TOP STORIES:

FOLLOW US

ಶ್ರೀ ವರಲಕ್ಷ್ಮಿ ಚಾರಿಟಬಲ್ ಟ್ರಸ್ಟ್ – ಉಪ್ಪುಂದ ವತಿಯಿಂದ ನಿರ್ಮಿಸಿದ 5ನೇ ಮನೆ ಹಸ್ತಾಂತರ


ಕುಂದಾಪುರ :-8 ಅಕ್ಟೋಬರ್, ಕಾಳಾವರದಲ್ಲಿ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್( ರಿ ) ಉಪ್ಪುಂದ ಇದರ ವ್ಯವಸ್ಥಾಪಕ ನಿರ್ದೇಶಕರಾದ ಡಾಕ್ಟರ್, ಶ್ರೀ ಗೋವಿಂದ ಬಾಬು ಪೂಜಾರಿ ಅವರು ಪೂರ್ಣ ಜವಾಬ್ದಾರಿಯನ್ನು ಹೊತ್ತು ನಿರ್ಮಿಸಿಕೊಟ್ಟ 5ನೇ ಮನೆ ಗೃಹಪ್ರವೇಶ ಇಂದು ಸಂತಸದಿಂದ ನಡೆಯಿತು.

ರಿಕ್ಷಾ ಡ್ರೈವರ್ ಒಬ್ಬರ “ಕನಸು” ನನಸು ಮಾಡಿದ ಆಶ್ರಯದಾತ ಶ್ರೀ ಗೋವಿಂದ ಬಾಬು ಪೂಜಾರಿ, ಕಾಳಾವರರದ ನರಿಕೋಡ್ಲು ಮನೆ ಸತೀಶ್ ಪೂಜಾರಿ ಯವರು ನೂತನ ಮನೆ ನಿರ್ಮಾಣ ಮಾಡಬೇಕು ಎಂಬ ಕನಸು ಕಂಡು ಮನೆ ನಿರ್ಮಾಣಕ್ಕೆ ಕೈ ಹಾಕಿದ್ದರು.

ಆದರೆ ವಿಧಿ ಆಟವೇ ಬೇರೆಯಾಗಿತ್ತು ಮನೆ ಪೂರ್ಣವಾಗುವ ಮೊದಲೇ ಅಕಾಲಿಕ ಮರಣಕ್ಕೆ ತುತ್ತಾಗುತ್ತಾರೆ ಇದರಿಂದ ಮನೆಯವರು ಮನೆ ನಿರ್ಮಾಣ ಮಾಡಲು ಸಾಧ್ಯವಾಗದೇ ತೀವ್ರ ಕಷ್ಟದಲ್ಲಿ ಇರುವುದು ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಗೋವಿಂದ ಬಾಬು ಪೂಜಾರಿ ಅವರ ಗಮನಕ್ಕೆ ಬಂದು ಮನೆಯನ್ನು ಪೂರ್ಣಗೊಳಿಸಿ ಕೊಡುವ ಭರವಸೆ ನೀಡಿದರು.

ಇದೀಗ ಸುಸಜ್ಜಿತ ನಿರ್ಮಾಣಗೊಂಡಿದ್ದು ಈ ಮನೆ ವರಲಕ್ಷ್ಮಿ ಚಾರಿಟಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಿ ಕೊಡುತ್ತಿರುವ 5ನೇ ಮನೆ ಇದಾಗಿರುತ್ತದೆ.

ಶುಭಗಳಿಗೆಯಲ್ಲಿ “ಶ್ರೀ ವರಲಕ್ಷ್ಮಿ ನಿಲಯದ “ಗ್ರಹಪ್ರವೇಶವು ಕಾಳಾವರ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಶಾಸಕರು ಕುಂದಾಪುರ, ಗೋವಿಂದ ಬಾಬು ಪೂಜಾರಿ, ಅಶೋಕ್ ಪೂಜಾರಿ ಬಿಲ್ಲಾಡಿ, ಬಿಲ್ಲವ ಸೇವಾ ಸಂಘದ ಅಧ್ಯಕ್ಷರು ಆಶಾಲತಾ ಶೆಟ್ಟಿ ಕಾಳಾವರ ಗ್ರಾಮ ಪಂಚಾಯತ್ ಅಧ್ಯಕ್ಷರು. ಬಿಲ್ಲವ ಸಂಘದ ಹಿರಿಯ ಮುಖಂಡರು,ಪಂಚಾಯತ್ ಸದಸ್ಯರು ಮತ್ತು ಶ್ರೀ ಗೋವಿಂದ ಬಾಬು ಪೂಜಾರಿ ಅಭಿಮಾನಿ ಬಳಗ ಶ್ರೀಯುತರ ಮಾತಾಪಿತರು ಮತ್ತು ಸಂಸಾರದ ಸರ್ವಸದಸ್ಯರು ಊರ ಜನತೆಯ ಉಪಸ್ಥಿತಿಯೊಂದಿಗೆ ಬಹಳ ಮಹತ್ವಪೂರ್ಣವಾಗಿ ಕಾರ್ಯಕ್ರಮ ನಡೆಯಿತು.

✍️ಈಶ್ವರ್ ಸಿ ನಾವುಂದ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »