ಪ್ರವೀಣ್‌ಚಂದ್ರ ಆಳ್ವ, ಸಂದೀಪ್ ಗರಡಿ, ಆರ್ಥಿಕ ಸಮಿತಿ ಮುಖ್ಯಸ್ಥ ಶರಣ್ ಪಂಪ್‌ವೆಲ್ ಉಪಸ್ಥಿತರಿದ್ದರು.


Related Posts

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »