TOP STORIES:

ಶ್ರೀ ರಾಮ ಕ್ಷೇತ್ರ – ಕನ್ಯಾಡಿ, ಉಜಿರೆಗೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಭೇಟಿ


ಉಜಿರೆ: “ದಕ್ಷಿಣ ಭಾರತದ ಅಯೋಧ್ಯೆ” ಈ ಪ್ರಸಿದ್ಧಿಯಿರುವ ಪರಮಪೂಜ್ಯ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಸಂಸ್ಥಾಪಿಸಲ್ಪಟ್ಟ ಶ್ರೀ ರಾಮ ಕ್ಷೇತ್ರ ,ಕನ್ಯಾಡಿ,ಉಜಿರೆ ಯಲ್ಲಿರುವ ಸನ್ನಿಧಾನಕ್ಕೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಯ ಸಕ್ರೀಯ ಅಧ್ಯಕ್ಷರೂ ಸಮಾಜಮುಖಿ ಯುವನೇತಾರರಾದ ಸನ್ಮಾನ್ಯ ಪ್ರವೀಣ್ ಪೂಜಾರಿಯವರ ಮುಂದಾಳತ್ವದಲ್ಲಿ, ಸದಸ್ಯಮಿತ್ರರು ಭೇಟಿ.ಚಾತುರ್ಮಾಸ ವೃತಾಚರಿಸುತ್ತಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯಲಾಯಿತು. ಇದೇ ಸಂದರ್ಭ ಸಂಸ್ಥೆಯ ಕಾರ್ಯಚಟುವಟಿಕೆಗಳ ವಿಸ್ತ್ರತ ಮಾಹಿತಿ ಪಡೆದು ಶುಭಾಶಂಸಿದ ಸ್ವಾಮೀಜಿಯವರು, ಸಮಾಜದ ಆಶಯಗಳು ಈಡೇರಬೇಕಾದರೆ ಸಂಘಟನೆ ಬಲಗೊಳ್ಳಬೇಕು. ಈ ನಿಟ್ಟಿನಲ್ಲಿ ವಿಶ್ವಾಸನೀಯ ಮತ್ತು ದಕ್ಷ ನಾಯಕತ್ವದ ಅಗತ್ಯತೆ ಬಹಳಷ್ಟಿದೆ. ನೀವೆಲ್ಲ ಯುವಕರು ಜವಾಬ್ದಾರಿಯುತವಾಗಿ ಮುನ್ನೆಡೆದು ಆದರ್ಶಯುತರಾಗುವಲ್ಲಿ ಭಗವಾನ್ ಶ್ರೀ ರಾಮಚಂದ್ರ ಮತ್ತು ವಿಶ್ವವಂದ್ಯ ನಾರಾಯಣ ಗುರುಗಳ ದಯೆಯನ್ನು ಪ್ರಾರ್ಥಿಸಿ ಅನುಗ್ರಹಿಸಿದರು.ಪಾರಮಾರ್ಥಿಕ ಬದುಕನ್ನು ಒಪ್ಪಿಕೊಂಡ ಸ್ವಾಮೀಜಿಗೆ ಸಮಸ್ತ ಲೋಕ ಕಲ್ಯಾಣದ ದಿವ್ಯ ಆಶಯವಿದೆ.ಸರ್ವಸಮನ್ವಯ ಸಮೃದ್ಧಿಯ ಗುಣನಡೆಯಿದೆ.ಇದಕ್ಕನುವಾಗಿ ಕನ್ಯಾಡಿ ಶ್ರೀ ರಾಮ ಕ್ಷೇತ್ರದಿಂದ ಎಲ್ಲರ ಒಳಿತು ಸಾಕಾರವಾಗಲಿ. ಅಂತೆಯೆ ನಮ್ಮ ಸಮಾಜದ ಶಕ್ತಿ ಕೇಂದ್ರವಾದ ಈ ಸಾನಿಧ್ಯಕ್ಕೆ ಬಿಲ್ಲವ ಬಂಧುಗಳೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಿ ಶ್ರದ್ಧೆಯ ಮಹತ್ವ ನೀಡಬೇಕೆಂಬುದು ಬಿಲ್ಲವ ಯುವ ವೇದಿಕೆಯ ಸದಾಶಯವಾಗಿದೆ.

Email us: billavaswarriors@gmail.com


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »