TOP STORIES:

FOLLOW US

ಶ್ರೀ ರಾಮ ಕ್ಷೇತ್ರ – ಕನ್ಯಾಡಿ, ಉಜಿರೆಗೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಭೇಟಿ


ಉಜಿರೆ: “ದಕ್ಷಿಣ ಭಾರತದ ಅಯೋಧ್ಯೆ” ಈ ಪ್ರಸಿದ್ಧಿಯಿರುವ ಪರಮಪೂಜ್ಯ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಸಂಸ್ಥಾಪಿಸಲ್ಪಟ್ಟ ಶ್ರೀ ರಾಮ ಕ್ಷೇತ್ರ ,ಕನ್ಯಾಡಿ,ಉಜಿರೆ ಯಲ್ಲಿರುವ ಸನ್ನಿಧಾನಕ್ಕೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಯ ಸಕ್ರೀಯ ಅಧ್ಯಕ್ಷರೂ ಸಮಾಜಮುಖಿ ಯುವನೇತಾರರಾದ ಸನ್ಮಾನ್ಯ ಪ್ರವೀಣ್ ಪೂಜಾರಿಯವರ ಮುಂದಾಳತ್ವದಲ್ಲಿ, ಸದಸ್ಯಮಿತ್ರರು ಭೇಟಿ.ಚಾತುರ್ಮಾಸ ವೃತಾಚರಿಸುತ್ತಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯಲಾಯಿತು. ಇದೇ ಸಂದರ್ಭ ಸಂಸ್ಥೆಯ ಕಾರ್ಯಚಟುವಟಿಕೆಗಳ ವಿಸ್ತ್ರತ ಮಾಹಿತಿ ಪಡೆದು ಶುಭಾಶಂಸಿದ ಸ್ವಾಮೀಜಿಯವರು, ಸಮಾಜದ ಆಶಯಗಳು ಈಡೇರಬೇಕಾದರೆ ಸಂಘಟನೆ ಬಲಗೊಳ್ಳಬೇಕು. ಈ ನಿಟ್ಟಿನಲ್ಲಿ ವಿಶ್ವಾಸನೀಯ ಮತ್ತು ದಕ್ಷ ನಾಯಕತ್ವದ ಅಗತ್ಯತೆ ಬಹಳಷ್ಟಿದೆ. ನೀವೆಲ್ಲ ಯುವಕರು ಜವಾಬ್ದಾರಿಯುತವಾಗಿ ಮುನ್ನೆಡೆದು ಆದರ್ಶಯುತರಾಗುವಲ್ಲಿ ಭಗವಾನ್ ಶ್ರೀ ರಾಮಚಂದ್ರ ಮತ್ತು ವಿಶ್ವವಂದ್ಯ ನಾರಾಯಣ ಗುರುಗಳ ದಯೆಯನ್ನು ಪ್ರಾರ್ಥಿಸಿ ಅನುಗ್ರಹಿಸಿದರು.ಪಾರಮಾರ್ಥಿಕ ಬದುಕನ್ನು ಒಪ್ಪಿಕೊಂಡ ಸ್ವಾಮೀಜಿಗೆ ಸಮಸ್ತ ಲೋಕ ಕಲ್ಯಾಣದ ದಿವ್ಯ ಆಶಯವಿದೆ.ಸರ್ವಸಮನ್ವಯ ಸಮೃದ್ಧಿಯ ಗುಣನಡೆಯಿದೆ.ಇದಕ್ಕನುವಾಗಿ ಕನ್ಯಾಡಿ ಶ್ರೀ ರಾಮ ಕ್ಷೇತ್ರದಿಂದ ಎಲ್ಲರ ಒಳಿತು ಸಾಕಾರವಾಗಲಿ. ಅಂತೆಯೆ ನಮ್ಮ ಸಮಾಜದ ಶಕ್ತಿ ಕೇಂದ್ರವಾದ ಈ ಸಾನಿಧ್ಯಕ್ಕೆ ಬಿಲ್ಲವ ಬಂಧುಗಳೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಿ ಶ್ರದ್ಧೆಯ ಮಹತ್ವ ನೀಡಬೇಕೆಂಬುದು ಬಿಲ್ಲವ ಯುವ ವೇದಿಕೆಯ ಸದಾಶಯವಾಗಿದೆ.

Email us: billavaswarriors@gmail.com


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »